AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ

ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಕಥೆಯನ್ನು 'ದಾದಾಗಿರಿ' ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ' ಎಂದು ಹೇಳಿಕೊಂಡಿದ್ದಾರೆ.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ
ಅಕ್ಷತಾ ವರ್ಕಾಡಿ
|

Updated on: Feb 21, 2024 | 3:29 PM

Share

ಜೀ ಬಾಂಗ್ಲಾದಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ‘ದಾದಾಗಿರಿ’ ಕೂಡ ಒಂದು. ಈ ಕಾರ್ಯಕ್ರಮವನ್ನು ಮಾಜಿ ಭಾರತೀಯ ಕ್ರಿಕೆಟಿಗ ಮತ್ತು ಮಾಜಿ BCCI ಅಧ್ಯಕ್ಷ ಸೌರಭ್ ಗಂಗೋಲಿಯವರು ನಡೆಸಿಕೊಡುತ್ತಿದ್ದಾರೆ.  ಇತ್ತೀಚೆಗಷ್ಟೇ  ಸೋಶಿಯಲ್ ಮೀಡಿಯಾ ಪ್ರಭಾವಿಗಳನ್ನು ‘ದಾದಾಗಿರಿ’ ವೇದಿಕೆಗೆ ಆಹ್ವಾನಿಸಲಾಗಿತ್ತು. ಈ ಸಂಚಿಕೆಯಲ್ಲಿ ಸೋಶಿಯಲ್ ಮೀಡಿಯಾ ಪ್ರಭಾವಿ ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಜರ್ನಿಯ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಗಂಗೋಲಿ ಅವರಿಗೆ ನಿಜಕ್ಕೂ ಶಾಕ್​​ ನೀಡಿದೆ.

ಕಿರಣ್ ಮಜುಂದಾರ್ ಹಲವು ವರ್ಷಗಳ ಹಿಂದೆ ತನಗೆ ತಾನೇ ಸವಾಲು ಹಾಕಿಕೊಂಡು 110 ಕೆಜಿಯಿಂದ 54 ಕೆಜಿಗೆ ಇಳಿಸಿದ್ದಾರೆ. ತನ್ನ ತೂಕ ಇಳಿಕೆಯ ಕಥೆಯನ್ನು ‘ದಾದಾಗಿರಿ’ ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಕಿರಣ್ ಮಜುಂದಾರ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​​ ಆಗಿದ್ದು, 3ಲಕ್ಷದ 50 ಸಾವಿರ ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದಲ್ಲದೇ ಮಾಡೆಲ್​​ ಆಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ