AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 22, 2024 | 5:55 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್