AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ. ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು * ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ […]

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?
TV9 Web
| Edited By: |

Updated on: Apr 06, 2024 | 6:02 PM

Share

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ.

ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು

* ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ ಅದಕ್ಕೆ ಬಣ್ಣ ತುಂಬಿದರೆ ಮನೆಯ ಮುಂಭಾಗದಲ್ಲಿ ಸುಂದರವಾದ ರಂಗೋಲಿ ಸಿದ್ಧವಾಗುತ್ತದೆ.

* ಅಲಂಕಾರಕ್ಕಾಗಿ ಮಾವಿನ ಎಲೆ ಮತ್ತು ಬೇವಿನ ಎಲೆಗಳನ್ನು ಬಳಸಿ: ಹೊಸ ವರ್ಷದ ಮೊದಲ ಹಬ್ಬ ಯುಗಾದಿಗೆ ಪ್ರಕೃತಿಯು ಸಜ್ಜಾಗಿರುತ್ತದೆ. ಹೀಗಾಗಿ ಹೊಸ ವರ್ಷಕ್ಕೆ ಮನೆಯ ಬಾಗಿಲಿಗೆ ಮಾವಿನೆಲೆ ತೋರಣ, ಬೇವಿನಎಲೆಯ ಅಲಂಕಾರ ಮಾಡುವುದು ಒಳ್ಳೆಯದು.

* ಬಾಳೆ ಎಲೆಗಳಿಂದ ಅಲಂಕಾರ ಮಾಡಿ: ಸರಳವಾಗಿ ಅಲಂಕಾರವನ್ನು ಇಷ್ಟ ಪಡುವವರು ಈ ಬಾಳೆ ಎಲೆಯನ್ನು ಬಳಸಬಹುದು. ಬಾಳೆ ಎಲೆಗಳಿಂದ ಮನೆಯ ಮುಖ್ಯದ್ವಾರವನ್ನು ಅಲಂಕರಿಸಬಹುದು. ಇಲ್ಲದಿದ್ದರೆ ಮನೆಯ ಮುಂಭಾಗದಲ್ಲಿ ಬಾಳೆಗಿಡಗಳನ್ನು ನೆಟ್ಟರೆ ಹಬ್ಬದ ಕಳೆಯು ತುಂಬಿ ತುಳುಕುತ್ತದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

* ಮನೆಯನ್ನು ಹೂವುಗಳಿಂದ ಕೂಡ ಅಲಂಕರಿಸಿ : ಮನೆಯ ಮುಖ್ಯ ಬಾಗಿಲು ಮತ್ತು ಪೂಜಾ ಕೋಣೆಯನ್ನು ಅಲಂಕರಿಸಲು ತಾಜಾ ಹೂವುಗಳನ್ನು ಬಳಸಿದರೆ ಉತ್ತಮ. ಆ ಹೂವುಗಳಿಗೆ ದೀಪಾಲಂಕಾರ ಮಾಡಿದರೆ ಸೌಂದರ್ಯವನ್ನು ಹೆಚ್ಚಿಸಬಹುದು. ಈ ರೀತಿಯ ಅಲಂಕಾರವು ಮನೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ