AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!

ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್​ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯ ಹಿಂದಿನ ಇತಿಹಾಸದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!
World Red Cross Day 2024
ಸಾಯಿನಂದಾ
| Edited By: |

Updated on: May 07, 2024 | 8:28 PM

Share

ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಾ ಬಂದಿರುವ ಸಂಸ್ಥೆಯೇ ರೆಡ್ ಕ್ರಾಸ್. ಯಾವುದೇ ತಾರತಮ್ಯವಿಲ್ಲದೆ ಜನರಿಗೆ ಸಹಾಯ ಮಾಡುವುದೇ ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ. ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ರೆಡ್ ಕ್ರಾಸ್ ದಿನದ ಇತಿಹಾಸ:

1948 ರಲ್ಲಿ ಮೊದಲ ಬಾರಿಗೆ ವಿಶ್ವ ರೆಡ್ ಕ್ರಾಸ್ ದಿನ’ವನ್ನು ಆಚರಿಸಲಾಯಿತು. ಈ ದಿನವನ್ನು ‘ರೆಡ್ ಕ್ರೆಸೆಂಟ್ ಡೇ’ ಎಂದೂ ಕೂಡ ಕರೆಯಲಾಗುತ್ತದೆ. 1828ರ ಮೇ 8ರಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್‌ಕ್ರಾಸ್‌ನ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ಜನಿಸಿದ್ದರು. ವಿಶ್ವ ರೆಡ್​ ಕ್ರಾಸ್ ಸಂಸ್ಥೆಯನ್ನು 1863ರಲ್ಲಿ ಪ್ರಾರಂಭಿಸಿದ್ದರು. ಹೆನ್ರಿ ಡ್ಯೂನಾಂಟ್ ಜನ್ಮದಿನದಂದು ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ

ವಿಶ್ವ ರೆಡ್ ಕ್ರಾಸ್ ದಿನದ ಮಹತ್ವ:

ಯುದ್ಧ ಸೇರಿದಂತೆ ಕಷ್ಟದ ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ಈ ದಿನದ ಮೂಲ ಉದ್ದೇಶವಾಗಿದೆ. ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳುವಳಿಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ನಿಸ್ವಾರ್ಥದಿಂದ ಕೆಲಸ ಮಾಡುವ ಸ್ವಯಂಸೇವಕರು ಮತ್ತು ಕಾರ್ಮಿಕರ ಕೊಡುಗೆಯನ್ನು ಈ ದಿನದಂದು ಸ್ಮರಿಸುವ ಕೆಲಸವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!