AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!

ಪ್ರತಿ ವರ್ಷ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಹಾಗೂ ಇದರಿಂದಾಗುವ ಆರೋಗ್ಯ ಸಂಬಂಧಿತ ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!
ಸಾಯಿನಂದಾ
| Edited By: |

Updated on:Jun 03, 2024 | 12:39 PM

Share

ಬಡವರ ಪಾಲಿನ ಸಾರ್ವಕಾಲಿಕ ಮಿತ್ರನೇ ಈ ಬೈಸಿಕಲ್. ಆದರೆ ಇಂದು ಸೈಕಲ್ ಸ್ಥಾನವನ್ನು ಬೈಕ್ ನಂತಹ ವಾಹನಗಳು ತುಂಬಿಕೊಂಡಿವೆ. ಇವತ್ತಿಗೂ ಬಡವರು ಓಡಾಟಕ್ಕೆಂದು ಬಳಸುವ ಈ ಸೈಕಲ್, ಶ್ರೀಮಂತರ ಪಾಲಿಗೆ ವ್ಯಾಯಾಮದ ಸಾಧನವಾಗಿ ಬದಲಾಗಿದೆ. ಅದಲ್ಲದೇ, ಪರಿಸರಕ್ಕೆ ಸ್ನೇಹಿಯಾಗಿರುವ ಸೈಕಲ್ ನಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ. ಬೈಸಿಕಲ್ ನ್ನು ಹೆಚ್ಚು ಹೆಚ್ಚು ಬಳಸುವಂತೆ ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.

ವಿಶ್ವ ಬೈಸಿಕಲ್ ದಿನದ ಇತಿಹಾಸ

ವಿಶ್ವಸಂಸ್ಥೆಯು ಏಪ್ರಿಲ್ 2018ರಲ್ಲಿ ಪ್ರತಿ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವಾಗಿ ಆಚರಿಸಲಾಗುವುದು ಘೋಷಿಸಿತು. ಅಂದಿನಿಂದ ಪ್ರತಿ ವರ್ಷವು ವಿಶ್ವ ಬೈಸಿಕಲ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಬೈಸಿಕಲ್ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಶೂನ್ಯ-ಮಾಲಿನ್ಯದ ಸಾರಿಗೆಯಾಗಿರುವ ಈ ಬೈಸಿಕಲ್ ಆರೋಗ್ಯಕ್ಕೆ ಬಹು ಉಪಕಾರಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿಶ್ವಸಂಸ್ಥೆಯು ಸೈಕ್ಲಿಂಗ್ ನ ಅನೇಕ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಸೈಕ್ಲಿಂಗ್ ಮ್ಯಾರಥಾನ್ ಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಸೈಕ್ಲಿಂಗ್ ನಿಂದಾಗುವ ಆರೋಗ್ಯ ಪ್ರಯೋಜನಗಳು

* ನಿಯಮಿತವಾಗಿ ಸೈಕ್ಲಿಂಗ್ ಮಾಡುವುದರಿಂದ ತೂಕವನ್ನು ನಿಯಂತ್ರಿಸಬಹುದು ಹಾಗೂ ಇಳಿಕೆಗೂ ಸಹಕಾರಿಯಾಗಿದೆ.

* ಸೈಕ್ಲಿಂಗ್ ಹೃದಯ ಸ್ನಾಯುಗಳನ್ನು ಬಲಪಡಿಸುತ್ತದೆ. ರಕ್ತದ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುವುದಲ್ಲದೆ, ಕರುಳಿನ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ನಿಂದ ಖಿನ್ನತೆ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:35 pm, Mon, 3 June 24

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?