AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ

ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಕಥೆಯನ್ನು 'ದಾದಾಗಿರಿ' ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ' ಎಂದು ಹೇಳಿಕೊಂಡಿದ್ದಾರೆ.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ
ಅಕ್ಷತಾ ವರ್ಕಾಡಿ
|

Updated on: Feb 21, 2024 | 3:29 PM

Share

ಜೀ ಬಾಂಗ್ಲಾದಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ‘ದಾದಾಗಿರಿ’ ಕೂಡ ಒಂದು. ಈ ಕಾರ್ಯಕ್ರಮವನ್ನು ಮಾಜಿ ಭಾರತೀಯ ಕ್ರಿಕೆಟಿಗ ಮತ್ತು ಮಾಜಿ BCCI ಅಧ್ಯಕ್ಷ ಸೌರಭ್ ಗಂಗೋಲಿಯವರು ನಡೆಸಿಕೊಡುತ್ತಿದ್ದಾರೆ.  ಇತ್ತೀಚೆಗಷ್ಟೇ  ಸೋಶಿಯಲ್ ಮೀಡಿಯಾ ಪ್ರಭಾವಿಗಳನ್ನು ‘ದಾದಾಗಿರಿ’ ವೇದಿಕೆಗೆ ಆಹ್ವಾನಿಸಲಾಗಿತ್ತು. ಈ ಸಂಚಿಕೆಯಲ್ಲಿ ಸೋಶಿಯಲ್ ಮೀಡಿಯಾ ಪ್ರಭಾವಿ ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಜರ್ನಿಯ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಗಂಗೋಲಿ ಅವರಿಗೆ ನಿಜಕ್ಕೂ ಶಾಕ್​​ ನೀಡಿದೆ.

ಕಿರಣ್ ಮಜುಂದಾರ್ ಹಲವು ವರ್ಷಗಳ ಹಿಂದೆ ತನಗೆ ತಾನೇ ಸವಾಲು ಹಾಕಿಕೊಂಡು 110 ಕೆಜಿಯಿಂದ 54 ಕೆಜಿಗೆ ಇಳಿಸಿದ್ದಾರೆ. ತನ್ನ ತೂಕ ಇಳಿಕೆಯ ಕಥೆಯನ್ನು ‘ದಾದಾಗಿರಿ’ ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಕಿರಣ್ ಮಜುಂದಾರ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​​ ಆಗಿದ್ದು, 3ಲಕ್ಷದ 50 ಸಾವಿರ ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದಲ್ಲದೇ ಮಾಡೆಲ್​​ ಆಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್