AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ

ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಕಥೆಯನ್ನು 'ದಾದಾಗಿರಿ' ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ' ಎಂದು ಹೇಳಿಕೊಂಡಿದ್ದಾರೆ.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ
ಅಕ್ಷತಾ ವರ್ಕಾಡಿ
|

Updated on: Feb 21, 2024 | 3:29 PM

Share

ಜೀ ಬಾಂಗ್ಲಾದಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ‘ದಾದಾಗಿರಿ’ ಕೂಡ ಒಂದು. ಈ ಕಾರ್ಯಕ್ರಮವನ್ನು ಮಾಜಿ ಭಾರತೀಯ ಕ್ರಿಕೆಟಿಗ ಮತ್ತು ಮಾಜಿ BCCI ಅಧ್ಯಕ್ಷ ಸೌರಭ್ ಗಂಗೋಲಿಯವರು ನಡೆಸಿಕೊಡುತ್ತಿದ್ದಾರೆ.  ಇತ್ತೀಚೆಗಷ್ಟೇ  ಸೋಶಿಯಲ್ ಮೀಡಿಯಾ ಪ್ರಭಾವಿಗಳನ್ನು ‘ದಾದಾಗಿರಿ’ ವೇದಿಕೆಗೆ ಆಹ್ವಾನಿಸಲಾಗಿತ್ತು. ಈ ಸಂಚಿಕೆಯಲ್ಲಿ ಸೋಶಿಯಲ್ ಮೀಡಿಯಾ ಪ್ರಭಾವಿ ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಜರ್ನಿಯ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಗಂಗೋಲಿ ಅವರಿಗೆ ನಿಜಕ್ಕೂ ಶಾಕ್​​ ನೀಡಿದೆ.

ಕಿರಣ್ ಮಜುಂದಾರ್ ಹಲವು ವರ್ಷಗಳ ಹಿಂದೆ ತನಗೆ ತಾನೇ ಸವಾಲು ಹಾಕಿಕೊಂಡು 110 ಕೆಜಿಯಿಂದ 54 ಕೆಜಿಗೆ ಇಳಿಸಿದ್ದಾರೆ. ತನ್ನ ತೂಕ ಇಳಿಕೆಯ ಕಥೆಯನ್ನು ‘ದಾದಾಗಿರಿ’ ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಕಿರಣ್ ಮಜುಂದಾರ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​​ ಆಗಿದ್ದು, 3ಲಕ್ಷದ 50 ಸಾವಿರ ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದಲ್ಲದೇ ಮಾಡೆಲ್​​ ಆಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ