AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Theatre Day 2025: ಬದುಕಿಗೆ ಹಿಡಿದ ಕನ್ನಡಿ ಈ ರಂಗಭೂಮಿ, ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ

ರಂಗಭೂಮಿ ಅನೇಕ ಕಲಾವಿದರಿಗೆ ಬದುಕು ಕಟ್ಟಿ ಕೊಟ್ಟಿದೆ. ಮನೆ ಮಂದಿಯ ಹಸಿವನ್ನು ನೀಗಿಸಿದೆ. ಎಲ್ಲರಿಗೂ ತಿಳಿದಿರುವಂತೆ ರಂಗಭೂಮಿಯು ತಮ್ಮ ಕಲಾತ್ಮಕ ಪ್ರತಿಭೆಯನ್ನು ಸನ್ನೆಗಳು, ಮಾತು, ಹಾಡು, ಸಂಗೀತ, ನೃತ್ಯದ ಮೂಲಕ ಪ್ರೇಕ್ಷಕರಿಗೆ ಸಂದೇಶವನ್ನು ರವಾನಿಸಲು ನೇರ ಪ್ರದರ್ಶನಗಳನ್ನು ನೀಡುವ ವೇದಿಕೆಯಲ್ಲಿ ಒಂದು. ಈ ರಂಗಕಲೆಯನ್ನು ಪ್ರೋತ್ಸಾಹಿಸಿ ಉಳಿಸಿ ಬೆಳೆಸಲು ಒಂದು ದಿನವನ್ನು ಮೀಸಲಿಟ್ಟಿದೆ. ಹೌದು, ಪ್ರತಿ ವರ್ಷ ಮಾರ್ಚ್ 27 ರಂದು ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ವಿಶ್ವ ರಂಗಭೂಮಿ ದಿನದ ಆಚರಣೆ ಹುಟ್ಟಿಕೊಂಡದ್ದು ಯಾವಾಗ? ಏನಿದರ ಇತಿಹಾಸ ಹಾಗೂ ಮಹತ್ವ? ಎನ್ನುವ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Theatre Day 2025: ಬದುಕಿಗೆ ಹಿಡಿದ ಕನ್ನಡಿ ಈ ರಂಗಭೂಮಿ, ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 27, 2025 | 9:46 AM

Share

ಪ್ರಾಚೀನಕಾಲದ ಮನೋರಂಜನಾ ಮಾಧ್ಯಮಗಳಲ್ಲಿ ಒಂದು ರಂಗಭೂಮಿ (Theatre). ಈ ರಂಗಭೂಮಿಯು ಸಂಸ್ಕೃತಿಯನ್ನು ಚಿತ್ರಿಸುವ ಅತ್ಯಂತ ಜನಪ್ರಿಯವಾದ ಕಲಾ ಪ್ರಕಾರವಾಗಿದೆ. ಇವತ್ತಿಗೂ ರಂಗಭೂಮಿಯೂ ಸಮಾಜದಲ್ಲಿನ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲುತ್ತ ಸಂದೇಶವನ್ನು ರವಾನಿಸುತ್ತ ಬರುತ್ತಿದೆ. ಈಗಾಗಲೇ ಅದೆಷ್ಟೋ ರಂಗಭೂಮಿಯಿಂದ ಹಿರಿತೆರೆ (Big screen) ಹಾಗೂ ಕಿರುತೆರೆ (Small screen) ಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಹೀಗಾಗಿ ಈ ದಿನದಂದು ರಂಗಭೂಮಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ಪ್ರಪಂಚದಾದ್ಯಂತ ರಂಗಭೂಮಿ ಕಲೆ ಹಾಗೂ ಪ್ರತಿಭೆಯನ್ನು ಫೋತ್ಸಾಹಿಸುವುದಾಗಿದೆ.

ವಿಶ್ವ ರಂಗಭೂಮಿ ದಿನದ ಇತಿಹಾಸ

1961 ರಲ್ಲಿ ಅಂತಾರಾಷ್ಟ್ರೀಯ ರಂಗಭೂಮಿ ಸಂಸ್ಥೆ ಅಥವಾ ಇಂಟರ್‌ನ್ಯಾಷನಲ್‌ ಥಿಯೇಟರ್‌ ಇನ್ಸ್ಟಿಟ್ಯೂಟ್‌ (ಐಟಿಐ) ಈ ದಿನದ ಆಚರಣೆಯನ್ನು ಪರಿಚಯಿಸಿತು. ವಿಶ್ವ ರಂಗಭೂಮಿ ದಿನದಂದು ಫ್ರೆಂಚ್ ನಾಟಕಕಾರ ಜೀನ್ ಕಾಕ್ಟೋ ಅವರು ಮೊದಲ ಸಂದೇಶವನ್ನು ನೀಡುವ ಕೆಲಸವನ್ನು ಮಾಡಿದರು. ಅಂದಿನಿಂದ ಪ್ರತಿ ವರ್ಷ ಮಾರ್ಚ್ 27 ರಂದು ಜಾಗತಿಕವಾಗಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ
Image
ರಾತ್ರಿ ಚಪಾತಿ ತಿನ್ನುತ್ತೀರಾ? ನಿಮ್ಮಲ್ಲಿ ಖಂಡಿತ ಈ ಬದಲಾವಣೆ
Image
ಕಣ್ಣಿಗೆ ಕಸ ಬಿದ್ದರೆ ತಕ್ಷಣ ಕಣ್ಣನ್ನು ಉಜ್ಜಬೇಡಿ, ಈ ಕೆಲಸ ಮೊದ್ಲು ಮಾಡಿ
Image
ನೀರಿಗೆ ಇದನ್ನು ಹಾಕಿ ಸ್ನಾನ ಮಾಡಿದ್ರೆ ಬೆವರಿನ ವಾಸನೆ ದೂರವಾಗುತ್ತೆ
Image
ನೀವು ಆಯ್ಕೆ ಮಾಡಿಕೊಳ್ಳುವ ಬೀಚ್ ಚಿತ್ರದಲ್ಲಿ ಅಡಗಿದೆ ನಿಮ್ಮ ವ್ಯಕ್ತಿತ್ವ

ಇದನ್ನೂ ಓದಿ: ಬೇಸಿಗೆಯಲ್ಲಿ ಹೆಲ್ಮೆಟ್ ಧರಿಸುವಾಗ ಈ ಟಿಪ್ಸ್ ತಪ್ಪದೇ ಪಾಲಿಸಿ

ವಿಶ್ವ ರಂಗಭೂಮಿ ದಿನದ ಮಹತ್ವ

ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪುರಾತನ ಕಲೆ ,ಸಾಹಿತ್ಯ, ಸಂಸ್ಕೃತಿಗಳು ಕಣ್ಮರೆಯಾಗುತ್ತಾ ಹೋಗುವುದನ್ನು ಕಾಣಬಹುದು. ಪ್ರಾಚೀನ ಕಲೆಯಾದ ರಂಗಭೂಮಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಹಾಗೂ ಪ್ರಪಂಚದಾದ್ಯಂತ ರಂಗಭೂಮಿ ಕಲೆ ಹಾಗೂ ಪ್ರತಿಭೆಯನ್ನು ಫೋತ್ಸಾಹಿಸುವುದು ಈ ದಿನದ ಮಹತ್ವವಾಗಿದೆ. ಹೀಗಾಗಿ ಈ ವಿಶೇಷ ದಿನದಂದು ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ