AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!
ಪ್ರಾತನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 16, 2022 | 7:07 PM

Share

ಅನೇಕ ಜನರು ತಮ್ಮ ಒಳ ಉಡುಪುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಸಾಮಾನ್ಯ ಬಟ್ಟೆಗಳಿಗೆ ಕೊಡುವ ಆದ್ಯತೆಯನ್ನು ಒಳ ಉಡುಪುಗಳಿಗೆ ನೀಡುವುದಿಲ್ಲ. ಆದರೆ ಒಳಉಡುಪುಗಳ ಶುಚಿತ್ವದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಒಳ ಉಡುಪುಗಳ ವಿಷಯದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎಂದು ಲೇಖನದ ಮೂಲಕ ತಿಳಿದುಕೊಳೋಣ.

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಹೆಚ್ಚು ಎನ್ನಲಾಗುತ್ತಿದೆ. ಮಣ್ಣಾದ ಒಳ ಉಡುಪುಗಳನ್ನು ಬಳಸುವುದರಿಂದ ಶಿಲೀಂಧ್ರ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು. ತುರಿಕೆ ಮತ್ತು ಕೆಂಪು ದದ್ದುಗಳು ಕಾಣಿಸಿಕೊಳ್ಳಬಹುದು. ಇದು ಯೀಸ್ಟ್ ಸೋಂಕಿನಂತಹ ಅಪಾಯಗಳಿಗೆ ಕಾರಣವಾಗಬಹುದು. ಇವುಗಳಿಂದಾಗಿ ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ತುರಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಒಳ ಉಡುಪುಗಳನ್ನು ದೀರ್ಘಕಾಲದವರೆಗೆ ಬಳಸಿದರೆ, pH ಮೌಲ್ಯಗಳಲ್ಲಿನ ಬದಲಾವಣೆಗಳಿಂದ ಅಪಾಯವಿದೆ.

ಇದನ್ನೂ ಓದಿ: Cinnamon: ದಾಲ್ಚಿನ್ನಿಯಿಂದಾಗುವ ಅನುಕೂಲಗಳು, ಅನನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

ದೀರ್ಘ ವರ್ಕೌಟ್, ವಾಕಿಂಗ್, ಜಾಗಿಂಗ್ ಮಾಡುವವರು ವರ್ಕೌಟ್ ಆದ ಕೂಡಲೇ ಒಳ ಉಡುಪುಗಳನ್ನು ಬದಲಿಸಬೇಕು ಎನ್ನುತ್ತಾರೆ ತಜ್ಞರು. ವ್ಯಾಯಾಮವು ಸ್ವಾಭಾವಿಕವಾಗಿ ಖಾಸಗಿ ಭಾಗಗಳಲ್ಲಿ ಬೆವರುವಿಕೆಗೆ ಕಾರಣವಾಗುತ್ತದೆ. ಹಾಗೇ ಬಿಟ್ಟರೆ ಸಾಂಕ್ರಾಮಿಕ ರೋಗಗಳು ಬರಬಹುದು ಎನ್ನುತ್ತಾರೆ ತಜ್ಞರು. ಬೆವರುವಿಕೆಯ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಒಳ ಉಡುಪುಗಳನ್ನು ದಿನಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಬದಲಾಯಿಸಬೇಕೆಂದು ತಜ್ಞರು ಸೂಚಿಸುತ್ತಾರೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ