AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Tuberculosis Day 2024: ಟಿಬಿ ಬಗ್ಗೆ ಭಯಬೇಡ, ಈ ಚಿಕಿತ್ಸೆಯಿಂದ ಕ್ಷಯ ಶಮನ

ಒಂದು ಕಾಲದಲ್ಲಿ ಜನರನ್ನು ಭಯಭೀತರನ್ನಾಗಿಸಿದ್ದ ಕಾಯಿಲೆಗಳಲ್ಲಿ ಈ ಕ್ಷಯ ರೋಗ ಅಥವಾ ಟಿಬಿ ಕೂಡ ಒಂದು. ಒಬ್ಬರಿಂದ ಇನ್ನೊಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವ ಈ ಕ್ಷಯರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಕಂಟಕ ಎದುರಾಗಬಹುದು. ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್‌ 24ರಂದು ವಿಶ್ವದಾದ್ಯಂತ ಕ್ಷಯರೋಗ (ಟಿಬಿ) ದಿನವನ್ನು ಆಚರಿಸಲಾಗುತ್ತದೆ.

World Tuberculosis Day 2024: ಟಿಬಿ ಬಗ್ಗೆ ಭಯಬೇಡ, ಈ ಚಿಕಿತ್ಸೆಯಿಂದ ಕ್ಷಯ ಶಮನ
ಸಾಯಿನಂದಾ
| Edited By: |

Updated on: Mar 23, 2024 | 4:32 PM

Share

ಕ್ಷಯ ರೋಗವೆನ್ನುವುದು ಅತ್ಯಂತ ಭಯಾನಕ ಹಾಗೂ ನೋವನ್ನು ಉಂಟು ಮಾಡುವ ಸಾಂಕ್ರಾಮಿಕ ರೋಗಗಳಲ್ಲಿ ಒಂದು. ಇದು ‘ಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್’ ಎಂಬ ಬ್ಯಾಕ್ಟೀರಿಯಾದಿಂದ ರೋಗವು ಬರುತ್ತದೆ. ಸಾಂಕ್ರಾಮಿಕ ಕಾಯಿಲೆವಾಗಿರುವ ಈ ಕ್ಷಯರೋಗವು ಒಬ್ಬರಿನಿಂದ ಇನ್ನೊಬ್ಬರಿಗೆ ಸುಲಭವಾಗಿ ಹರಡಬಲ್ಲದು. ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ ಅಥವಾ ಆ ವ್ಯಕ್ತಿಯ ಕಫದಿಂದಲೂ ಹರಡುವ ಸಾಧ್ಯತೆಯಿದೆ. ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುವ ಕಾರಣ ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆಯನ್ನು ಮಾಡುವುದು ಒಳ್ಳೆಯದು. ರೋಗ ಲಕ್ಷಣಗಳು ಗಂಭೀರವಾದರೆ ದೇಹದ ಇತರ ಭಾಗಗಳಿಗೂ ಹಾನಿಯಾಗುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆಯಿರುವ ವ್ಯಕ್ತಿಗಳಲ್ಲಿ ಈ ರೋಗ ಬರುವ ಸಾಧ್ಯತೆಯೂ ಅಧಿಕವಾಗಿರುತ್ತದೆ. ಈ ಗಂಭೀರ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಕ್ಷಯ ರೋಗ ದಿನವನ್ನು ಆಚರಿಸಲಾಗುತ್ತದೆ

ವಿಶ್ವ ಕ್ಷಯ ರೋಗ ದಿನದ ಇತಿಹಾಸ

ಡಾ.ರಾಬರ್ಟ್ ಕೋಚ್ ಟಿಬಿಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು1882ರಲ್ಲಿ ಕಂಡುಹಿಡಿದರು. ವಿಜ್ಞಾನಿಯ ಈ ಆವಿಷ್ಕಾರವನ್ನು ನೆನಪಿಸಲು ಮಾರ್ಚ್ 24 ರಂದು ವಿಶ್ವ ಕ್ಷಯ ದಿನವೆಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಕಾಮಾಲೆ ಬಂದರೆ ಆತಂಕ ಬೇಡ, ಶೀಘ್ರವಾಗಿ ಗುಣ ಪಡಿಸಿಕೊಳ್ಳುವುದು ಹೇಗೆ?

ವಿಶ್ವ ಕ್ಷಯ ರೋಗ ದಿನದ ಮಹತ್ವ

ಪ್ರತಿ ವರ್ಷ ಮಾರ್ಚ್ 26 ರಂದು ವಿಶ್ವದೆಲ್ಲೆಡೆಯಲ್ಲಿ ಟಿವಿ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದೆಲ್ಲೆಡೆ ಅನೇಕರು ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಆರೋಗ್ಯದ ಮೇಲೆ ಗಂಭೀರ ಬ್ಯಾಕ್ಟೀರಿಯಾವು ಬೀರುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶವನ್ನು ಹೊಂದಿದೆ. ಈ ದಿನದಂದು ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್