AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ. ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು * ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ […]

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?
TV9 Web
| Edited By: |

Updated on: Apr 06, 2024 | 6:02 PM

Share

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ.

ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು

* ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ ಅದಕ್ಕೆ ಬಣ್ಣ ತುಂಬಿದರೆ ಮನೆಯ ಮುಂಭಾಗದಲ್ಲಿ ಸುಂದರವಾದ ರಂಗೋಲಿ ಸಿದ್ಧವಾಗುತ್ತದೆ.

* ಅಲಂಕಾರಕ್ಕಾಗಿ ಮಾವಿನ ಎಲೆ ಮತ್ತು ಬೇವಿನ ಎಲೆಗಳನ್ನು ಬಳಸಿ: ಹೊಸ ವರ್ಷದ ಮೊದಲ ಹಬ್ಬ ಯುಗಾದಿಗೆ ಪ್ರಕೃತಿಯು ಸಜ್ಜಾಗಿರುತ್ತದೆ. ಹೀಗಾಗಿ ಹೊಸ ವರ್ಷಕ್ಕೆ ಮನೆಯ ಬಾಗಿಲಿಗೆ ಮಾವಿನೆಲೆ ತೋರಣ, ಬೇವಿನಎಲೆಯ ಅಲಂಕಾರ ಮಾಡುವುದು ಒಳ್ಳೆಯದು.

* ಬಾಳೆ ಎಲೆಗಳಿಂದ ಅಲಂಕಾರ ಮಾಡಿ: ಸರಳವಾಗಿ ಅಲಂಕಾರವನ್ನು ಇಷ್ಟ ಪಡುವವರು ಈ ಬಾಳೆ ಎಲೆಯನ್ನು ಬಳಸಬಹುದು. ಬಾಳೆ ಎಲೆಗಳಿಂದ ಮನೆಯ ಮುಖ್ಯದ್ವಾರವನ್ನು ಅಲಂಕರಿಸಬಹುದು. ಇಲ್ಲದಿದ್ದರೆ ಮನೆಯ ಮುಂಭಾಗದಲ್ಲಿ ಬಾಳೆಗಿಡಗಳನ್ನು ನೆಟ್ಟರೆ ಹಬ್ಬದ ಕಳೆಯು ತುಂಬಿ ತುಳುಕುತ್ತದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

* ಮನೆಯನ್ನು ಹೂವುಗಳಿಂದ ಕೂಡ ಅಲಂಕರಿಸಿ : ಮನೆಯ ಮುಖ್ಯ ಬಾಗಿಲು ಮತ್ತು ಪೂಜಾ ಕೋಣೆಯನ್ನು ಅಲಂಕರಿಸಲು ತಾಜಾ ಹೂವುಗಳನ್ನು ಬಳಸಿದರೆ ಉತ್ತಮ. ಆ ಹೂವುಗಳಿಗೆ ದೀಪಾಲಂಕಾರ ಮಾಡಿದರೆ ಸೌಂದರ್ಯವನ್ನು ಹೆಚ್ಚಿಸಬಹುದು. ಈ ರೀತಿಯ ಅಲಂಕಾರವು ಮನೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ