AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ

ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಕಥೆಯನ್ನು 'ದಾದಾಗಿರಿ' ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ' ಎಂದು ಹೇಳಿಕೊಂಡಿದ್ದಾರೆ.

110 ಕೆಜಿಯಿಂದ 54 ಕೆಜಿಗೆ ಇಳಿಸಿಕೊಂಡ ಕಿರಣ್ ಮಜುಂದಾರ್ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ
ಅಕ್ಷತಾ ವರ್ಕಾಡಿ
|

Updated on: Feb 21, 2024 | 3:29 PM

Share

ಜೀ ಬಾಂಗ್ಲಾದಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ‘ದಾದಾಗಿರಿ’ ಕೂಡ ಒಂದು. ಈ ಕಾರ್ಯಕ್ರಮವನ್ನು ಮಾಜಿ ಭಾರತೀಯ ಕ್ರಿಕೆಟಿಗ ಮತ್ತು ಮಾಜಿ BCCI ಅಧ್ಯಕ್ಷ ಸೌರಭ್ ಗಂಗೋಲಿಯವರು ನಡೆಸಿಕೊಡುತ್ತಿದ್ದಾರೆ.  ಇತ್ತೀಚೆಗಷ್ಟೇ  ಸೋಶಿಯಲ್ ಮೀಡಿಯಾ ಪ್ರಭಾವಿಗಳನ್ನು ‘ದಾದಾಗಿರಿ’ ವೇದಿಕೆಗೆ ಆಹ್ವಾನಿಸಲಾಗಿತ್ತು. ಈ ಸಂಚಿಕೆಯಲ್ಲಿ ಸೋಶಿಯಲ್ ಮೀಡಿಯಾ ಪ್ರಭಾವಿ ಕಿರಣ್ ಮಜುಂದಾರ್ ತನ್ನ ತೂಕ ಇಳಿಕೆಯ ಜರ್ನಿಯ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಗಂಗೋಲಿ ಅವರಿಗೆ ನಿಜಕ್ಕೂ ಶಾಕ್​​ ನೀಡಿದೆ.

ಕಿರಣ್ ಮಜುಂದಾರ್ ಹಲವು ವರ್ಷಗಳ ಹಿಂದೆ ತನಗೆ ತಾನೇ ಸವಾಲು ಹಾಕಿಕೊಂಡು 110 ಕೆಜಿಯಿಂದ 54 ಕೆಜಿಗೆ ಇಳಿಸಿದ್ದಾರೆ. ತನ್ನ ತೂಕ ಇಳಿಕೆಯ ಕಥೆಯನ್ನು ‘ದಾದಾಗಿರಿ’ ವೇದಿಕೆಯಲ್ಲಿ ಹಂಚಿಕೊಂಡಿದ್ದು ಸ್ವತಃ ಗಂಗೋಲಿ ಕಾಂಪ್ಲಿಮೆಂಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಕಿರಣ್ ಸಾಮಾನ್ಯ ಜನರಲ್ಲಿ ಅಸಾಧಾರಣ ಮಹಿಳೆ. ಆಕೆ ಒಂದು ಕಾಲದಲ್ಲಿ ತೂಕ 110 ಕೆ.ಜಿ. ಇದ್ದು ಸ್ವಪ್ರಯತ್ನದಿಂದ 56 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. ನಿಜಕ್ಕೂ ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಕಿರಣ್ ಮಜುಂದಾರ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​​ ಆಗಿದ್ದು, 3ಲಕ್ಷದ 50 ಸಾವಿರ ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದಲ್ಲದೇ ಮಾಡೆಲ್​​ ಆಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?