AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಗರ್ಲ್​​​​ ಫ್ರೆಂಡ್ ಮಾತು ಮಾತಿಗೂ ಕಣ್ಣೀರು ಹಾಕ್ತಾರ? ಹಾಗಾದ್ರೆ ಇಂತವರ ಬಗ್ಗೆ ತಜ್ಞರು ಹೇಳಿದ ರಹಸ್ಯ ಇಲ್ಲಿದೆ

ಮಾನವನು ಭಾವನಾ ಜೀವಿ. ಹೀಗಾಗಿ ತಮ್ಮ ನೋವು ನಲಿವನ್ನು ನಗು ಹಾಗೂ ಅಳುವಿನ ಮೂಲಕ ವ್ಯಕ್ತಪಡಿಸುತ್ತಾರೆ. ಇನ್ಯಾರಾದರೋ ಮಾತು ಮಾತಿಗೂ ಅಳುತ್ತಿದ್ದರೆ ಲೇವಡಿ ಮಾಡುವವರೇ ಹೆಚ್ಚು. ಆದರೆ ನಗುವಿನಷ್ಟೇ ಅಳು ಕೂಡ ಸಹಜ ಪ್ರಕ್ರಿಯೆಯಾಗಿದೆ. ಹೆಣ್ಣು ಅಳುಬುರುಕಿಯಾಗಿದ್ದರೆ ಯಾರು ಕೂಡ ಆಕೆಯೊಂದಿಗೆ ಸೇರುವುದಿಲ್ಲ. ಆದರೆ ಮಾತು ಮಾತಿಗೂ ಅಳುವ ಹುಡುಗಿಯರಲ್ಲಿಯೂ ಕೆಲವು ರಹಸ್ಯಗಳಿವೆಯಂತೆ. ಆ ಬಗ್ಗೆ ಯಾರು ಕೂಡ ಯೋಚನೆ ಮಾಡುವುದೇ ಇಲ್ಲ.

ನಿಮ್ಮ ಗರ್ಲ್​​​​ ಫ್ರೆಂಡ್ ಮಾತು ಮಾತಿಗೂ ಕಣ್ಣೀರು ಹಾಕ್ತಾರ? ಹಾಗಾದ್ರೆ ಇಂತವರ ಬಗ್ಗೆ ತಜ್ಞರು ಹೇಳಿದ ರಹಸ್ಯ ಇಲ್ಲಿದೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 25, 2024 | 1:07 PM

Share

ಅಳು ಎಂದರೆ ಮೊದಲು ನೆನಪಾಗುವುದೇ ಹೆಣ್ಣು. ನಾವೆಲ್ಲರೂ ಹೆಣ್ಣನ್ನು ದುರ್ಬಲತೆಯ ಸಂಕೇತ ಎಂದು ಬಿಂಬಿಸಿಯಾಗಿದೆ. ಹೀಗಾಗಿ ಹೆಣ್ಣು ಕಣ್ಣೀರು ಹಾಕುತ್ತ ಕುಳಿತರೆ ಅವರಿಂದ ಏನು ಆಗಲ್ಲ ಅವಳು ದುರ್ಬಲಳು ಎಂದು ಭಾವಿಸುತ್ತೇವೆ. ಆದರೆ ಈ ಅಳು ಭಾವನೆಯನ್ನು ಹೊರ ಹಾಕುವ ವಿಧಾನ. ಹೆಣ್ಣಿಗೆ ಗಂಡಿನಂತೆ ನೋವು ದುಃಖವನ್ನು ತಡೆದುಕೊಳ್ಳಲು ಶಕ್ತಿಯಿಲ್ಲ. ಆದರೆ ಕೆಲವು ಹೆಣ್ಣು ಮಕ್ಕಳು ಸಣ್ಣ ಪುಟ್ಟ ವಿಚಾರಗಳಿಗೂ ಕಣ್ಣೀರು ಹಾಕುತ್ತಾರೆ. ಆದರೆ ಅಂತಹವರಿಗೆ ಅಳುಮುಂಜಿ ಪಟ್ಟವನ್ನು ನಾವೇ ಕೊಟ್ಟು ಬಿಡುತ್ತೇವೆ.

ಅತಿಯಾಗಿ ಹುಡುಗಿಯರು ಅಳಲು ಕಾರಣ ದೇಹದಲ್ಲಾಗುವ ಹಾರ್ಮೋನ್‌ಗಳ ಬದಲಾವಣೆಯೇಯಂತೆ, ಅಳುವುದು ಹಾರ್ಮೋನ್‌ಗಳಿಗೆ ಸಂಬಂಧಿಸಿದೆ. ಋುತುಚಕ್ರದ ಬದಲಾವಣೆ, ಗರ್ಭಿಣಿ ಅಥವಾ ಪ್ರಸವ ನಂತರದ ದಿನಗಳಲ್ಲಿ ಭಾವನೆಗಳು ತೀವ್ರವಾಗಿರುತ್ತದೆ. ಈ ವೇಳೆಯಲ್ಲಿ ಸಣ್ಣ ಸಣ್ಣ ನೋವನ್ನು ತಡೆಯಲಾಗದೇ ನೋವನ್ನು ಹೊರಹಾಕುತ್ತಾರೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: ಹಸೆಮಣೆ ಏರುವ ವಧು ವರರೇ ಇಲ್ಲಿ ಒಮ್ಮೆ ಗಮನಿಸಿ, ಈ ಗುಣ ನಿಮ್ಮಲ್ಲಿ ಖಂಡಿತ ಇರಬೇಕು

ಅಷ್ಟೇ ಅಲ್ಲದೇ ಯಾರು ಯಾರು ಸಣ್ಣ ಸಣ್ಣ ವಿಷಯಗಳಿಗೂ ಅಳುತ್ತಾರೋ ಆ ಹೆಣ್ಣು ಮಕ್ಕಳು ಮುಗ್ಧ ಹಾಗೂ ಮೃದು ಹೃದಯವನ್ನು ಹೊಂದಿರುತ್ತಾರೆ. ಅಳುವ ಹುಡುಗಿಯರೂ ಭೂಮಿಯ ಮೇಲಿನ ಮುಗ್ಧ ಜೀವಿಗಳು, ಅವರನ್ನು ಎಂದಿಗೂ ನೋಯಿಸಬಾರದು.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ