AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ಶಿಫ್ಟ್​ ತೂಕ ಹೆಚ್ಚಳದ ಮೇಲೆ ಹೇಗೆ ಪರಿಣಾಮ ಬೀರುತ್ತೆ? ಕೆಲವು ಉಪಯುಕ್ತ ಮಾಹಿತಿಗಳು ಇಲ್ಲಿವೆ

ರಾತ್ರಿಪಾಳಿಯಲ್ಲಿ ಕೆಲಸ ಮಾಡುವವರು ಅತಿ ಹೆಚ್ಚು ಕೆಲಸದ ಒತ್ತಡಕ್ಕೆ ಒಳಗಾಗುತ್ತಾರೆ, ಅದರ ಜತೆಗೆ ತೂಕವೂ ಕೂಡ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಊಟ, ನಿದ್ರೆ ಇಲ್ಲದೆ ಸಂಪೂರ್ಣ ಜೀವನಶೈಲಿಯೇ ಬದಲಾಗುತ್ತದೆ.

ನೈಟ್​ಶಿಫ್ಟ್​ ತೂಕ ಹೆಚ್ಚಳದ ಮೇಲೆ ಹೇಗೆ ಪರಿಣಾಮ ಬೀರುತ್ತೆ? ಕೆಲವು ಉಪಯುಕ್ತ ಮಾಹಿತಿಗಳು ಇಲ್ಲಿವೆ
Night Shift
TV9 Web
| Updated By: ನಯನಾ ರಾಜೀವ್|

Updated on: Oct 04, 2022 | 2:13 PM

Share

ರಾತ್ರಿಪಾಳಿಯಲ್ಲಿ ಕೆಲಸ ಮಾಡುವವರು ಅತಿ ಹೆಚ್ಚು ಕೆಲಸದ ಒತ್ತಡಕ್ಕೆ ಒಳಗಾಗುತ್ತಾರೆ, ಅದರ ಜತೆಗೆ ತೂಕವೂ ಕೂಡ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಊಟ, ನಿದ್ರೆ ಇಲ್ಲದೆ ಸಂಪೂರ್ಣ ಜೀವನಶೈಲಿಯೇ ಬದಲಾಗುತ್ತದೆ.

ಪೌಷ್ಟಿಕತಜ್ಞ ಅಂಜಲಿ ಮುಖರ್ಜಿ ಸಮಸ್ಯೆಗಳನ್ನು ಉದ್ದೇಶಿಸಿ ಪೋಸ್ಟ್​ ಮಾಡಿದ್ದು, ನೈಟ್​ ಶಿಫ್ಟ್​ ಮಾಡುವವರು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಅನಿಯಮಿತ ನಿದ್ರೆ ಮತ್ತು ಅನಿಯಮಿತ ಆಹಾರ ಸೇವನೆಯು ವಯಸ್ಕರಲ್ಲಿ ಸ್ಥೂಲಕಾಯತೆಗೆ ಕಾರಣವಾಗಬಹುದು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವುದು ಸಂಪೂರ್ಣ ನಿದ್ರೆಯ ಚಕ್ರವನ್ನು ಅಡ್ಡಿಪಡಿಸುತ್ತದೆ, ಇದು ಭಾರೀ ಬದಲಾವಣೆಗಳಿಗೆ ಕಾರಣವಾಗುತ್ತದೆ, ನಿದ್ರಾಹೀನತೆ ಸಮಸ್ಯೆಯೂ ಕಾಡುತ್ತದೆ.

ತಡರಾತ್ರಿಯಲ್ಲಿ ತಿನ್ನುವುದು ಅಥವಾ ಕೆಲಸದ ಸಮಯದಲ್ಲಿ ಅನಾರೋಗ್ಯಕರ ಆಹಾರ ಸೇವನೆಯು ಕಾರ್ಬೋಹೈಡ್ರೇಟ್‌ಗಳನ್ನು ಜೀರ್ಣಿಸಿಕೊಳ್ಳುವ ದೇಹದ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ಇದು ಮಧುಮೇಹ ಮತ್ತು ಇತರ ಹೃದ್ರೋಗಗಳ ಅಪಾಯಕ್ಕೆ ಕಾರಣವಾಗುತ್ತದೆ. ತೂಕವನ್ನು ಸರಿಯಾಗಿ ಇರಿಸಿಕೊಳ್ಳಬೇಕಾದರೆ ಪ್ರತಿ 4 ಗಂಟೆಗೊಮ್ಮೆ ತಿನ್ನಬೇಕು ಎಂದು ವೈದ್ಯರು ಹೇಳುತ್ತಾರೆ.

ಕೆಲಸದ ಸಮಯದಲ್ಲಿ ತಿನ್ನುವ ಮನಸಾದರೆ ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್​ಗಳನ್ನು ನೀವು ಇಟ್ಟುಕೊಳ್ಳಬಹುದು. ಆಹಾರದಲ್ಲಿ ತರಕಾರಿಗಳು, ಚಪಾತಿ, ಬ್ರೌನ್ ರೈಸ್ ಮತ್ತು ಪನೀರ್‌ಗಳ ಉದಾರ ಭಾಗವು ಆರೋಗ್ಯಕರ ಆಹಾರದ ದೇಹದ ಅಗತ್ಯವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಕರಿದ ಆಹಾರ ಪದಾರ್ಥಗಳು, ಪಿಜ್ಜಾ ಮತ್ತು ಬರ್ಗರ್‌ಗಳಿಂದ ದೂರವಿರಲು ಶಿಫಾರಸು ಮಾಡಲಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ