AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Asthma Day 2024 : ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ

ಇತೀಚಿನ ದಿನಗಳಲ್ಲಿ ಬಹುತೇಕರನ್ನು ಈ ಅಸ್ತಮಾ ಕಾಯಿಲೆಯು ಕಾಡುತ್ತಿದೆ. ಅಪಾಯಕಾರಿಯಾಗಿ ಕಾಯಿಲೆಯಾಗಿರುವ ಅಸ್ತಮಾವನ್ನು ನಿರ್ಲಕ್ಷ್ಯ ವಹಿಸಿದರೆ ಆರೋಗ್ಯವು ಹಾಳಾಗಬಹುದು. ಈ ಬಾರಿ ಮೇ 7 ರಂದು ವಿಶ್ವ ಅಸ್ತಮಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಾಗಾದ್ರೆ ವಿಶ್ವ ಅಸ್ತಮಾ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Asthma Day 2024 : ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ
ಸಾಯಿನಂದಾ
| Edited By: |

Updated on: May 06, 2024 | 5:42 PM

Share

ಯಾವುದೇ ಕಾಯಿಲೆ ಬಂದಾಗ ದೇಹದಲ್ಲಿ ಬದಲಾವಣೆ ಆಗಿರುವುದರ ಕುರಿತು ಕಾಳಜಿ ವಹಿಸಬೇಕು. ಪ್ರಾರಂಭದಲ್ಲಿಯೇ ನಿರ್ಲಕ್ಷ್ಯ ವಹಿಸಿದರೆ ಅಸ್ತಮಾ ಬರುವ ಸಾಧ್ಯತೆಯು ಅಧಿಕವಾಗಿರುತ್ತದೆ. ಅನುವಂಶಿಕತೆ, ಆರೋಗ್ಯ ಸಮಸ್ಯೆಗಳು, ಅಲರ್ಜಿ, ಸೋಂಕು ಹಾಗೂ ಹವಾಮಾನದಲ್ಲಾಗುವ ಬದಲಾವಣೆಯಿಂದ ಈ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಪ್ರಾರಂಭದಲ್ಲಿ ಇದಕ್ಕೆ ಸರಿಯಾದ ಚಿಕಿತ್ಸೆಯನ್ನು ಪಡೆದುಕೊಂಡರೆ ಈ ಅಪಾಯಕಾರಿ ಕಾಯಿಲೆಯಿಂದ ಪಾರಾಗಬಹುದು. ಅಸ್ತಮಾದಂತಹ ಅಪಾಯಕಾರಿಯ ಕಾಯಿಲೆಯ ನಿರ್ಮೂಲನೆಗಾಗಿ ವಿಶ್ವ ಅಸ್ತಮಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಅಸ್ತಮಾ ದಿನದ ಇತಿಹಾಸ ಹಾಗೂ ಮಹತ್ವ

ವಿಶ್ವ ಅಸ್ತಮಾ ದಿನವನ್ನು ಮೊದಲ ಬಾರಿಗೆ 1998ರಲ್ಲಿ ಆಚರಿಸಲಾಯಿತು. ಅಸ್ತಮಾ ದಿನವನ್ನು ಮೇ ತಿಂಗಳ ಮೊದಲ ಮಂಗಳವಾರ ಆಚರಿಸಲಾಗುತ್ತದೆ. ಈ ದಿನದ ಮುಖ ಉದ್ದೇಶವೇ ಅಸ್ತಮಾ ಕಾಯಿಲೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ರೋಗಿಗಳನ್ನು ಆರೈಕೆ ಮಾಡುವ ಮೂಲಕ ಆರೋಗ್ಯ ಸುಧಾರಿಸುವುದಾಗಿದೆ. ಗ್ಲೋಬಲ್ ಇನಿಶಿಯೇಟಿವ್ ಫಾರ್ ಅಸ್ತಮಾ ಎಂಬ ಸಂಸ್ಥೆ ವಾರ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಅಸ್ತಮಾ ರೋಗ ಎಂದರೇನು?

ದೇಹದ ವಾಯುಮಾರ್ಗಗಳ ಸುತ್ತ ಸ್ನಾಯುಗಳನ್ನು ಬಿಗಿಗೊಳಿಸುವುದರಿಂದ ಈ ಅಸ್ತಮಾವು ಉಂಟಾಗುತ್ತದೆ. ಈ ವಾಯುಮಾರ್ಗಗಳ ಒಳಪದರವು ಊದಿಕೊಳ್ಳುತ್ತದೆ ಇಲ್ಲದಿದ್ದರೆ ಉರಿಯುತ್ತದೆ.

ಅಸ್ತಮಾದ ಲಕ್ಷಣಗಳು ಹಾಗೂ ಚಿಕಿತ್ಸೆ ಹೇಗೆ?

* ಉಸಿರಾಟದ ತೊಂದರೆ

* ವಿಪರೀತ ಕೆಮ್ಮು ಮತ್ತು ದೀರ್ಘಕಾಲದ ಶೀತದಂತಹ ಲಕ್ಷಣಗಳು

* ವಿಪರೀತ ಎದೆ ನೋವು

* ನಿದ್ರಿಸಲು ಆಗದಿರುವುದು

ಇದನ್ನೂ ಓದಿ: ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಅಸ್ತಮಾ ಕಾಯಿಲೆಯು ಆರಂಭವಾದ ಕೂಡಲೇ ಇನ್ಹಲೇಷನ್ ಚಿಕಿತ್ಸೆ ಪಡೆದುಕೊಂಡರೆ ಪರಿಣಾಮಕಾರಿಯಾಗಿ ಗುಣವಾಗುತ್ತದೆ. ಸರಿಯಾದ ಸಮಯಕ್ಕೆ ಔಷಧವನ್ನು ಸೇವಿಸಿ, ವೈದ್ಯರ ಸೂಚನೆಯಂತೆ ಜೀವನಶೈಲಿ ಹಾಗೂ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡರೆ ಈ ಕಾಯಿಲೆಯಿಂದ ಗುಣಮುಖರಾಗಬಹುದು. ಅದಲ್ಲದೇ ರೋಗಿಗಳು ವೈದ್ಯಕೀಯ ಸಲಹೆಯಿಲ್ಲದೆ ತೀವ್ರ ಒತ್ತಡದ ವ್ಯಾಯಾಮಗಳನ್ನು ಮಾಡುವಂತಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ