AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Wind Day 2024 : ವಿಶ್ವ ಗಾಳಿ ದಿನ; ವಾಯು ಮಾಲಿನ್ಯ ತಡೆಗಟ್ಟಿ, ಪರಿಸರ ರಕ್ಷಿಸೋಣ

ಉಸಿರಾಡಲು ಶುದ್ಧ ಗಾಳಿಯೇ ಇಲ್ಲದೇ ಹೋದರೆ ಮನುಷ್ಯನ ಆರೋಗ್ಯದ ಗತಿಯೇನು? ಹೀಗಾಗಿ ಈ ಗಾಳಿ ಶಕ್ತಿಯ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜೂನ್ 15 ರಂದು ವಿಶ್ವದಾದ್ಯಂತ ವಿಶ್ವ ಗಾಳಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿ ಇಲ್ಲಿದೆ.

World Wind Day 2024 : ವಿಶ್ವ ಗಾಳಿ ದಿನ; ವಾಯು ಮಾಲಿನ್ಯ ತಡೆಗಟ್ಟಿ, ಪರಿಸರ ರಕ್ಷಿಸೋಣ
World Wind Day 2024
ಅಕ್ಷತಾ ವರ್ಕಾಡಿ
|

Updated on: Jun 14, 2024 | 7:14 PM

Share

ಮಾನವನ ಅಪರಿಮಿತ ಚಟುವಟಿಕೆಗಳಿಂದಾಗಿ ಪರಿಸರವು ಕ್ರಮೇಣವಾಗಿ ನಾಶವಾಗುತ್ತಿದೆ. ಹೀಗಾಗಿ ಜನರು ನೈಸರ್ಗಿಕ ಸಂಪನ್ಮೂಲಗಳ ಕಡೆಗೆ ಹೆಚ್ಚು ಅವಲಂಬಿತರಾಗಬೇಕಾದ ಅನಿವಾರ್ಯತೆಯೂ ಬಂದೋದಾಗಿದೆ. ಕಳೆದ ಕೆಲವು ವರ್ಷಗಳಿಂದ ಜಾಗತಿಕ ತಾಪಮಾನ ಏರಿಕೆ, ವಾಹನಗಳ ದಟ್ಟನೆ, ಇಂಗಾಲದ ಹೊರಸೂಸುವಿಕೆ ಮತ್ತು ಹಸಿರುಮನೆ ಅನಿಲಗಳ ಪರಿಣಾಮಗಳಿಂದ ಆರೋಗ್ಯವು ಹಾಳಾಗುತ್ತಿದೆ. ಈ ಅಗತ್ಯವಾದ ಇಂಧನ ಮೂಲಗಳಲ್ಲಿ ಒಂದಾಗಿರುವ ಗಾಳಿ ಶಕ್ತಿಯ ಬಳಕೆಯೂ ಸರಿಯಾದ ರೀತಿಯಲ್ಲಿಯಾಗಬೇಕು.

ಎಂದಿಗೂ ಬರಿದಾಗದ ವಾಯುವನ್ನು, ಶಕ್ತಿಯಾಗಿ ಪರಿವರ್ತಿಸಿದರೆ ಇಂಧನಗಳಾಗಿ ಬಳಸುವ ಅವಕಾಶವು ನಮ್ಮ ಮುಂದಿದೆ. ಹೀಗಾಗಿ ಈ ವಾಯುವನ್ನು ಕಲುಷಿತಗೊಳಿಸದೇ ಹೇಗೆ ಬಳಸಬೇಕು ಹಾಗೂ ಪವನ ಶಕ್ತಿಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಪ್ರತಿ ವರ್ಷ ಜೂನ್ 15ರಂದು ವಿಶ್ವ ಗಾಳಿ ದಿನ (ವಿಶ್ವ ಪವನ ದಿನ ) ವನ್ನು ಜಾಗತಿಕ ಮಟ್ಟದಲ್ಲಿ ಆಚರಿಸಲಾಗುತ್ತದೆ.

ಇದನ್ನೂ ಓದಿ: ತುಂಬಾ ದಪ್ಪ ಇದ್ದೀರಾ? ತೆಳ್ಳಗಾಗಲು ಈ ಆಹಾರಗಳನ್ನು ದಿನನಿತ್ಯ ಸೇವಿಸಿ

ವಿಶ್ವ ಗಾಳಿ ದಿನದ ಇತಿಹಾಸ ಹಾಗೂ ಮಹತ್ವ:

ಇಂದು ಶುದ್ಧವಾದ ಗಾಳಿಯೂ ಇಲ್ಲದಂತಾಗಿದೆ. ಕಲುಷಿತ ಗಾಳಿಯನ್ನೇ ಉಸಿರಾಡುವ ಪರಿಸ್ಥಿತಿಯೂ ಎದುರಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಗಾಳಿ ದಿನ ಪ್ರಾರಂಭವಾಯಿತು. ‘ವಿಂಡ್ ಡೇ’ ಅನ್ನು ಮೊದಲ ಬಾರಿಗೆ ಜೂನ್ 15, 2007 ರಂದು ಆಚರಿಸಲಾಯಿತು. 2009 ರ ವೇಳೆಗೆ ವಿಂಡ್ ಯುರೋಪ್ ಮತ್ತು ಗ್ಲೋಬಲ್ ವಿಂಡ್ ಎನರ್ಜಿ ಕೌನ್ಸಿಲ್ ಸಹಭಾಗಿತ್ವದಲ್ಲಿ ಮತ್ತು ವಿಶ್ವ ವಿಂಡ್ ಡೇ ಅಥವಾ ಗ್ಲೋಬಲ್ ವಿಂಡ್ ಡೇ ಎಂದು ಮರುನಾಮಕರಣ ಮಾಡಿತು. ಗಾಳಿ ಶಕ್ತಿ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಅತ್ಯಂತ ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಸಂಘ ಸಂಸ್ಥೆಗಳು ಸೆಮಿನಾರ್, ಅಭಿಯಾನ ಸೇರಿದಂತೆ ಇನ್ನಿತ್ತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ