AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 22, 2024 | 5:55 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ