AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 22, 2024 | 5:55 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ