AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Tea Bag : ಬಳಸಿದ ಗ್ರೀನ್ ಟೀ ಬ್ಯಾಗ್​​​ಗಳನ್ನು ಎಸೆಯಬೇಡಿ ಇದರಲ್ಲಿದೆ ಹಲವು ಪ್ರಯೋಜನ

ಟೀ ಕಾಫಿ ಎಂದರೆ ಯಾರಿಗೆ ತಾನೇ ಇಷ್ಟ ಹೇಳಿ. ಆದರೆ ಅತಿಯಾದ ಟೀ ಕಾಫಿ ಸೇವನೆಯು ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಗ್ರೀನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ. ಇದರಲ್ಲಿ ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿವೆ. ಇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆದರೆ ಒಮ್ಮೆ ಬಳಸಿದ ಗ್ರೀನ್ ಟೀ ಬ್ಯಾಗ್ ಗಳನ್ನು ಎಸೆಯುವ ಮುನ್ನ ಇದರ ಉಪಯೋಗಗಳೇನು ಎಂದು ತಿಳಿಯುವುದು ಒಳ್ಳೆಯದು.

Green Tea Bag : ಬಳಸಿದ ಗ್ರೀನ್ ಟೀ ಬ್ಯಾಗ್​​​ಗಳನ್ನು ಎಸೆಯಬೇಡಿ ಇದರಲ್ಲಿದೆ ಹಲವು ಪ್ರಯೋಜನ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 13, 2024 | 4:10 PM

Share

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಗ್ರೀನ್ ಟೀಯನ್ನು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಡಯಟ್ ಮಾಡುವವರು ಮೊದಲು ಆಯ್ಕೆ ಮಾಡುವುದೇ ಈ ಗ್ರೀನ್ ಟೀಯನ್ನು. ಇದರ ನಿಯಮಿತ ಸೇವನೆಯಿಂದ ದೀರ್ಘಕಾಲದ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅದಲ್ಲದೇ ತೂಕ ಇಳಿಕೆಗೂ ಸಹಕಾರಿಯಾಗಿದೆ. ಅದಲ್ಲದೇ ಒಮ್ಮೆ ಬಳಸಿದ ಗ್ರೀನ್ ಟೀ ಬ್ಯಾಗನ್ನು ಮತ್ತೆ ವಿವಿಧ ರೀತಿಯಲ್ಲಿ ಮರುಬಳಕೆ ಮಾಡಬಹುದು.

ಬಳಸಿದ ಗ್ರೀನ್ ಟೀ ಬ್ಯಾಗಿನ ಮರುಬಳಕೆ ಹೀಗಿರಲಿ

  •  ಬಳಸಿದ ಗ್ರೀನ್ ಟೀ ಬ್ಯಾಗ್ ತೆಗೆದು ಬಿಸಿಲಿನಲ್ಲಿ ಒಣಗಿಸಿ. ಈ ಒಣಗಿದ ಗ್ರೀನ್ ಟೀಯನ್ನು ಕಬೋರ್ಡ್ ಗೆ ಹಾಕಿದರೆ ಕೆಟ್ಟ ವಾಸನೆ ಬರುವುದಿಲ್ಲ.
  • ಹೂವಿನ ಗಿಡಗಳಿಗೆ, ಸಸ್ಯಗಳ ಬುಡಕ್ಕೆ ಗ್ರೀನ್ ಟೀ ಪುಡಿಯನ್ನು ಹಾಕಿದರೆ ಗಿಡಗಳು ಸೊಂಪಾಗಿ ಬೆಳೆಯುತ್ತವೆ.
  • ಕೆಲವೊಮ್ಮೆ ಫ್ರಿಡ್ಜ್ ನಿಂದ ಕೆಟ್ಟ ವಾಸನೆ ಬರುತ್ತದೆ. ಹೀಗಾದಾಗ ಬಿಸಿಲಿನಲ್ಲಿ ಒಣಗಿಸಿದ ಗ್ರೀನ್ ಟೀ ಬ್ಯಾಗನ್ನು ಫ್ರಿಡ್ಜ್ ನಲ್ಲಿಟ್ಟರೆ ಕೆಟ್ಟ ವಾಸನೆ ದೂರವಾಗುತ್ತದೆ.
  • ಈ ಗ್ರೀನ್ ಟೀಯನ್ನು ಪೇಸ್ಟ್ ಮಾಡಿ ತಲೆಗೆ ಹಚ್ಚಿಕೊಂಡರೆ ಕೂದಲು ಮೃದುವಾಗುವುದಲ್ಲದೆ ಹೊಳಪು ಹೆಚ್ಚಾಗುತ್ತದೆ.
  • ನಾನ್ ಸ್ಟಿಕ್ ಪ್ಯಾನ್ ಗಳನ್ನು ಜಿಡ್ಡಿನಾಂಶವಿರುತ್ತದೆ. ಎಷ್ಟೇ ತೊಳೆದರೂ ಎಣ್ಣೆಯ ಅಂಶ ಬಿಡುವುದಿಲ್ಲ. ಗ್ರೀನ್ ಟೀ ಪುಡಿ ಬಳಸಿ ತೊಳೆದರೆ ಎಣ್ಣೆ ಅಂಶವು ಬಿಡುತ್ತದೆ.
  • ಒಂದು ಬಕೆಟ್ ನೀರಿನಲ್ಲಿ ಬಳಸಿದ ಟೀ ಬ್ಯಾಗ್ ಹಾಕಿ, ಅದರಲ್ಲಿ ಪಾದಗಳನ್ನು ಇಟ್ಟರೆ ಪಾದದ ಬಿರುಕು ಹಾಗೂ ಒರಟು ಇಲ್ಲವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ