AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Asthma Day 2024 : ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ

ಇತೀಚಿನ ದಿನಗಳಲ್ಲಿ ಬಹುತೇಕರನ್ನು ಈ ಅಸ್ತಮಾ ಕಾಯಿಲೆಯು ಕಾಡುತ್ತಿದೆ. ಅಪಾಯಕಾರಿಯಾಗಿ ಕಾಯಿಲೆಯಾಗಿರುವ ಅಸ್ತಮಾವನ್ನು ನಿರ್ಲಕ್ಷ್ಯ ವಹಿಸಿದರೆ ಆರೋಗ್ಯವು ಹಾಳಾಗಬಹುದು. ಈ ಬಾರಿ ಮೇ 7 ರಂದು ವಿಶ್ವ ಅಸ್ತಮಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಾಗಾದ್ರೆ ವಿಶ್ವ ಅಸ್ತಮಾ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Asthma Day 2024 : ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ
ಸಾಯಿನಂದಾ
| Edited By: |

Updated on: May 06, 2024 | 5:42 PM

Share

ಯಾವುದೇ ಕಾಯಿಲೆ ಬಂದಾಗ ದೇಹದಲ್ಲಿ ಬದಲಾವಣೆ ಆಗಿರುವುದರ ಕುರಿತು ಕಾಳಜಿ ವಹಿಸಬೇಕು. ಪ್ರಾರಂಭದಲ್ಲಿಯೇ ನಿರ್ಲಕ್ಷ್ಯ ವಹಿಸಿದರೆ ಅಸ್ತಮಾ ಬರುವ ಸಾಧ್ಯತೆಯು ಅಧಿಕವಾಗಿರುತ್ತದೆ. ಅನುವಂಶಿಕತೆ, ಆರೋಗ್ಯ ಸಮಸ್ಯೆಗಳು, ಅಲರ್ಜಿ, ಸೋಂಕು ಹಾಗೂ ಹವಾಮಾನದಲ್ಲಾಗುವ ಬದಲಾವಣೆಯಿಂದ ಈ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಪ್ರಾರಂಭದಲ್ಲಿ ಇದಕ್ಕೆ ಸರಿಯಾದ ಚಿಕಿತ್ಸೆಯನ್ನು ಪಡೆದುಕೊಂಡರೆ ಈ ಅಪಾಯಕಾರಿ ಕಾಯಿಲೆಯಿಂದ ಪಾರಾಗಬಹುದು. ಅಸ್ತಮಾದಂತಹ ಅಪಾಯಕಾರಿಯ ಕಾಯಿಲೆಯ ನಿರ್ಮೂಲನೆಗಾಗಿ ವಿಶ್ವ ಅಸ್ತಮಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಅಸ್ತಮಾ ದಿನದ ಇತಿಹಾಸ ಹಾಗೂ ಮಹತ್ವ

ವಿಶ್ವ ಅಸ್ತಮಾ ದಿನವನ್ನು ಮೊದಲ ಬಾರಿಗೆ 1998ರಲ್ಲಿ ಆಚರಿಸಲಾಯಿತು. ಅಸ್ತಮಾ ದಿನವನ್ನು ಮೇ ತಿಂಗಳ ಮೊದಲ ಮಂಗಳವಾರ ಆಚರಿಸಲಾಗುತ್ತದೆ. ಈ ದಿನದ ಮುಖ ಉದ್ದೇಶವೇ ಅಸ್ತಮಾ ಕಾಯಿಲೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ರೋಗಿಗಳನ್ನು ಆರೈಕೆ ಮಾಡುವ ಮೂಲಕ ಆರೋಗ್ಯ ಸುಧಾರಿಸುವುದಾಗಿದೆ. ಗ್ಲೋಬಲ್ ಇನಿಶಿಯೇಟಿವ್ ಫಾರ್ ಅಸ್ತಮಾ ಎಂಬ ಸಂಸ್ಥೆ ವಾರ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಅಸ್ತಮಾ ರೋಗ ಎಂದರೇನು?

ದೇಹದ ವಾಯುಮಾರ್ಗಗಳ ಸುತ್ತ ಸ್ನಾಯುಗಳನ್ನು ಬಿಗಿಗೊಳಿಸುವುದರಿಂದ ಈ ಅಸ್ತಮಾವು ಉಂಟಾಗುತ್ತದೆ. ಈ ವಾಯುಮಾರ್ಗಗಳ ಒಳಪದರವು ಊದಿಕೊಳ್ಳುತ್ತದೆ ಇಲ್ಲದಿದ್ದರೆ ಉರಿಯುತ್ತದೆ.

ಅಸ್ತಮಾದ ಲಕ್ಷಣಗಳು ಹಾಗೂ ಚಿಕಿತ್ಸೆ ಹೇಗೆ?

* ಉಸಿರಾಟದ ತೊಂದರೆ

* ವಿಪರೀತ ಕೆಮ್ಮು ಮತ್ತು ದೀರ್ಘಕಾಲದ ಶೀತದಂತಹ ಲಕ್ಷಣಗಳು

* ವಿಪರೀತ ಎದೆ ನೋವು

* ನಿದ್ರಿಸಲು ಆಗದಿರುವುದು

ಇದನ್ನೂ ಓದಿ: ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಅಸ್ತಮಾ ಕಾಯಿಲೆಯು ಆರಂಭವಾದ ಕೂಡಲೇ ಇನ್ಹಲೇಷನ್ ಚಿಕಿತ್ಸೆ ಪಡೆದುಕೊಂಡರೆ ಪರಿಣಾಮಕಾರಿಯಾಗಿ ಗುಣವಾಗುತ್ತದೆ. ಸರಿಯಾದ ಸಮಯಕ್ಕೆ ಔಷಧವನ್ನು ಸೇವಿಸಿ, ವೈದ್ಯರ ಸೂಚನೆಯಂತೆ ಜೀವನಶೈಲಿ ಹಾಗೂ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡರೆ ಈ ಕಾಯಿಲೆಯಿಂದ ಗುಣಮುಖರಾಗಬಹುದು. ಅದಲ್ಲದೇ ರೋಗಿಗಳು ವೈದ್ಯಕೀಯ ಸಲಹೆಯಿಲ್ಲದೆ ತೀವ್ರ ಒತ್ತಡದ ವ್ಯಾಯಾಮಗಳನ್ನು ಮಾಡುವಂತಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!