AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Tea Bag : ಬಳಸಿದ ಗ್ರೀನ್ ಟೀ ಬ್ಯಾಗ್​​​ಗಳನ್ನು ಎಸೆಯಬೇಡಿ ಇದರಲ್ಲಿದೆ ಹಲವು ಪ್ರಯೋಜನ

ಟೀ ಕಾಫಿ ಎಂದರೆ ಯಾರಿಗೆ ತಾನೇ ಇಷ್ಟ ಹೇಳಿ. ಆದರೆ ಅತಿಯಾದ ಟೀ ಕಾಫಿ ಸೇವನೆಯು ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಗ್ರೀನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ. ಇದರಲ್ಲಿ ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿವೆ. ಇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆದರೆ ಒಮ್ಮೆ ಬಳಸಿದ ಗ್ರೀನ್ ಟೀ ಬ್ಯಾಗ್ ಗಳನ್ನು ಎಸೆಯುವ ಮುನ್ನ ಇದರ ಉಪಯೋಗಗಳೇನು ಎಂದು ತಿಳಿಯುವುದು ಒಳ್ಳೆಯದು.

Green Tea Bag : ಬಳಸಿದ ಗ್ರೀನ್ ಟೀ ಬ್ಯಾಗ್​​​ಗಳನ್ನು ಎಸೆಯಬೇಡಿ ಇದರಲ್ಲಿದೆ ಹಲವು ಪ್ರಯೋಜನ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 13, 2024 | 4:10 PM

Share

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಗ್ರೀನ್ ಟೀಯನ್ನು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಡಯಟ್ ಮಾಡುವವರು ಮೊದಲು ಆಯ್ಕೆ ಮಾಡುವುದೇ ಈ ಗ್ರೀನ್ ಟೀಯನ್ನು. ಇದರ ನಿಯಮಿತ ಸೇವನೆಯಿಂದ ದೀರ್ಘಕಾಲದ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅದಲ್ಲದೇ ತೂಕ ಇಳಿಕೆಗೂ ಸಹಕಾರಿಯಾಗಿದೆ. ಅದಲ್ಲದೇ ಒಮ್ಮೆ ಬಳಸಿದ ಗ್ರೀನ್ ಟೀ ಬ್ಯಾಗನ್ನು ಮತ್ತೆ ವಿವಿಧ ರೀತಿಯಲ್ಲಿ ಮರುಬಳಕೆ ಮಾಡಬಹುದು.

ಬಳಸಿದ ಗ್ರೀನ್ ಟೀ ಬ್ಯಾಗಿನ ಮರುಬಳಕೆ ಹೀಗಿರಲಿ

  •  ಬಳಸಿದ ಗ್ರೀನ್ ಟೀ ಬ್ಯಾಗ್ ತೆಗೆದು ಬಿಸಿಲಿನಲ್ಲಿ ಒಣಗಿಸಿ. ಈ ಒಣಗಿದ ಗ್ರೀನ್ ಟೀಯನ್ನು ಕಬೋರ್ಡ್ ಗೆ ಹಾಕಿದರೆ ಕೆಟ್ಟ ವಾಸನೆ ಬರುವುದಿಲ್ಲ.
  • ಹೂವಿನ ಗಿಡಗಳಿಗೆ, ಸಸ್ಯಗಳ ಬುಡಕ್ಕೆ ಗ್ರೀನ್ ಟೀ ಪುಡಿಯನ್ನು ಹಾಕಿದರೆ ಗಿಡಗಳು ಸೊಂಪಾಗಿ ಬೆಳೆಯುತ್ತವೆ.
  • ಕೆಲವೊಮ್ಮೆ ಫ್ರಿಡ್ಜ್ ನಿಂದ ಕೆಟ್ಟ ವಾಸನೆ ಬರುತ್ತದೆ. ಹೀಗಾದಾಗ ಬಿಸಿಲಿನಲ್ಲಿ ಒಣಗಿಸಿದ ಗ್ರೀನ್ ಟೀ ಬ್ಯಾಗನ್ನು ಫ್ರಿಡ್ಜ್ ನಲ್ಲಿಟ್ಟರೆ ಕೆಟ್ಟ ವಾಸನೆ ದೂರವಾಗುತ್ತದೆ.
  • ಈ ಗ್ರೀನ್ ಟೀಯನ್ನು ಪೇಸ್ಟ್ ಮಾಡಿ ತಲೆಗೆ ಹಚ್ಚಿಕೊಂಡರೆ ಕೂದಲು ಮೃದುವಾಗುವುದಲ್ಲದೆ ಹೊಳಪು ಹೆಚ್ಚಾಗುತ್ತದೆ.
  • ನಾನ್ ಸ್ಟಿಕ್ ಪ್ಯಾನ್ ಗಳನ್ನು ಜಿಡ್ಡಿನಾಂಶವಿರುತ್ತದೆ. ಎಷ್ಟೇ ತೊಳೆದರೂ ಎಣ್ಣೆಯ ಅಂಶ ಬಿಡುವುದಿಲ್ಲ. ಗ್ರೀನ್ ಟೀ ಪುಡಿ ಬಳಸಿ ತೊಳೆದರೆ ಎಣ್ಣೆ ಅಂಶವು ಬಿಡುತ್ತದೆ.
  • ಒಂದು ಬಕೆಟ್ ನೀರಿನಲ್ಲಿ ಬಳಸಿದ ಟೀ ಬ್ಯಾಗ್ ಹಾಕಿ, ಅದರಲ್ಲಿ ಪಾದಗಳನ್ನು ಇಟ್ಟರೆ ಪಾದದ ಬಿರುಕು ಹಾಗೂ ಒರಟು ಇಲ್ಲವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ