AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?

ವಿಶ್ವದಾದ್ಯಂತ ಅನೇಕ ಪ್ರಭೇದಗಳ ಆಮೆಗಳಿವೆ. ಆದರೆ ಬಹುತೇಕ ಆಮೆಗಳ ಪ್ರಭೇದಗಳು ಅಳಿವಿನಂಚಿನಲ್ಲಿದೆ. ಈ ಪ್ರಭೇಧಗಳನ್ನು ರಕ್ಷಿಸಲು ಹಾಗೂ ಈ ಬಗ್ಗೆ ಜನರಲ್ಲಿ ಈ ಕುರಿತು ಅರಿವು ಮೂಡಿಸಲು ಪ್ರತಿ ವರ್ಷ ಮೇ 23 ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ.

World Turtle Day 2024 : ಆಮೆಗಳ ಸಂತತಿ ನಾಶವಾಗಲು ನಾವೇ ಕಾರಣ, ಹೇಗೆ ಗೊತ್ತಾ?
ಸಾಯಿನಂದಾ
| Edited By: |

Updated on: May 23, 2024 | 11:17 AM

Share

ವಿಶ್ವದ ಅತ್ಯಂತ ಹಳೆಯ ಸರೀಸೃಪ ಗುಂಪುಗಳಿಗೆ ಸೇರಿದ ಆಮೆಗಳು ಶಾಂತ ಸ್ವಭಾವದ ಜೀವಿಗಳು. ಪ್ರಪಂಚದಲ್ಲಿ ಸುಮಾರು 350ಕ್ಕೂ ಹೆಚ್ಚಿನ ವಿವಿಧ ಆಮೆಯ ಸಂತತಿಗಳಿವೆ. ಈ ಭೂಮಿಯ ಮೇಲಿನ ಜೀವಿಗಳಲ್ಲಿ ಆಮೆಯ ಜೀವಿತಾವಧಿ ದೀರ್ಘವಾಗಿದೆ. 150-200 ವರ್ಷಗಳ ಕಾಲ ಬದುಕುವ ಈ ಸರೀಸೃಪಗಳ ಸಂತತಿಯನ್ನು ಕಾಣುವುದೇ ಅಪರೂಪವಾಗಿದೆ. ಸಮುದ್ರದಲ್ಲಿ ವಾಸಿಸುವ ಜೀವಿಯಾಗಿರುವ ಈ ಆಮೆಗಳ ಕೆಲ ಪ್ರಭೇದಗಳು ಕಣ್ಮರೆಯಾಗುತ್ತಿದೆ. ಇದಕ್ಕೆ ಒಂದು ಮೂಲ ಕಾರಣವೇ ಮಾನವನ ಬೇಟೆಯ ಪ್ರವೃತ್ತಿಯಾಗಿದ್ದು, ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳಬೇಟೆಯಾಡುತ್ತಾರೆ. ಈ ಸರೀಸೃಪಗಳ ಸಂತತಿಯನ್ನು ಉಳಿಸುವ ಹಾಗೂ ಅವುಗಳ ಆವಾಸಸ್ಥಾನಗಳನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ.

ವಿಶ್ವ ಆಮೆ ದಿನದ ಇತಿಹಾಸ

ಅಮೇರಿಕಾದ ಆಮೆ ರಕ್ಷಣಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ 2000 ಇಸವಿಯಲ್ಲಿ ಈ ದಿನವನ್ನು ಆಚರಣೆಗೆ ತರಲಾಯಿತು. ಅಂದಿನಿಂದ ಪ್ರತೀ ವರ್ಷ ಮೇ 23ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ನೋ ಫೋನ್, ನೋ ಲ್ಯಾಪ್‌ಟಾಪ್‌, ಡಿಜಿಟಲ್​​​ ಒತ್ತಡದಿಂದ ದೂರವಿರಲು ಡಿಜಿಟಲ್ ಡಿಟಾಕ್ಸ್

ವಿಶ್ವ ಆಮೆ ದಿನದ ಮಹತ್ವ ಹಾಗೂ ಆಚರಣೆ

ಆಮೆಗಳ ಕೆಲವು ಪ್ರಭೇದಗಳು ಅಳಿವಿನಂಚಿಗೆ ತಲುಪಿದೆ. ಹೀಗಾಗಿ ಈ ಆಮೆಗಳನ್ನು ರಕ್ಷಿಸಲು ಹಾಗೂ ಅವುಗಳ ಕಣ್ಮರೆಯಾಗುತ್ತಿರುವ ಆವಾಸಸ್ಥಾನಗಳನ್ನು ಸಂರಕ್ಷಿಸಲು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸುವ ಉದ್ದೇಶವನ್ನು ಹೊಂದಿದೆ. ಈ ವಿಶ್ವ ಆಮೆ ದಿನವನ್ನು ಜಗತ್ತಿನಾದ್ಯಂತ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಆಮೆಗಳಂತೆ ಉಡುಗೆ ತೊಟ್ಟು ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತವೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ