ಯೋಗಾಸನ ಮಾಡಲು ಹೋಗಿ ನದಿಗೆ ಬಿದ್ದ ಮಹಿಳೆ, ಹಳೆಯ ವಿಡಿಯೋ ಮತ್ತೆ ವೈರಲ್

ಚಿಸಾ ಮೇರಿ ಎಂಬಾಕೆ ನದಿಯ ಮೇಲಿನ ಮರದ ದಿಮ್ಮಿಯ ಮೇಲೆ ಯೋಗಾಸನ ಭಂಗಿ ಮಾಡಲು ಹೋಗಿ ನೀರಿಗೆ ಬಿದ್ದಿರುವ ವಿಡಿಯೋ ಇಲ್ಲಿದೆ ನೋಡಿ.

ಯೋಗಾಸನ ಮಾಡಲು ಹೋಗಿ ನದಿಗೆ ಬಿದ್ದ ಮಹಿಳೆ, ಹಳೆಯ ವಿಡಿಯೋ ಮತ್ತೆ ವೈರಲ್
ಯೋಗಾಸನ ಮಾಡಲು ಹೋಗಿ ನದಿಗೆ ಬಿದ್ದ ಮಹಿಳೆImage Credit source: Twitter
Follow us
|

Updated on:Feb 26, 2023 | 5:01 PM

ಚಿಸಾ ಮೇರಿ ಎಂಬಾಕೆ ನದಿಯ ಮೇಲಿನ ಮರದ ದಿಮ್ಮಿಯ ಮೇಲೆ ಯೋಗಾಸನ ಭಂಗಿ ಮಾಡಲು ಹೋಗಿ ನೀರಿಗೆ ಬಿದ್ದಿರುವ ವಿಡಿಯೋ ಇಲ್ಲಿದೆ ನೋಡಿ. ಆದ್ರೆ ನೀವು ಯಾವತ್ತೂ ಈ ರೀತಿ ಸಾಹಸಕ್ಕೆ ಹೋಗದಿರಿ. 2017ರಲ್ಲಿ ನಡೆದ ಘಟನೆ ಈಗ ಮತ್ತೇ ಸಕ್ಕತ್ತಾಗಿ ವೈರಲ್​​ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ, ಇಲ್ಲಿದೆ ನೋಡಿ ಕಂಪ್ಲೀಟ್​​​ ಡಿಟೇಲ್ಸ್​​​. ಸುಂದರವಾದ ಪರಿಸರ, ಜುಳು ಜುಳು ಹರಿಯುತ್ತಿರುವ ನದಿ. ನದಿಯ ಮೇಲೆ ಸೇತುವೆಯ ರೀತಿಯಲ್ಲಿ ಮರದ ದಿಂಬಿಯನ್ನು ಕಾಣಬಹುದು. ಈ ದಿಂಬಿಯ ಮೇಲೆ ಮಹಿಳೆಯೊಬ್ಬಳು ಯೋಗ ಭಂಗಿಯಲ್ಲಿ ಮಾಡಲು ಪ್ರಯತ್ನಿಸಿದ್ದಾಳೆ. ಜೊತೆಗೆ ತನ್ನ ಈ ಸಾಹಸವನ್ನು ವಿಡಿಯೋ ಮಾಡಿಸಿಕೊಂಡಿದ್ದಾಳೆ. ಆದರೆ ಅಲ್ಲಿ ಆಗಿದ್ದೇ ಬೇರೆ. ಯೋಗ ಭಂಗಿ ಪ್ರಯತ್ನಿಸಿದ ಆಕೆ ಕಾಲು ಜಾರಿ ಹರಿಯುವ ನದಿಗೆ ಬಿದ್ದಿದ್ದಾಳೆ. ಈ ವಿಡಿಯೋ 4 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು . ಆದರೆ ಇತ್ತೀಚೆಗೆ (ಫೆ.24)ರಂದು ಮತ್ತೇ ಟ್ವಿಟರ್​​ನಲ್ಲಿ ಮತ್ತೇ ಪೋಸ್ಟ್​​ ಮಾಡಲಾಗಿದೆ. ಈ ಪೋಸ್ಟ್​​​​ ಕೇವಲ ಎರಡೇ ದಿನಗಳಲ್ಲಿ 1.4 ಮಿಲಿಯನ್​​ ವೀಕ್ಷಣೆ ಪಡೆದಿದೆ.

ಇತ್ತೀಚೆಗಷ್ಟೇ   ಟೀನ್​​ ವ್ಲಾಗ್ ಟ್ವೀಟ್​​ ಖಾತೆಯಲ್ಲಿ ಹಂಚಿಕೊಂಡಿರುವ  ಯೋಗಾಸನ ಭಂಗಿ ಮಾಡಲು ಹೋಗಿ ನೀರಿಗೆ ಬಿದ್ದಿರುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐದು ಯೋಗಾಸನಗಳು

ಇತ್ತೀಚಿಗಷ್ಟೇ ಈ ಪೋಸ್ಟ್​​​ ಹಂಚಿಕೊಂಡಿರುವ ಟೀನ್​​ ವ್ಲಾಗ್ ಟ್ವೀಟ್​​ ಖಾತೆಯ ಪ್ರಕಾರ ಮಿಸ್​​​ ಮೇರಿ ಯಾವುದೇ ದೊಡ್ಡ ಮಟ್ಟದಲ್ಲಿ ಗಾಯಗಳಾದೇ ಆರಾಮವಾಗಿ ಇದ್ದರೆ ಹಾಗೂ ಜೊತೆಗೆ ಆಕೆಯ ಈ ಸಾಹಸ ಹಾಸ್ಯಸ್ಪದವಾಗಿಯೇ ತೆಗೆದುಕೊಂಡಿದ್ದಾರೆ.ಈ ವಿಡಿಯೋ ಟ್ವಿಟರ್‌ನಲ್ಲಿ 1 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇಂತಹ ಸಾಹಸಗಳಿಗೆ ಎಂದಿಗೂ ಕೈ ಹಾಕದಿರಿ ಎಂದು ಸಾಕಷ್ಟು ಜನರು ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯ ವರೆಗೆ ಈ ಪೋಸ್ಟ್​​ 2194 ರೀ ಟ್ವಿಟ್​​ ಆಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:00 pm, Sun, 26 February 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ