AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷಗಳ ಕಾಲ ತಾನು ಡೇಟಿಂಗ್ ಮಾಡಿದ್ದ ಗೆಳೆಯನೇ ತನ್ನ ಸಹೋದರನೆಂದು ತಿಳಿದಾಗ…

ಬರೋಬ್ಬರಿ 6 ವರ್ಷಗಳ ಕಾಲ ಡೇಟಿಂಗ್ ಮಾಡಿ, ಆತನನ್ನು ಇಷ್ಟಪಟ್ಟು, ಗೆಳೆಯನೇ ತನ್ನ ಸಹೋದರ ಎಂದು ತಿಳಿದಾಗ ಆಕೆಯ ಮನಸ್ಸು ಹೇಗಾಗಿರಬೇಡ.

6 ವರ್ಷಗಳ ಕಾಲ ತಾನು ಡೇಟಿಂಗ್ ಮಾಡಿದ್ದ ಗೆಳೆಯನೇ ತನ್ನ ಸಹೋದರನೆಂದು ತಿಳಿದಾಗ...
Relationship
TV9 Web
| Updated By: ನಯನಾ ರಾಜೀವ್|

Updated on: Sep 02, 2022 | 1:00 PM

Share

ಬರೋಬ್ಬರಿ 6 ವರ್ಷಗಳ ಕಾಲ ಡೇಟಿಂಗ್ ಮಾಡಿ, ಆತನನ್ನು ಇಷ್ಟಪಟ್ಟು, ಗೆಳೆಯನೇ ತನ್ನ ಸಹೋದರ ಎಂದು ತಿಳಿದಾಗ ಆಕೆಯ ಮನಸ್ಸು ಹೇಗಾಗಿರಬೇಡ. ಮದುವೆಗೂ ಮುನ್ನ ವರ್ಷಗಳ ಕಾಲ ಡೇಟಿಂಗ್ ಮಾಡುವುದು ಸಾಮಾನ್ಯ ಹುಡುಗ-ಹುಡುಗಿ ಡೇಟಿಂಗ್ ಮೂಲಕ ಪರಸ್ಪರ ಅರಿಯುವ ಪ್ರಯತ್ನವನ್ನು ಮಾಡುತ್ತಾರೆ. ಡೇಟಿಂಗ್ ಬಳಿಕ ಆಕೆ/ಆತ ಓಕೆ ಅನಿಸಿದರೆ ಮದುವೆ ಇಲ್ಲವಾದರಲ್ಲಿ ಅಲ್ಲಿಗೆ ಸಂಬಂಧಕ್ಕೆ ಗುಡ್​ಬೈ ಹೇಳುತ್ತಾರೆ.

ಆದರೆ ಇಲ್ಲೊಬ್ಬ ಯುವತಿ 6 ವರ್ಷಗಳ ಕಾಲ ಡೇಟಿಂಗ್ ಮಾಡಿದ ಬಳಿಕ ತಾನು ಡೇಟಿಂಗ್ ಮಾಡಿದ್ದು ತನ್ನ ಸಹೋದರನ ಜತೆಗೆ ಎಂದು ತಿಳಿದು ಶಾಕ್ ಆಗಿದ್ದಾರೆ.

ಕಥೆ ಏನು? ಆರು ವರ್ಷಗಳ ಹಿಂದೆ ಇಬ್ಬರೂ ಭೇಟಿಯಾಗಿದ್ದರು, ಅವರಿಬ್ಬರು ಬೇಗ ಒಬ್ಬರಿಗೊಬ್ಬರು ಆಕರ್ಷಿತರಾಗಿದ್ದರು, ಬದುಕಿದ್ದರೆ ಜತೆಗೆ ಬದುಕಬೇಕು ಎಂದು ಕನಸು ಕಂಡವರು. ಇಬ್ಬರಿಗೂ ಸುಂದರ ಕುಟುಂಬವಿತ್ತು ಇಬ್ಬರಿಗೂ ಹೈಸ್ಕೂಲ್​ಗೆ ಬರುವವರೆ ತಾವು ದತ್ತು ಮಕ್ಕಳು ಎಂಬುದು ತಿಳಿದಿರಲಿಲ್ಲ.

ಇಬ್ಬರೂ ಸ್ವಂತ ಮನೆ ಖರೀದಿಸಿದ್ದರು, ಒಟ್ಟಿಗೆ ಇರುತ್ತಿದ್ದರು, ಇಬ್ಬರಿಗೂ ಸಾಮ್ಯತೆ ಇತ್ತು ತುಂಬಾ ಜನ ಹೇಳಿದ್ದರು ಕೂಡ, ಆದರೂ ಇಬ್ಬರು ತಲೆ ಕೆಡಿಸಿಕೊಂಡಿರಲಿಲ್ಲ. ಇಬ್ಬರೂ ತಮ್ಮ ಪೋಷಕರನ್ನು ಪತ್ತೆ ಹಚ್ಚಲು ಡಿಎನ್​ಎ ಪರೀಕ್ಷೆ ಮಾಡಿಸಿದ್ದರು. ಅದರಲ್ಲಿ ಆತ ಜೈವಿಕ ಸಹೋದರನೆಮಬುದು ತಿಳಿದುಬಂದಿದೆ.

ಡಿಎನ್‌ಎ ಪರೀಕ್ಷೆಯ ಫಲಿತಾಂಶ ನನ್ನನ್ನು ವಿಚಲಿತಗೊಳಿಸುತ್ತಿದೆ ಏನು ಮಾಡಬೇಕೆಂಬುದು ನನಗೆ ತೋಚುತ್ತಿಲ್ಲ ಎಂದು ಆಕೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾಳೆ. ಆದರೆ ಈ ಪರೀಕ್ಷೆಯು ಸುಳ್ಳಾಗಿರಲಿ ಎಂದು ನಾನು ಬಯಸುತ್ತೇನೆ ಶೀಘ್ರ ಮತ್ತೊಂದು ಪರೀಕ್ಷೆ ನಡೆಲಿದೆ ಎಂದು ಆಕೆ ಬರೆದುಕೊಂಡಿದ್ದಾಳೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ