AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Youth Skills Day 2026: ವಿಶ್ವ ಯುವ ಕೌಶಲ್ಯ ದಿನದ ಇತಿಹಾಸ, ಮಹತ್ವ ತಿಳಿಯಿರಿ

ಶಿಕ್ಷಣ ಇದ್ದರೆ ಸಾಲದು, ಕೌಶಲ್ಯಗಳು ಅಗತ್ಯ. ಯುವ ಸಮುದಾಯಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ನೀಡುವುದರ ಜತೆಗೆ ಯುವಕ ಯುವತಿಯರು ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಸಜ್ಜುಗೊಳಿಸುವುದೇ ಈ ವಿಶ್ವ ಯುವ ಕೌಶಲ್ಯ ದಿನ ಮೂಲ ಉದ್ದೇಶ. ಈ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸಲಾಗುತ್ತದೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Youth Skills Day 2026: ವಿಶ್ವ ಯುವ ಕೌಶಲ್ಯ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಸಾಂದರ್ಭಿಕ ಚಿತ್ರImage Credit source: Impresionante
ಸಾಯಿನಂದಾ
|

Updated on: Jul 15, 2026 | 10:05 AM

Share

ಇಂದಿನ ಯುವಜನತೆ ತಮ್ಮ ಜೀವನ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡಿದ್ದಾರೆ. ಸೇವಿಸುವ ಆಹಾರ, ಉಡುಗೆ ತೊಡುಗೆ ಸೇರಿದಂತೆ ಎಲ್ಲದರಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳತ್ತ ಗಮನ ಹರಿಸುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ಉದ್ಯೋಗ ಅನುಭವದ ಜತೆಗೆ ಕೌಶಲ್ಯಗಳು ಬಹಳ ಮುಖ್ಯ. ಹೀಗಾಗಿ ಯುವ ಜನತೆಯಲ್ಲಿ ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ವಿಶ್ವ ಯುವ ಕೌಶಲ್ಯ ದಿನ (World Youth Skills Day) ಮೀಸಲಿಡಲಾಗಿದೆ. ಪ್ರತಿ ವರ್ಷ ಜುಲೈ 15 ರಂದು ವಿಶ್ವ ಯುವ ಕೌಶಲ್ಯ ದಿನದ ಆಚರಣೆ ಚಾಲ್ತಿಯಲ್ಲಿದೆ.

ವಿಶ್ವ ಯುವ ಕೌಶಲ್ಯ ದಿನದ ಇತಿಹಾಸವೇನು?

ಶ್ರೀಲಂಕಾದ ಉಪಕ್ರಮದ ಮೇರೆಗೆ, ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 2014 ರಂದು ವಿಶ್ವ ಯುವ ಕೌಶಲ್ಯ ದಿನದ ಆಚರಣೆಯನ್ನು ಅಂಗೀಕರಿಸಿತು. ಹೀಗಾಗಿ 2015 ರ ಜುಲೈ 15 ರಂದು ಮೊದಲ ಬಾರಿಗೆ ವಿಶ್ವ ಕೌಶಲ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಜುಲೈ 15 ರಂದು ಈ ದಿನದ ಆಚರಣೆ ಚಾಲ್ತಿಯಲ್ಲಿದೆ.

ಇದನ್ನೂ ಓದಿ: ವಿಶ್ವ ಪೇಪರ್‌ ಬ್ಯಾಗ್‌ ದಿನದ ಆಚರಣೆಯ ಇತಿಹಾಸ, ಮಹತ್ವದ ಸಂಪೂರ್ಣ ವಿವರ ಇಲ್ಲಿದೆ

ವಿಶ್ವ ಯುವ ಕೌಶಲ್ಯ ದಿನದ ಮಹತ್ವ, ಆಚರಣೆ ಹೇಗೆ?

ಯುವಕರಿಗೆ ಕೆಲಸ, ಉದ್ಯಮಶೀಲತೆ ಹಾಗೂ ಅಗತ್ಯವಾದ ಅಗತ್ಯವಾದ ಕೌಶಲ್ಯವನ್ನು ಒದಗಿಸಲು ಹಾಗೂ ಯುವಕರನ್ನು ಪ್ರೇರೆಪಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಯುವಕರಲ್ಲಿ ಕೌಶಲ್ಯ ಅಭಿವೃದ್ಧಿ ಪಡಿಸಲು ಜಾಗೃತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು, ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು