AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ

ಯಾವುದೇ ಸಂಬಂಧವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ
ಸಂಬಂಧImage Credit source: Healthshots.com
Follow us
ನಯನಾ ರಾಜೀವ್
|

Updated on: Jul 28, 2023 | 9:00 AM

ಯಾವುದೇ ಸಂಬಂಧ(Relationship)ವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ. ಆದರೆ ಭಾವನೆಗಳ ನಿಂದನೆಯಾದಲ್ಲಿ ಪದೇ ಪದೇ ನಿಮ್ಮ ಭಾವನೆಗಳಿಗೆ ಘಾಸಿ ಉಂಟಾಗುತ್ತಿದ್ದರೆ ನೀವು ಆ ಸಂಬಂಧದಿಂದ ಹೊರ ಬರುವುದೇ ಉತ್ತಮ.

ಸಂಬಂಧದಲ್ಲಿ ಗ್ಯಾಸ್​ಲೈಟಿಂಗ್ ಎನ್ನುವುದು ಮಾನಸಿಕ ನಿಂದನೆಯ ಒಂದು ರೂಪವನ್ನು ಸೂಚಿಸುತ್ತದೆ. ಗ್ಯಾಸ್‌ಲೈಟಿಂಗ್” ಎಂಬ ಪದವು “ಗ್ಯಾಸ್ ಲೈಟ್” ಎಂಬ ನಾಟಕ ಮತ್ತು ಚಲನಚಿತ್ರದಿಂದ ಬಂದಿದೆ, ಅಲ್ಲಿ ಪತಿ ತನ್ನ ಹೆಂಡತಿಯನ್ನು ಮೋಸಗೊಳಿಸಲು ವಿಭಿನ್ನ ವಿಧಾನಗಳನ್ನು ಬಳಸುತ್ತಾನೆ.

ಈ ಹಿಂದೆ ಹೇಳಿದ್ದನ್ನು ಹೇಳಿಯೇ ಇಲ್ಲ ಎಂದು ನಿರೂಪಿಸುವುದು ತಪ್ಪು ಮಾಡಿದವರು ಇನ್ನೊಬ್ಬ ವ್ಯಕ್ತಿ ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆ, ಆ ರೀತಿ ನಾನು ಹೇಳಿಯೇ ಇಲ್ಲ, ಅಥವಾ ನೀನು ತಿಳಿದುಕೊಂಡಿರುವುದೇ ತಪ್ಪು ಎಂದು ಬಿಂಬಿಸಲು ಮುಂದಾಗುತ್ತಾರೆ.

ಮತ್ತೊಬ್ಬರನ್ನು ದೂಷಿಸುವುದು ನಿನ್ನಿಂದಾಗಿಯೇ ನಮ್ಮ ಸಂಬಂಧ ಹಾಳಾಗಿದೆ, ನೀನು ನಡೆಸುಕೊಂಡ ರೀತಿಯೇ ಸರಿಯಾಗಿಲ್ಲ ಎಂದು ಹೇಳುತ್ತಾ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಮನಸ್ಸು ಮಾಡುವುದೇ ಇಲ್ಲ.

ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು, ಕಾಳಜಿ ತೋರದೆ ಇರುವುದು, ಎಲ್ಲಾ ಮಾತನ್ನು ಇಷ್ಟೆ ಎಂದು ಭಾವಿಸುವುದು, ಬೇರೆಯವರ ಭಾವನೆಗಳು ನಿಷ್ಪ್ರಯೋಜಕ ಎಂದು ಭಾವಿಸುತ್ತಿದ್ದರೆ ನೀವು ಅವರೊಂದಿಗೆ ಇದ್ದು ಯಾವುದೇ ಪ್ರಯೋಜನವಿಲ್ಲ.

ಅಸಭ್ಯ ಭಾಷೆ ಬಳಕೆ ಪದೇ ಪದೇ ನಿಮ್ಮ ಭಾವನೆಗಳಿಗೆ ನೋವುಂಟು ಮಾಡುವುದು, ಅಸಭ್ಯವಾದ ಭಾಷೆಯನ್ನು ಬಳಸುವುದು, ಯಾವುದೇ ಕಲ್ಪನೆಯ ಅಪಹಾಸ್ಯ ಮಾಡುವುದರಿಂದ ಆತ್ಮವಿಶ್ವಾಸ ಕುಸಿಯುತ್ತದೆ.

ಸತ್ಯವನ್ನು ತಿರುಚುವುದು ನಿಮ್ಮ ಭಾವನೆಗಳಿಗೆ ಬೆಲೆ ಕೊಡದೇ ಇರುವವರು ಸತ್ಯವನ್ನು ತಿರುಚುವ ಕೆಲಸ ಮಾಡುತ್ತಾರೆ, ಗೊಂದಲವನ್ನು ಸೃಷ್ಟಿಸುತ್ತಾರೆ, ನಿಮ್ಮನ್ನು ಒಂಟಿಯಾಗಿರಲು ಬಿಡುವುದು, ತಮ್ಮ ಸಂಬಂಧವನ್ನು ಮತ್ತಷ್ಟು ದುರ್ಬಲವಾಗಲು ಬಿಟ್ಟುಬಿಡುತ್ತಾರೆ. ಪದೇ ಪದೇ ಅನುಚಿತವಾಗಿ ವರ್ತಿಸಿ ಮತ್ತೆ ನಿಮಗೆ ಹತ್ತಿರವಾಗಲು ಬಯಸಿದವರಿಂದ ದೂರ ಇರುವುದೇ ಒಳಿತು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!