AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WINTER SKIN CARE: ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗಿರಲಿ!

ಬದಲಾಗುತ್ತಿರುವ ಹವಾಮಾನ ಆರೋಗ್ಯದ ಮೇಲೆ ಮಾತ್ರವಲ್ಲದೆ ನಮ್ಮ ತ್ವಚೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಚರ್ಮದ ರಕ್ಷಣೆ ಹೇಗೆ ಎಂದು ತಿಳಿಯಿರಿ.

WINTER SKIN CARE: ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗಿರಲಿ!
SKIN CARE (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 17, 2022 | 7:00 AM

Share

ಬದಲಾಗುತ್ತಿರುವ ಹವಾಮಾನದ ಪರಿಣಾಮ ಆರೋಗ್ಯದ ಮೇಲೆ ಮಾತ್ರವಲ್ಲದೆ ತ್ವಚೆಯ (SKIN CARE) ಮೇಲೂ ಆಗುತ್ತದೆ. ತಣ್ಣನೆಯ ಗಾಳಿಯಿಂದ ಚರ್ಮವು ಒಣಗಿ ನಿರ್ಜೀವವಾಗಲು ಕಾರಣ ಚರ್ಮವು ತುಂಬಾ ಶುಷ್ಕವಾಗಿರುತ್ತದೆ. ಒಣ ಚರ್ಮದಿಂದಾಗಿ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಶುಷ್ಕತೆಯಿಂದಾಗಿ ಚರ್ಮವು ಫ್ಲಾಕಿ ಆಗುತ್ತದೆ. ಈ ಒಣ ಚರ್ಮವು ಹೆಚ್ಚಾಗಿ ತುಟಿಗಳು, ಕೆನ್ನೆ ಮತ್ತು ಹಣೆಯ ಸುತ್ತಲೂ ಕಂಡುಬರುತ್ತದೆ. ಈ ಸಮಯದಲ್ಲಿ ಚರ್ಮದ ಮೇಲೆ ಮಾಯಿಶ್ಚರೈಸರ್​​ ಹಚ್ಚುವುದು ಸಾಕಾಗುವುದಿಲ್ಲ. ಬದಲಾಗುತ್ತಿರುವ ಕಾಲಮಾನಗಳಲ್ಲಿ ನಿಮ್ಮ ಚರ್ಮಕ್ಕೆ ಹೆಚ್ಚಿನ ಕಾಳಜಿಯ ಅಗತ್ಯವಿದೆ. ಈ ಋತುವಿನಲ್ಲಿ ತ್ವಚೆಯನ್ನು ಹೈಡ್ರೇಟ್ ಆಗಿಡಲು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಹೆಚ್ಚು ನೀರು ಕುಡಿಯುವುದರಿಂದ ತ್ವಚೆಯು ತೇವಾಂಶದಿಂದ ಕೂಡಿರುತ್ತದೆ. ಚರ್ಮವನ್ನು ಹೈಡ್ರೇಟ್ ಮಾಡಲು ಮನೆಮದ್ದುಗಳು ತುಂಬಾ ಪರಿಣಾಮಕಾರಿ.

ತ್ವಚೆಯ ಆರೈಕೆಗೆ ಮನೆಮದ್ದುಗಳು:

ತೆಂಗಿನ ಎಣ್ಣೆಯಿಂದ ಮಸಾಜ್:

ತೆಂಗಿನೆಣ್ಣೆಯು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಎಮೋಲಿಯಂಟ್ಗಳನ್ನು ಹೊಂದಿರುತ್ತದೆ. ಇದು ಚರ್ಮವನ್ನು ಮೃದುಗೊಳಿಸುತ್ತದೆ. ಒಣ ತ್ವಚೆಯನ್ನು ಹೋಗಲಾಡಿಸಲು ತೆಂಗಿನೆಣ್ಣೆ ತುಂಬಾ ಪರಿಣಾಮಕಾರಿ. ತೆಂಗಿನ ಎಣ್ಣೆಯಲ್ಲಿರುವ ಕೊಬ್ಬಿನಾಮ್ಲಗಳು ಚರ್ಮವನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ.

ಜೇನುತುಪ್ಪ:

ಆರೋಗ್ಯದ ಜೊತೆಗೆ, ಜೇನುತುಪ್ಪವು ಚರ್ಮದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಮೇಲೆ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ತ್ವಚೆಯ ಮೇಲೆ ಹಚ್ಚುವುದರಿಂದ ಚರ್ಮಕ್ಕೆ ಪೋಷಣೆ ದೊರೆಯುತ್ತದೆ. ಚರ್ಮವು ಆರೋಗ್ಯಕರವಾಗಿರುತ್ತದೆ. 10 ನಿಮಿಷಗಳ ಕಾಲ ಜೇನುತುಪ್ಪದೊಂದಿಗೆ ಚರ್ಮವನ್ನು ಮಸಾಜ್ ಮಾಡುವುದರಿಂದ ಚರ್ಮವು ತೇವವಾಗಿರುತ್ತದೆ.

ಜೆಲ್ಲಿಯಿಂದ ಮಸಾಜ್ ಮಾಡಿ:

ಪೆಟ್ರೋಲಿಯಂ ಜೆಲ್ಲಿ ಚರ್ಮದ ಮೇಲೆ ಔಷಧಿಯಂತೆ ಕೆಲಸ ಮಾಡುತ್ತದೆ. ಒಣ ತ್ವಚೆಯನ್ನು ಹೋಗಲಾಡಿಸಲು ಪೆಟ್ರೋಲಿಯಂ ಜೆಲ್ಲಿ ತುಂಬಾ ಪರಿಣಾಮಕಾರಿ. ಜೆಲ್ಲಿ ಚರ್ಮದ ಮೇಲೆ ರಕ್ಷಣಾತ್ಮಕ ಕಾರ್ಯನಿರ್ವಹಿಸುತ್ತದೆ. ಇದನ್ನು ತ್ವಚೆಗೆ ಬಳಸುವುದರಿಂದ ಚರ್ಮ ಒಣಗುವುದನ್ನು ತಡೆಯುತ್ತದೆ. ಇದು ಚರ್ಮದ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿಸುತ್ತದೆ.

ಬಾದಾಮಿ ಎಣ್ಣೆಯಿಂದ ಮಸಾಜ್ ಮಾಡಿ:

ಬಾದಾಮಿ ಎಣ್ಣೆ ಚರ್ಮದ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ಈ ತ್ವಚೆಯ ಎಣ್ಣೆಯಲ್ಲಿ ವಿಟಮಿನ್-ಇ ಇದೆ. ಈ ಎಣ್ಣೆ ಚರ್ಮಕ್ಕೆ ಸಹಕಾರಿಯಾಗಿದೆ. ಇದು ತ್ವಚೆಗೆ ಹೊಳಪನ್ನೂ ತರುತ್ತದೆ. ಐದು ನಿಮಿಷಗಳ ಕಾಲ ಈ ಎಣ್ಣೆಯಿಂದ ಚರ್ಮವನ್ನು ಮಸಾಜ್ ಮಾಡಿ.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಜೀವನಶೈಲಿ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?