AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!
ಪ್ರಾತನಿಧಿಕ ಚಿತ್ರ
TV9 Web
| Edited By: |

Updated on: Sep 16, 2022 | 7:07 PM

Share

ಅನೇಕ ಜನರು ತಮ್ಮ ಒಳ ಉಡುಪುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಸಾಮಾನ್ಯ ಬಟ್ಟೆಗಳಿಗೆ ಕೊಡುವ ಆದ್ಯತೆಯನ್ನು ಒಳ ಉಡುಪುಗಳಿಗೆ ನೀಡುವುದಿಲ್ಲ. ಆದರೆ ಒಳಉಡುಪುಗಳ ಶುಚಿತ್ವದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಒಳ ಉಡುಪುಗಳ ವಿಷಯದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎಂದು ಲೇಖನದ ಮೂಲಕ ತಿಳಿದುಕೊಳೋಣ.

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಹೆಚ್ಚು ಎನ್ನಲಾಗುತ್ತಿದೆ. ಮಣ್ಣಾದ ಒಳ ಉಡುಪುಗಳನ್ನು ಬಳಸುವುದರಿಂದ ಶಿಲೀಂಧ್ರ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು. ತುರಿಕೆ ಮತ್ತು ಕೆಂಪು ದದ್ದುಗಳು ಕಾಣಿಸಿಕೊಳ್ಳಬಹುದು. ಇದು ಯೀಸ್ಟ್ ಸೋಂಕಿನಂತಹ ಅಪಾಯಗಳಿಗೆ ಕಾರಣವಾಗಬಹುದು. ಇವುಗಳಿಂದಾಗಿ ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ತುರಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಒಳ ಉಡುಪುಗಳನ್ನು ದೀರ್ಘಕಾಲದವರೆಗೆ ಬಳಸಿದರೆ, pH ಮೌಲ್ಯಗಳಲ್ಲಿನ ಬದಲಾವಣೆಗಳಿಂದ ಅಪಾಯವಿದೆ.

ಇದನ್ನೂ ಓದಿ: Cinnamon: ದಾಲ್ಚಿನ್ನಿಯಿಂದಾಗುವ ಅನುಕೂಲಗಳು, ಅನನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

ದೀರ್ಘ ವರ್ಕೌಟ್, ವಾಕಿಂಗ್, ಜಾಗಿಂಗ್ ಮಾಡುವವರು ವರ್ಕೌಟ್ ಆದ ಕೂಡಲೇ ಒಳ ಉಡುಪುಗಳನ್ನು ಬದಲಿಸಬೇಕು ಎನ್ನುತ್ತಾರೆ ತಜ್ಞರು. ವ್ಯಾಯಾಮವು ಸ್ವಾಭಾವಿಕವಾಗಿ ಖಾಸಗಿ ಭಾಗಗಳಲ್ಲಿ ಬೆವರುವಿಕೆಗೆ ಕಾರಣವಾಗುತ್ತದೆ. ಹಾಗೇ ಬಿಟ್ಟರೆ ಸಾಂಕ್ರಾಮಿಕ ರೋಗಗಳು ಬರಬಹುದು ಎನ್ನುತ್ತಾರೆ ತಜ್ಞರು. ಬೆವರುವಿಕೆಯ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಒಳ ಉಡುಪುಗಳನ್ನು ದಿನಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಬದಲಾಯಿಸಬೇಕೆಂದು ತಜ್ಞರು ಸೂಚಿಸುತ್ತಾರೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ