AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯುವ ಜನಾಂಗವನ್ನು ಪ್ರೋತ್ಸಾಹಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮೇ 7 ರಂದು ವಿಶ್ವ ಅಥ್ಲೆಟಿಕ್ಸ್ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ವಿಶ್ವ ಅಥ್ಲೆಟಿಕ್ಸ್ ದಿನವು ಆರಂಭವಾದದ್ದು ಹೇಗೆ ಎನ್ನುವುದರ ಬಗೆಗಿನ ಮಾಹಿತಿಯು ಇಲ್ಲಿದೆ.

World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ
ಸಾಯಿನಂದಾ
| Edited By: |

Updated on: May 07, 2024 | 10:20 AM

Share

ಇಂದಿನ ಜನರಿಗೆ ಒತ್ತಡವು ಜೀವನದ ಭಾಗವಾಗಿದೆ. ಅನೇಕರು ಉದ್ಯೋಗ ಒತ್ತಡ ಹಾಗೂ ಕೌಟುಂಬಿಕ ಒತ್ತಡಭರಿತವಾದ ಜೀವನವನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹೀಗಾಗಿ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಸಲುವಾಗಿ ವಿಶ್ವ ಅಥ್ಲೆಟಿಕ್ಸ್ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಅಥ್ಲೆಟಿಕ್ಸ್ ದಿನದ ಇತಿಹಾಸ

ವಿಶ್ವ ಅಥ್ಲೆಟಿಕ್ಸ್ ದಿನವನ್ನು ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್ (IAAF) ಅಧ್ಯಕ್ಷ ಪ್ರಿಮೊ ನೆಬ್ಬಿಯೊಲೊರವರು ಮೊದಲ ಬಾರಿಗೆ 1996 ರಲ್ಲಿ ಆಚರಿಸಲಾಯಿತು. ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್ (IAAF) ಅನ್ನು 1912 ರಲ್ಲಿ ವಿವಿಧ ಕ್ರೀಡಾಕೂಟಗಳು ಮತ್ತು ಅಥ್ಲೆಟಿಕ್ಸ್ ಆಯೋಜಿಸಲು ಸ್ಥಾಪಿಸಲಾಯಿತು. 2001 ರಲ್ಲಿ, ಫೆಡರೇಶನ್ ಹೆಸರನ್ನು ಇಂಟರ್ನ್ಯಾಷನಲ್ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್ಸ್ ಎಂದು ಬದಲಾಯಿಸಿತು.

ಇದನ್ನೂ ಓದಿ: ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ

ವಿಶ್ವ ಅಥ್ಲೆಟಿಕ್ಸ್ ದಿನದ ಮಹತ್ವ

ಮಕ್ಕಳಿಗೆ ಕ್ರೀಡೆಯ ಬಗ್ಗೆ ತಿಳುವಳಿಕೆ ನೀಡಲು ಹಾಗೂ ಯುವಕರು ಸದೃಢ ಮತ್ತು ಆರೋಗ್ಯಕರ ಜೀವನ ನಡೆಸಲು ಪ್ರೋತ್ಸಾಹಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ವಿಶ್ವ ಅಥ್ಲೆಟಿಕ್ಸ್ ದಿನದಂದು, ವಿಶ್ವ ಅಥ್ಲೆಟಿಕ್ಸ್ ಫೆಡರೇಶನ್ ಮತ್ತು ಐಎಎ ಎಫ್ ಅನೇಕ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ