AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 22, 2024 | 5:55 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್