AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!

ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್​ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯ ಹಿಂದಿನ ಇತಿಹಾಸದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!
World Red Cross Day 2024
ಸಾಯಿನಂದಾ
| Edited By: |

Updated on: May 07, 2024 | 8:28 PM

Share

ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಾ ಬಂದಿರುವ ಸಂಸ್ಥೆಯೇ ರೆಡ್ ಕ್ರಾಸ್. ಯಾವುದೇ ತಾರತಮ್ಯವಿಲ್ಲದೆ ಜನರಿಗೆ ಸಹಾಯ ಮಾಡುವುದೇ ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ. ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ರೆಡ್ ಕ್ರಾಸ್ ದಿನದ ಇತಿಹಾಸ:

1948 ರಲ್ಲಿ ಮೊದಲ ಬಾರಿಗೆ ವಿಶ್ವ ರೆಡ್ ಕ್ರಾಸ್ ದಿನ’ವನ್ನು ಆಚರಿಸಲಾಯಿತು. ಈ ದಿನವನ್ನು ‘ರೆಡ್ ಕ್ರೆಸೆಂಟ್ ಡೇ’ ಎಂದೂ ಕೂಡ ಕರೆಯಲಾಗುತ್ತದೆ. 1828ರ ಮೇ 8ರಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್‌ಕ್ರಾಸ್‌ನ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ಜನಿಸಿದ್ದರು. ವಿಶ್ವ ರೆಡ್​ ಕ್ರಾಸ್ ಸಂಸ್ಥೆಯನ್ನು 1863ರಲ್ಲಿ ಪ್ರಾರಂಭಿಸಿದ್ದರು. ಹೆನ್ರಿ ಡ್ಯೂನಾಂಟ್ ಜನ್ಮದಿನದಂದು ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ

ವಿಶ್ವ ರೆಡ್ ಕ್ರಾಸ್ ದಿನದ ಮಹತ್ವ:

ಯುದ್ಧ ಸೇರಿದಂತೆ ಕಷ್ಟದ ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ಈ ದಿನದ ಮೂಲ ಉದ್ದೇಶವಾಗಿದೆ. ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳುವಳಿಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ನಿಸ್ವಾರ್ಥದಿಂದ ಕೆಲಸ ಮಾಡುವ ಸ್ವಯಂಸೇವಕರು ಮತ್ತು ಕಾರ್ಮಿಕರ ಕೊಡುಗೆಯನ್ನು ಈ ದಿನದಂದು ಸ್ಮರಿಸುವ ಕೆಲಸವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್