AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ

ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜುಲೈ 6 ರಂದು ವಿಶ್ವ ಝೂನೋಸ್ ದಿನ ಅಥವಾ ವಿಶ್ವ ಪ್ರಾಣಿಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ. ಝುನೋಟಿಕ್ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ
ವಿಶ್ವ ಝೂನೋಸಸ್ ದಿನ
ಸಾಯಿನಂದಾ
| Edited By: |

Updated on: Jul 05, 2024 | 2:52 PM

Share

ಝೂನೋಸಸ್ ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಬಹುಬೇಗನೇ ಹರಡುತ್ತವೆ. ಒಂದು ವೇಳೆ ಈ ಸೋಂಕಿತ ಪ್ರಾಣಿಯ ರಕ್ತ, ಮೂತ್ರ ಲೋಳೆ, ಮಲ ಅಥವಾ ದೇಹದ ಇತರ ದ್ರವಗಳೊಂದಿಗೆ ನೇರವಾಗಿ ಇಲ್ಲವಾದರೆ ಪರೋಕ್ಷವಾಗಿ ಸಂಪರ್ಕದಿಂದಾಗಿ ಕಾಯಿಲೆಯೂ ಹರಡುವ ಸಾಧ್ಯತೆಯಿದೆ. ರೇಬಿಸ್, ಎಬೋಲಾ, ಹಂದಿ ಜ್ವರ, ಫ್ಲೂ, ಹಕ್ಕಿ ಜ್ವರ ಇವೆಲ್ಲವೂ ಝೂನೋಟಿಕ್ ಕಾಯಿಲೆಗಳ ಸಾಲಿಗೆ ಸೇರುತ್ತದೆ. ಈ ರೋಗಗಳು ಬಾರದಂತೆ ತಡೆಗಟ್ಟಲು ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜುಲೈ 6 ರಂದು ವಿಶ್ವ ಝೂನೋಸಸ್ ದಿನ ಅಥವಾ ವಿಶ್ವ ಪ್ರಾಣಿ ಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಝೂನೋಸಸ್ ದಿನದ ಇತಿಹಾಸ

ಪ್ರತಿ ವರ್ಷ ಜುಲೈ 6 ರಂದು, ಮೊದಲನೇ ಝೂನೋಟಿಕ್ ಕಾಯಿಲೆಯ ಲಸಿಕೆಯಾದ ‘ರೇಬಿಸ್ ಲಸಿಕೆಯ’ ಅಭಿವೃದ್ಧಿಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. 1885 ರಲ್ಲಿ ಜೂಯಿಸ್ ಪಾಶ್ಚರ್ ಅವರು ಝೂನೋಟಿಕ್ ಕಾಯಿಲೆಯಾದ ರೇಬಿಸ್ ವಿರುದ್ಧ ಮೊದಲ ಲಸಿಕೆಯನ್ನು ಕಂಡುಹಿಡಿದ ದಿನವನ್ನು ನೆನಪಿಸುವ ದಿನವಾಗಿದೆ. 2007 ರಲ್ಲಿ ಈ ಲಸಿಕೆ ನೂರನೇ ವರ್ಷದ ವಾರ್ಷಿಕೋತ್ಸವದ ದಿನದಂದು ಮೊದಲ ವಿಶ್ವ ಝೂನೋಟಿಕ್ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಝೂನೋಸಸ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಆರೋಗ್ಯಕ್ಕೆ ಹಿತ ದೊಡ್ಡ ಪತ್ರೆ ಎಲೆಯ ಬಜ್ಜಿ, ರೆಸಿಪಿಯ ವಿಧಾನ ಇಲ್ಲಿದೆ

ವಿಶ್ವ ಝೂನೋಸಸ್ ದಿನದ ಮಹತ್ವ

ಝೂನೋಟಿಕ್ ಕಾಯಿಲೆಯ ಹರಡುವಿಕೆಯನ್ನು ತಡೆಗಟ್ಟಲು, ಈ ಕಾಯಿಲೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ದಿನವೂ ಮಹತ್ವಕಾರಿಯಾಗಿದೆ. ಈ ದಿನದಂದು ಸರ್ಕಾರ ಸೇರಿದಂತೆ ಸಂಘ ಸಂಸ್ಥೆಗಳು ರೋಗಗಳ ಕಾರಣಗಳು ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳನ್ನು ಆಯೋಜಿಸುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ