AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Refugee Day 2024: ನಿರಾಶ್ರಿತರಿಗೆ ಸೂರು ಕಲ್ಪಿಸಿ, ಮೊಗದಲ್ಲಿ ನಗು ಮೂಡಿಸಿ

ವಿಶ್ವದಾದ್ಯಂತ ನಿರಾಶ್ರಿತರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವವ ಉದ್ದೇಶವನ್ನು ವಿಶ್ವ ನಿರಾಶ್ರಿತರ ದಿನವು ಹೊಂದಿದೆ. ಹಾಗಾದ್ರೆ ಈ ದಿನದ ಕುರಿತಾದ ಇತಿಹಾಸ, ಮಹತ್ವ ಕುರಿತಂತೆ ಇನ್ನಷ್ಟು ಮಾಹಿತಿಯೂ ಇಲ್ಲಿದೆ.

World Refugee Day 2024: ನಿರಾಶ್ರಿತರಿಗೆ ಸೂರು ಕಲ್ಪಿಸಿ, ಮೊಗದಲ್ಲಿ ನಗು ಮೂಡಿಸಿ
ವಿಶ್ವ ನಿರಾಶ್ರಿತರ ದಿನ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 19, 2024 | 5:15 PM

Share

ಬದುಕು ಎಲ್ಲರದ್ದು ಕೂಡ ಒಂದೇ, ಆದರೆ ಜೀವಿಸುವ ರೀತಿ ಮಾತ್ರ ಭಿನ್ನ. ಕೆಲವರಿಗೆ ಐಷಾರಾಮಿ ಜೀವನದ ಸವಿನೋಟ, ಕೆಲವರದ್ದು ಒಂದೊತ್ತಿನ ಊಟಕ್ಕಾಗಿ ಅಲೆದಾಟ. ಹೌದು, ರಸ್ತೆ ಬದಿಯಲ್ಲಿ ನೆಲೆಯಿಲ್ಲದ ಬದುಕುತ್ತಿರುವ ಅದೆಷ್ಟೋ ಜನರನ್ನು ಕಂಡಾಗ ಅಯ್ಯೋ ಎನಿಸುವುದು ಸಹಜ. ಈ ಜಗತ್ತಿನಲ್ಲಿ ಮೂಲಸೌಕರ್ಯಗಳಿಂದ ವಂಚಿತರಾಗಿ ನಿರಾಶ್ರಿತರಾದವರು ಲೆಕ್ಕವಿಲ್ಲದಷ್ಟು ಜನರು. ಯುದ್ಧ, ರಾಜಕೀಯ ಕ್ಷೋಭೆ, ಆರ್ಥಿಕ ಬಿಕ್ಕಟ್ಟು, ಹಿಂಸಾಚಾರ ಹೀಗೆ ನಾನಾ ಸಂದರ್ಭಗಳಲ್ಲಿ ಇರಲು ನೆಲೆಯಿಲ್ಲದೇ, ತನ್ನ ಕುಟುಂಬದವರನ್ನು ಕಳೆದುಕೊಂಡು ಬೀದಿ ಪಾಲಾಗುತ್ತಿರುವವರ ಸಂಖ್ಯೆ ಮಾತ್ರ ಹೆಚ್ಚಾಗುತ್ತಲೇ ಇದೆ. ಅಂತಹ ಜನರ ಬಗ್ಗೆ ಅರಿವು ಮೂಡಿಸಲು ‘ವಿಶ್ವ ನಿರಾಶ್ರಿತರ ದಿನ’ವನ್ನು ಆಚರಿಸಲಾಗುತ್ತಿದೆ.

ವಿಶ್ವ ನಿರಾಶ್ರಿತರ ದಿನದ ಇತಿಹಾಸ

ಜೂನ್ 20, 2001 ರಂದು ಮೊದಲ ಬಾರಿಗೆ ಬಾರಿಗೆ ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಯಿತು. ನಿರಾಶ್ರಿತರ ಸ್ಥಿತಿಗತಿ ಕುರಿತು ಮೊದಲ ಬಾರಿಗೆ 1951 ರಲ್ಲಿ ನಡೆದ ಸಮಾವೇಶದ 50ನೇ ವರ್ಷಾಚರಣೆಯ ದಿನದಿಂದ ವಿಶ್ವ ನಿರಾಶ್ರಿತರ ದಿನ ಆಚರಿಸಲು ಆರಂಭಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಸಿಕಲ್ ಸೆಲ್ ಕಾಯಿಲೆಯ ರೋಗಲಕ್ಷಣಗಳೇನು? ಚಿಕಿತ್ಸೆ ಹೇಗೆ?

ವಿಶ್ವ ನಿರಾಶ್ರಿತರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ನಿರಾಶ್ರಿತರಾಗಿ ಬೀದಿಗೆ ಬಿದ್ದವರು ಹಾಗೂ ಬಲವಂತವಾಗಿ ಮನೆಯನ್ನು ತೊರೆದ ವ್ಯಕ್ತಿಗಳ ಜೀವನ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಅವರಿಗೆ ನಿರಾಶ್ರಿತರಿಗೆ ಆಸರೆ ನೀಡುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ನೆಲೆಯಿಲ್ಲದೇ ಸಂಕಷ್ಟದಲ್ಲಿರುವವರಿಗಾಗಿ ಅನೇಕ ಚಟುವಟಿಕೆಗಳನ್ನು ನಡೆಸುವ ಮೂಲಕ ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಬಹುದು. ಈ ಕುಟುಂಬಗಳಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳು ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ