AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ಶಿಫ್ಟ್​ ತೂಕ ಹೆಚ್ಚಳದ ಮೇಲೆ ಹೇಗೆ ಪರಿಣಾಮ ಬೀರುತ್ತೆ? ಕೆಲವು ಉಪಯುಕ್ತ ಮಾಹಿತಿಗಳು ಇಲ್ಲಿವೆ

ರಾತ್ರಿಪಾಳಿಯಲ್ಲಿ ಕೆಲಸ ಮಾಡುವವರು ಅತಿ ಹೆಚ್ಚು ಕೆಲಸದ ಒತ್ತಡಕ್ಕೆ ಒಳಗಾಗುತ್ತಾರೆ, ಅದರ ಜತೆಗೆ ತೂಕವೂ ಕೂಡ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಊಟ, ನಿದ್ರೆ ಇಲ್ಲದೆ ಸಂಪೂರ್ಣ ಜೀವನಶೈಲಿಯೇ ಬದಲಾಗುತ್ತದೆ.

ನೈಟ್​ಶಿಫ್ಟ್​ ತೂಕ ಹೆಚ್ಚಳದ ಮೇಲೆ ಹೇಗೆ ಪರಿಣಾಮ ಬೀರುತ್ತೆ? ಕೆಲವು ಉಪಯುಕ್ತ ಮಾಹಿತಿಗಳು ಇಲ್ಲಿವೆ
Night Shift
TV9 Web
| Edited By: |

Updated on: Oct 04, 2022 | 2:13 PM

Share

ರಾತ್ರಿಪಾಳಿಯಲ್ಲಿ ಕೆಲಸ ಮಾಡುವವರು ಅತಿ ಹೆಚ್ಚು ಕೆಲಸದ ಒತ್ತಡಕ್ಕೆ ಒಳಗಾಗುತ್ತಾರೆ, ಅದರ ಜತೆಗೆ ತೂಕವೂ ಕೂಡ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಊಟ, ನಿದ್ರೆ ಇಲ್ಲದೆ ಸಂಪೂರ್ಣ ಜೀವನಶೈಲಿಯೇ ಬದಲಾಗುತ್ತದೆ.

ಪೌಷ್ಟಿಕತಜ್ಞ ಅಂಜಲಿ ಮುಖರ್ಜಿ ಸಮಸ್ಯೆಗಳನ್ನು ಉದ್ದೇಶಿಸಿ ಪೋಸ್ಟ್​ ಮಾಡಿದ್ದು, ನೈಟ್​ ಶಿಫ್ಟ್​ ಮಾಡುವವರು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಅನಿಯಮಿತ ನಿದ್ರೆ ಮತ್ತು ಅನಿಯಮಿತ ಆಹಾರ ಸೇವನೆಯು ವಯಸ್ಕರಲ್ಲಿ ಸ್ಥೂಲಕಾಯತೆಗೆ ಕಾರಣವಾಗಬಹುದು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವುದು ಸಂಪೂರ್ಣ ನಿದ್ರೆಯ ಚಕ್ರವನ್ನು ಅಡ್ಡಿಪಡಿಸುತ್ತದೆ, ಇದು ಭಾರೀ ಬದಲಾವಣೆಗಳಿಗೆ ಕಾರಣವಾಗುತ್ತದೆ, ನಿದ್ರಾಹೀನತೆ ಸಮಸ್ಯೆಯೂ ಕಾಡುತ್ತದೆ.

ತಡರಾತ್ರಿಯಲ್ಲಿ ತಿನ್ನುವುದು ಅಥವಾ ಕೆಲಸದ ಸಮಯದಲ್ಲಿ ಅನಾರೋಗ್ಯಕರ ಆಹಾರ ಸೇವನೆಯು ಕಾರ್ಬೋಹೈಡ್ರೇಟ್‌ಗಳನ್ನು ಜೀರ್ಣಿಸಿಕೊಳ್ಳುವ ದೇಹದ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ಇದು ಮಧುಮೇಹ ಮತ್ತು ಇತರ ಹೃದ್ರೋಗಗಳ ಅಪಾಯಕ್ಕೆ ಕಾರಣವಾಗುತ್ತದೆ. ತೂಕವನ್ನು ಸರಿಯಾಗಿ ಇರಿಸಿಕೊಳ್ಳಬೇಕಾದರೆ ಪ್ರತಿ 4 ಗಂಟೆಗೊಮ್ಮೆ ತಿನ್ನಬೇಕು ಎಂದು ವೈದ್ಯರು ಹೇಳುತ್ತಾರೆ.

ಕೆಲಸದ ಸಮಯದಲ್ಲಿ ತಿನ್ನುವ ಮನಸಾದರೆ ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್​ಗಳನ್ನು ನೀವು ಇಟ್ಟುಕೊಳ್ಳಬಹುದು. ಆಹಾರದಲ್ಲಿ ತರಕಾರಿಗಳು, ಚಪಾತಿ, ಬ್ರೌನ್ ರೈಸ್ ಮತ್ತು ಪನೀರ್‌ಗಳ ಉದಾರ ಭಾಗವು ಆರೋಗ್ಯಕರ ಆಹಾರದ ದೇಹದ ಅಗತ್ಯವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಕರಿದ ಆಹಾರ ಪದಾರ್ಥಗಳು, ಪಿಜ್ಜಾ ಮತ್ತು ಬರ್ಗರ್‌ಗಳಿಂದ ದೂರವಿರಲು ಶಿಫಾರಸು ಮಾಡಲಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ