Sign In

By signing in or creating an account, you agree with Associated Broadcasting Company's Terms & Conditions and Privacy Policy.

Side Effect : ಲೈಂಗಿಕ ತೃಪ್ತಿಗಾಗಿ ಪದೇ ಪದೇ ವಯಾಗ್ರ ಮಾತ್ರೆ ಸೇವಿಸಿದರೆ ಹೃದಯಾಘಾತ ಖಂಡಿತ

ಸೆಕ್ಸ್ ಲೈಫ್ ಚೆನ್ನಾಗಿರಬೇಕು ಎಂದು ಬಯಸುವುದು ಸಹಜ. ಹೀಗಾಗಿ ಪುರುಷರು ಲೈಂಗಿಕ ತೃಪ್ತಿಗಾಗಿ ನಾನಾ ರೀತಿಯ ಕಸರತ್ತು ಮಾಡಿ ಎಡವಟ್ಟುಗಳಿಗೆ ಸಿಲುಕಿ ಹಾಕಿರುವ ಘಟನೆಗಳು ಈಗಾಗಲೇ ಬೆಳಕಿಗೆ ಬಂದಿದೆ. ಲೈಂಗಿಕ ತೃಪ್ತಿಗಾಗಿ ತೆಗೆದುಕೊಳ್ಳುವ ವಯಾಗ್ರದಂತಹ ಮಾತ್ರೆಗಳು ದೇಹದಲ್ಲಿ ಉತ್ತಮ ರಕ್ತದ ಹರಿವಿಗೆ ರಕ್ತನಾಳಗಳನ್ನು ವಿಸ್ತರಿಸುವ ಮೂಲಕ ಕೆಲಸ ಮಾಡುತ್ತವೆ ಎಂದಿದ್ದಾರೆ. ಅದಲ್ಲದೇ ಈ ಮಾತ್ರೆಗಳಿಂದ ಆರೋಗ್ಯದ ಮೇಲಾಗುವ ನಾನಾ ರೀತಿಯ ಸಮಸ್ಯೆಗಳ ಕುರಿತು ಅಚ್ಚರಿಕಾರಿ ಅಂಶಗಳನ್ನು ಬಹಿರಂಗ ಪಡಿಸಿದ್ದಾರೆ.

Side Effect : ಲೈಂಗಿಕ ತೃಪ್ತಿಗಾಗಿ ಪದೇ ಪದೇ ವಯಾಗ್ರ ಮಾತ್ರೆ ಸೇವಿಸಿದರೆ ಹೃದಯಾಘಾತ ಖಂಡಿತ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 19, 2024 | 2:18 PM

ಒತ್ತಡದ ಜೀವನ ಶೈಲಿ, ಆಹಾರ ಪದ್ಧತಿಯಲ್ಲಿ ಬದಲಾವಣೆಯಿಂದಾಗಿ ಪುರುಷರಲ್ಲಿ ಲೈಂಗಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಹೆಚ್ಚಿನವರು ಪುರುಷರು ನಿಮಿರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲೆಂದು ವಯಾಗ್ರ ಮಾತ್ರೆಗಳನ್ನು ಸೇವಿಸುತ್ತಾರೆ. ಸಾಮಾನ್ಯವಾಗಿ ಈ ವಯಾಗ್ರ ಮಾತ್ರೆಗಳು ನಿಮಿರುವಿಕೆಯ ಅಸಾಮಾನ್ಯ ಕ್ರಿಯೆಗೆ ಔಷಧಿಯಾಗಿ ಕೆಲಸ ಮಾಡುತ್ತದೆ. ಆದರೆ ನೀಲಿ ಮಾತ್ರೆಗಳ ಸೇವನೆಯಿಂದಾಗಿ ಹೃದಯಾಘಾತ ಮತ್ತು ಮೆದುಳಿನ ರಕ್ತಸ್ರಾವದಂತಹ ಮಾರಣಾಂತಿಕ ಕಾಯಿಲೆಗಳ ಅಪಾಯದ ಮಟ್ಟವು ಹೆಚ್ಚಾಗಬಹುದು ಎನ್ನಲಾಗಿದೆ.

ವಯಾಗ್ರದಂತಹ ಮಾತ್ರೆಗಳ ಸೇವನೆಯಿಂದ ಈ ಸಮಸ್ಯೆಗಳು ದೂರ

ವಯಾಗ್ರದಂತಹ ಇಡಿ ಮಾತ್ರೆಗಳು ದೇಹದಲ್ಲಿ ಉತ್ತಮ ರಕ್ತದ ಹರಿವಿಗೆ ರಕ್ತನಾಳಗಳನ್ನು ವಿಸ್ತರಿಸುವ ಮೂಲಕ ಕೆಲಸ ಮಾಡುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಶ್ವಾಸಕೋಶದ ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಗೆ ಈ ಮಾತ್ರೆಗಳು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಅದಲ್ಲದೇ ಜೆಟ್ ಲ್ಯಾಗ್, ಎತ್ತರದ ಕಾಯಿಲೆ ಮತ್ತು ಆಲ್ಫ್ಮರ್ನ ಕಾಯಿಲೆಯಿಂದ ವೇಗವಾಗಿ ಚೇತರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಈ ಯುವತಿಗೆ ಎರಡು ಗರ್ಭಕೋಶ, ಎರಡು ಯೋನಿ, ಇದು ಗರ್ಭಾಶಯದ ಡಿಡೆಲ್ಸಿಸ್ ಕಾಯಿಲೆ?

ವಯಾಗ್ರದಂತಹ ಇಡಿ ಮಾತ್ರೆಗಳ ಸೇವನೆಯಿಂದ ಸಾವಿನ ಅಪಾಯವಿದೆಯೇ?

ಯಾವುದೇ ಸಾವುಗಳು ನೇರವಾಗಿ ವಯಾಗ್ರದಂತಹ ಇಡಿ ಮಾತ್ರೆಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಜ್ಞರು ಹೇಳುತ್ತಿದ್ದರೂ, ಅವುಗಳ ಬಳಕೆಯ ಒಂದು ಅಂಶವು ಸಾವಿಗೆ ಕಾರಣವಾಗಬಹುದು ಎನ್ನಲಾಗಿದೆ. ಆದರೆ ಹೆಚ್ಚಿನ ಸಾವುಗಳು ಈ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಲೈಂಗಿಕತೆಯನ್ನು ಹೊಂದಿರುವ ಪುರುಷರಲ್ಲಿ ಕಂಡುಬರುತ್ತವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಈ ವಯಾಗ್ರ ಮಾತ್ರೆಗಳನ್ನು ಬಳಸುವ 60 ವರ್ಷ ವಯಸ್ಸಿನ ಜನರಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಅದರಲ್ಲಿಯೂ ಶೇಕಡಾ 31ರಷ್ಟು ಜನರು ಹೃದಯಾಘಾತದಂತಹ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಮಿದುಳಿನ ರಕ್ತಸ್ರಾವದಿಂದಾಗಿ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ. ಈ ಮಾತ್ರೆಗಳ ಸೇವನೆಯೂ ಪಾರ್ಶ್ವವಾಯುವಿಗೂ ಕಾರಣವಾಗಿದೆ ಎನ್ನಲಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್