AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Role in Parenting: ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?

ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?, ತಂದೆ ಅನುಭವಿಸುವ ಸಂಕಟಗಳೇನು? ಎಲ್ಲದರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ.

Father's Role in Parenting: ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?
Kamala Bharadwaj
TV9 Web
| Edited By: |

Updated on:Jul 17, 2022 | 11:02 AM

Share

ಮಕ್ಕಳ ಲಾಲನೆ ಪಾಲನೆಯಲ್ಲಿ ತಂದೆಯ ಪಾತ್ರವೇನು?, ತಂದೆ ಅನುಭವಿಸುವ ಸಂಕಟಗಳೇನು? ಎಲ್ಲದರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ. ಯಾರು ಕೂಡ ಹುಟ್ಟುತ್ತಲೇ ತಂದೆ-ತಾಯಿಯಾಗಿರುವುದಿಲ್ಲ, ತಾಯಿಯಷ್ಟೇ ತಂದೆ ಕೂಡ ಮಗುವನ್ನು ಚೆನ್ನಾಗಿ ನೋಡಿಕೊಳ್ಳಬಲ್ಲ, ಲಾಲನೆ ಪಾಲನೆ ಮಾಡಬಲ್ಲ, ಪ್ರೀತಿಸಬಲ್ಲ.

ಇತ್ತೀಚಿನ ವರ್ಷಗಳಲ್ಲಿ ಜೀವನ ಬದಲಾಗಿದೆ, ಜನರು ವಿಭಿನ್ನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಹೆತ್ತವರ ಪಾತ್ರ ಅಂತ ಬಂದಾಗ , ತಂದೆ ತಾಯಿ ಇವರಿಬ್ಬರ ಪಾತ್ರ , ವ್ಯಕ್ತಿತ್ವ ಯಾವಾಗಲೂ ಮಗುವಿನ ಜೀವಿನದಲ್ಲಿ ಸಮಾನ ಇರುತ್ತೆ. ಹಾಗೂ ತಂದೆ ಪಾತ್ರ ಬಂದಾಗ ಅದೊಂದು , ಧೈರ್ಯ , ಗತ್ತು ಹೆಚ್ಚು  ಎಂದೇ ಹೇಳಬಹುದು.

ಮಕ್ಕಳ ಆರೈಕೆಯಲ್ಲಿ ತಾಯಿಯಷ್ಟೇ ತಂದೆಯು ಕೂಡ ಇನ್​ವಾಲ್ವ್​ ಆಗಿರುತ್ತಾರೆ. ಸಾಮಾನ್ಯವಾಗಿ ಗಂಡ, ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುವವರಾಗಿರುತ್ತಾರೆ, ಮಕ್ಕಳು, ಕುಟುಂಬ, ಕಚೇರಿ ಹೀಗೆ ಎಲ್ಲಾ ಕಡೆಯೂ ಜವಾಬ್ದಾರಿಯನ್ನು ಒಂದೇ ರೀತಿ ನಿರ್ವಹಿಸುತ್ತಿರುತ್ತಾರೆ.

ಇನ್ನೂ ಸಾಕಷ್ಟು ಮನೆಗಳಲ್ಲಿ ಮಕ್ಕಳನ್ನು ಚೈಲ್ಡ್​ ಕೇರ್​ನಲ್ಲಿ ಬಿಡುವ ಮಾತೇ ಇಲ್ಲ ಒಂದು ದಿನ ತಂದೆ ಮನೆಯಲ್ಲಿದ್ದರೆ ಇನ್ನೊಂದು ದಿನ ತಾಯಿ ಮನೆಯಲ್ಲಿದ್ದು ಮಗುವನ್ನು ನೋಡಿಕೊಳ್ಳುತ್ತಾಳೆ.

ತಂದೆಯಂದಿರುವ ಕೂಡ ತಾಯಿಯಂತೆಯೇ ಮಗುವಿನ ಪಾಲನೆಯನ್ನು ಮಾಡುತ್ತಾ ಜೀವನವನ್ನು ಎಂಜಾಯ್ ಮಾಡುತ್ತಿರುತ್ತಾರೆ.

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

Published On - 4:43 pm, Fri, 15 July 22

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ