AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Role in Parenting: ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?

ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?, ತಂದೆ ಅನುಭವಿಸುವ ಸಂಕಟಗಳೇನು? ಎಲ್ಲದರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ.

Father's Role in Parenting: ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?
Kamala Bharadwaj
TV9 Web
| Edited By: |

Updated on:Jul 17, 2022 | 11:02 AM

Share

ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?, ತಂದೆ ಅನುಭವಿಸುವ ಸಂಕಟಗಳೇನು? ಎಲ್ಲದರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ. ಯಾರು ಕೂಡ ಹುಟ್ಟುತ್ತಲೇ ತಂದೆ-ತಾಯಿಯಾಗಿರುವುದಿಲ್ಲ, ತಾಯಿಯಷ್ಟೇ ತಂದೆ ಕೂಡ ಮಗುವನ್ನು ಚೆನ್ನಾಗಿ ನೋಡಿಕೊಳ್ಳಬಲ್ಲ, ಲಾಲನೆ ಪಾಲನೆ ಮಾಡಬಲ್ಲ, ಪ್ರೀತಿಸಬಲ್ಲ.

ಇತ್ತೀಚಿನ ವರ್ಷಗಳಲ್ಲಿ ಜೀವನ ಬದಲಾಗಿದೆ, ಜನರು ವಿಭಿನ್ನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಹೆತ್ತವರ ಪಾತ್ರ ಅಂತ ಬಂದಾಗ , ತಂದೆ ತಾಯಿ ಇವರಿಬ್ಬರ ಪಾತ್ರ , ವ್ಯಕ್ತಿತ್ವ ಯಾವಾಗಲೂ ಮಗುವಿನ ಜೀವಿನದಲ್ಲಿ ಸಮಾನ ಇರುತ್ತೆ. ಹಾಗೂ ತಂದೆ ಪಾತ್ರ ಬಂದಾಗ ಅದೊಂದು , ಧೈರ್ಯ , ಗತ್ತು ಹೆಚ್ಚು  ಎಂದೇ ಹೇಳಬಹುದು.

ಮಕ್ಕಳ ಆರೈಕೆಯಲ್ಲಿ ತಾಯಿಯಷ್ಟೇ ತಂದೆಯು ಕೂಡ ಇನ್​ವಾಲ್ವ್​ ಆಗಿರುತ್ತಾರೆ. ಸಾಮಾನ್ಯವಾಗಿ ಗಂಡ, ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುವವರಾಗಿರುತ್ತಾರೆ, ಮಕ್ಕಳು, ಕುಟುಂಬ, ಕಚೇರಿ ಹೀಗೆ ಎಲ್ಲಾ ಕಡೆಯೂ ಜವಾಬ್ದಾರಿಯನ್ನು ಒಂದೇ ರೀತಿ ನಿರ್ವಹಿಸುತ್ತಿರುತ್ತಾರೆ.

ಇನ್ನೂ ಸಾಕಷ್ಟು ಮನೆಗಳಲ್ಲಿ ಮಕ್ಕಳನ್ನು ಚೈಲ್ಡ್​ ಕೇರ್​ನಲ್ಲಿ ಬಿಡುವ ಮಾತೇ ಇಲ್ಲ ಒಂದು ದಿನ ತಂದೆ ಮನೆಯಲ್ಲಿದ್ದರೆ ಇನ್ನೊಂದು ದಿನ ತಾಯಿ ಮನೆಯಲ್ಲಿದ್ದು ಮಗುವನ್ನು ನೋಡಿಕೊಳ್ಳುತ್ತಾಳೆ.

ತಂದೆಯಂದಿರುವ ಕೂಡ ತಾಯಿಯಂತೆಯೇ ಮಗುವಿನ ಪಾಲನೆಯನ್ನು ಮಾಡುತ್ತಾ ಜೀವನವನ್ನು ಎಂಜಾಯ್ ಮಾಡುತ್ತಿರುತ್ತಾರೆ.

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

Published On - 4:43 pm, Fri, 15 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ