AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಸಂಗಾತಿ ಜತೆ ನಿಮ್ಮ ಬಂಧ ಗಟ್ಟಿಯಾಗಿರಬೇಕೆಂದರೆ ಮಾತಿನ ಶೈಲಿ ಬದಲಿಸಿಕೊಳ್ಳಿ

ಒಂದು ಸಂಬಂಧದಲ್ಲಿ ಉತ್ತಮ ಸಂವಹನ ಎಂಬುದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂಗಾತಿಯ ನಡುವೆ ಒಳ್ಳೆಯ ಸಂವಹನ ಹೊಂದುವುದು ಬಹಳ ಮುಖ್ಯವಾದದ್ದು, ನಿಮ್ಮ ಬೇಕು, ಬೇಡಗಳು, ಇಷ್ಟ, ಕಷ್ಟಗಳನ್ನು ಅವರಿಗೆ ಮನ ಮುಟ್ಟುವಂತೆ ತಲುಪಿಸುವುದು ನಿಮ್ಮ ಕೈಯಲ್ಲಿದೆ.

Relationship: ಸಂಗಾತಿ ಜತೆ ನಿಮ್ಮ ಬಂಧ ಗಟ್ಟಿಯಾಗಿರಬೇಕೆಂದರೆ ಮಾತಿನ ಶೈಲಿ ಬದಲಿಸಿಕೊಳ್ಳಿ
Couple
TV9 Web
| Edited By: |

Updated on: Jun 14, 2022 | 9:00 AM

Share

ಒಂದು ಸಂಬಂಧದಲ್ಲಿ ಉತ್ತಮ ಸಂವಹನ ಎಂಬುದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂಗಾತಿಯ ನಡುವೆ ಒಳ್ಳೆಯ ಸಂವಹನ ಹೊಂದುವುದು ಬಹಳ ಮುಖ್ಯವಾದದ್ದು, ನಿಮ್ಮ ಬೇಕು, ಬೇಡಗಳು, ಇಷ್ಟ, ಕಷ್ಟಗಳನ್ನು ಅವರಿಗೆ ಮನ ಮುಟ್ಟುವಂತೆ ತಲುಪಿಸುವುದು ನಿಮ್ಮ ಕೈಯಲ್ಲಿದೆ. ನೀವು ಹೇಳಲು ಹೊರಟಿರುವ ವಿಚಾರವನ್ನು ಯಾವ ಧಾಟಿಯಲ್ಲಿ ಎಂತಹ ಪದಗಳನ್ನು ಬಳಸಿ ಹೇಳುತ್ತೀರಿ ಎಂಬುದು ಮುಖ್ಯ, ನಿಮ್ಮ ಧಾಟಿ ಮನಸ್ಸು ಹಾಳು ಮಾಡುವಂತಿದ್ದರೆ ಸಂಬಂಧದಲ್ಲಿ ಬಿರುಕು, ಭಿನ್ನಾಭಿಪ್ರಾಯ ಮೂಡಬಹುದು.

ಕೆಲವೊಮ್ಮೆ ಬೇರೊಬ್ಬರು ಮಾತನ್ನು ಆರಂಭಿಸುವ ಮುನ್ನವೇ ನಾವು ಇದನ್ನೇ ಹೇಳಲು ಹೊರಟಿದ್ದಾರೆ ಎಂದು ಊಹಿಸಿಕೊಂಡು ನಾವೇ ಮಾತು ಮುಂದುವರೆಸುತ್ತೇವೆ. ಆದರೆ ಸಂಬಂಧವನ್ನು ಉಳಿಸಿಕೊಳ್ಳಬೇಕಿದ್ದರೆ ತಾಳ್ಮೆ ಪ್ರಮುಖವಾಗಿ ಬೇಕಾಗುತ್ತದೆ.

ಸಮಸ್ಯೆಗಳಿಗಿಂತ ಪರಿಹಾರಕ್ಕೆ ನಾವು ಹೆಚ್ಚಿನ ಒತ್ತು ಕೊಡಬೇಕಾಗುತ್ತದೆ, ನಮ್ಮ ಆಸೆಗಳನ್ನು ನೆರವೇರಿಸಲು ನಮ್ಮ ಸಂಗಾತಿಗೆ ಸಾಧ್ಯವಿಲ್ಲ ಎಂದು ನೀವೇ ಮನಸ್ಸಿನಲ್ಲಿ ಊಹಿಸಿಕೊಂಡರೆ ಹೇಗೆ? ನಿಮ್ಮ ಆಸೆಗಳನ್ನು ಮುಕ್ತವಾಗಿ ಅವರ ಬಳಿ ಹೇಳಿಕೊಳ್ಳಬೇಕು. ಅದನ್ನು ಹೇಳಿಕೊಳ್ಳಲು ಕೂಡ ವಿಧಾನಗಳಿವೆ.

ಸಂಗಾತಿ ಬಳಿ ರಿಕ್ವೆಸ್ಟ್ ಮಾಡಿ -ನಾನು ಅಡುಗೆ ತಯಾರು ಮಾಡೋ ಟೈಂ ಅಲ್ಲಿ ಮಕ್ಕಳನ್ನು ಪ್ಲೀಸ್ ಬೇರೆ ರೋಂಗೆ ಕರೆದುಕೊಂಡು ಹೋಗಿ -ಒಂದು ವಾರ ತುಂಬಾ ಕೆಲಸವಿತ್ತು, ಶುಕ್ರವಾರ ನಾನು ನನಗಾಗಿ ಟೈಂ ಕೊಡಬೇಕು ಅಂದ್ಕೊಂಡಿದೀನಿ ನೀವು ಏನಂತೀರಾ -ನಮ್ಮದೇ ಆದ ಪ್ರಪಂಚದಲ್ಲಿ ನಾನು ಇರಲು ಇಷ್ಟಪಡ್ತೀನಿ, ನೀನು ನನ್ನ ಜತೆ ಇರ್ತೀಯ ಅಲ್ವಾ? -ನಿತ್ಯ ಮನೆಯಲ್ಲಿ ಇಬ್ರಿಗೂ ಕೆಲಸ ಮಾಡಿ ಮಾಡಿ ಸಾಕಾಗಿದೆ, ನಮಗೆ ನಾವು ಟೈಂ ಕೊಡೋಕೆ ಆಗ್ತಿಲ್ಲ, ಮನೆಗೆಲಸದವರನ್ನು ಇಟ್ಟುಕೊಳ್ಳೋಣ ಅಂದುಕೊಂಡಿದ್ದೀನಿ ನಿಮ್ಮ ಅಭಿಪ್ರಾಯವೇನು?

-ತುಂಬಾ ಸ್ಟ್ರೆಸ್ ಅನಿಸುತ್ತಿದೆ, ಹೊರಗಡೆ ಹೋಗಿ ಊಟ ಮಾಡಿ ಬರೋಣವೇ?

ಹೀಗೆ ನೀವು ವಿಷಯವನ್ನು ಹೇಗೆ ಪ್ರಸ್ತುತಪಡಿಸುತ್ತೀರಿ ಎಂಬುದರ ಮೇಲೆ ನಿಮ್ಮ ಸಂಬಂಧ ಹೇಗಿರುತ್ತದೆ ಎನ್ನುವುದನ್ನು ಊಹಿಸಬಹುದು. ನೀವು ಹೇಳುವ ವಿಚಾರವನ್ನೇ ಒಮ್ಮೆ ಶಾಂತತೆಯಿಂದ ಹೇಳಿ ನೋಡಿ, ಖಂಡಿತವಾಗಿಯೂ ನಿಮ್ಮ ಸಂಗಾತಿ ನಿಮ್ಮ ಮಾತುಗಳನ್ನು ತೆಗೆದು ಹಾಕುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್