United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
Follow us
| Updated By: ಅಕ್ಷತಾ ವರ್ಕಾಡಿ

Updated on: Jun 22, 2024 | 5:55 PM

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ