AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ನಿಮ್ಮ ಕೂದಲು ರೇಷ್ಮೆಯಂತೆ ನುಣುಪಾಗಲು ಕಾಫಿ ಹೇರ್​ ಮಾಸ್ಕ್ ಒಮ್ಮೆ ಟ್ರೈ ಮಾಡಿ ನೋಡಿ

ಎಷ್ಟೇ ದಣಿದಿದ್ದರೂ ಒಂದು ಲೋಟ ಸ್ಟ್ರಾಂಗ್ ಕಾಫಿ ಕುಡಿದರೆ ಎಷ್ಟು ಕ್ರಿಯಾಶೀಲರಾಗುತ್ತೀರಿ. ಕಾಫಿ ಕುಡಿಯಲು ಮಾತ್ರವಲ್ಲ, ಕೂದಲ ರಕ್ಷಣೆಗೂ ಸಹಕಾರಿ ಎಂಬುದು ನಿಮಗೆ ತಿಳಿದಿದೆಯೇ?

Hair Care: ನಿಮ್ಮ ಕೂದಲು ರೇಷ್ಮೆಯಂತೆ ನುಣುಪಾಗಲು ಕಾಫಿ ಹೇರ್​ ಮಾಸ್ಕ್ ಒಮ್ಮೆ ಟ್ರೈ ಮಾಡಿ ನೋಡಿ
Coffee
TV9 Web
| Updated By: ನಯನಾ ರಾಜೀವ್|

Updated on: Aug 25, 2022 | 12:15 PM

Share

ಎಷ್ಟೇ ದಣಿದಿದ್ದರೂ ಒಂದು ಲೋಟ ಸ್ಟ್ರಾಂಗ್ ಕಾಫಿ ಕುಡಿದರೆ ಎಷ್ಟು ಕ್ರಿಯಾಶೀಲರಾಗುತ್ತೀರಿ. ಕಾಫಿ ಕುಡಿಯಲು ಮಾತ್ರವಲ್ಲ, ಕೂದಲ ರಕ್ಷಣೆಗೂ ಸಹಕಾರಿ ಎಂಬುದು ನಿಮಗೆ ತಿಳಿದಿದೆಯೇ? ಒರಟಾದ ಕೂದಲನ್ನು ರೇಷ್ಮೆಯಂತೆ ಹೊಳೆಯುಂತೆ ಮಾಡುವ ಗುಣ ಕಾಫಿಗೆ ಇದೆ. ಇದು ಕೂದಲಿನ ಬೆಳವಣಿಗೆಗೂ ಸಹಾಯ ಮಾಡುತ್ತದೆ.

ಕಾಫಿಯಿಂದ ಮಾಡಿದ ಹೇರ್ ಮಾಸ್ಕ್ ನೆತ್ತಿಯನ್ನು ಸ್ವಚ್ಛವಾಗಿಡುತ್ತದೆ. ಹೀಗಾಗಿ, ಕೂದಲು ಬೇರುಗಳಿಂದ ಬಲವಾಗಿ ಬೆಳೆಯುತ್ತದೆ ಮತ್ತು ಆರೋಗ್ಯಕರವಾಗಿ ಬೆಳೆಯುತ್ತದೆ.

ಕಾಫಿ ಪುಡಿಯಿಂದ ಹೇರ್ ಮಾಸ್ಕ್ ತಯಾರಿಸುವುದು ಹೇಗೆ? -ಒಂದು ಮೊಟ್ಟೆಯ ಹಳದಿ ಲೋಳೆಗೆ 3 ಚಮಚ ಕಾಫಿ ಪುಡಿಯನ್ನು ಸೇರಿಸಿ. ಈ ಮಿಶ್ರಣವನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ರೀತಿ ಮಾಡಿದ ಹೇರ್ ಮಾಸ್ಕ್ ಅನ್ನು ಕೂದಲಿನ ಆರಂಭದಿಂದ ಕೊನೆಯವರೆಗೂ ಹಚ್ಚಬೇಕು.

ಈ ರೀತಿಯಾಗಿ ಇಡೀ ಕೂದಲನ್ನು ಹೇರ್ ಮಾಸ್ಕ್​ನಿಂದ ತುಂಬಿಸಬೇಕು. ನಂತರ ಕೆಲವು ನಿಮಿಷಗಳ ಕಾಲ ನಿಮ್ಮ ಬೆರಳುಗಳಿಂದ ನೆತ್ತಿಯನ್ನು ಮೃದುವಾಗಿ ಮಸಾಜ್ ಮಾಡಿ. 15 ನಿಮಿಷಗಳ ನಂತರ ನಿಮ್ಮ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ.

-ಎರಡು ಚಮಚ ಕಾಫಿ ಪುಡಿಗೆ ಸಮಪ್ರಮಾಣದ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಕೂದಲಿನ ಬುಡದಿಂದ ತುದಿಯವರೆಗೆ ಹಚ್ಚಿಕೊಳ್ಳಿ. 40 ನಿಮಿಷಗಳ ನಂತರ ಸ್ನಾನ ಮಾಡಿ.

-3 ಚಮಚ ಕಾಫಿ ಪುಡಿಯೊಂದಿಗೆ ಸಮಾನ ಪ್ರಮಾಣದ ಮೊಸರು ಮಿಶ್ರಣ ಮಾಡಿ. ಇದಕ್ಕೆ ಕೆಲವು ಹನಿ ತಾಜಾ ನಿಂಬೆ ರಸವನ್ನು ಸೇರಿಸಿ. ಈ ಮಿಶ್ರಣವನ್ನು ಚೆನ್ನಾಗಿ ಮಿಶ್ರಣ ಮಾಡಿ. ಅದರ ನಂತರ ಅದನ್ನು ಸಂಪೂರ್ಣ ಕೂದಲಿಗೆ ಅನ್ವಯಿಸಿ. 30 ರಿಂದ 40 ನಿಮಿಷಗಳ ನಂತರ, ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ