AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rudra Veena from Vehicle Scrap: ವಾಹನಗಳ ಬಿಡಿಭಾಗಳಿಂದ ತಯಾರಿಸಲಾಗಿದೆ ವಿಶ್ವದ ಅತಿ ದೊಡ್ಡ ರುದ್ರ ವೀಣೆ

ಮಧ್ಯಪ್ರದೇಶದ ಕಲಾವಿದರ ಗುಂಪೊಂದು ವಾಹನದ ಬಿಡಿಭಾಗಗಳನ್ನು(Vehicle Scrap) ಬಳಸಿ ವಿಶ್ವದ ಅತಿದೊಡ್ಡ ರುದ್ರ ವೀಣೆಯನ್ನು ಆರು ತಿಂಗಳಲ್ಲಿ ನಿರ್ಮಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಹೊಸ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಲಾವಿದರು ಈ ಬೃಹತ್ ವೀಣೆ ತಯಾರಿ ಮಾಡಿದ್ದಾರೆ.

Rudra Veena from Vehicle Scrap: ವಾಹನಗಳ ಬಿಡಿಭಾಗಳಿಂದ ತಯಾರಿಸಲಾಗಿದೆ ವಿಶ್ವದ ಅತಿ ದೊಡ್ಡ ರುದ್ರ ವೀಣೆ
ವಿಶ್ವದ ಅತಿ ದೊಡ್ಡ ರುದ್ರ ವೀಣೆImage Credit source: ANI
TV9 Web
| Edited By: |

Updated on:Dec 17, 2022 | 2:36 PM

Share

ಭೋಪಾಲ್: ಮಧ್ಯಪ್ರದೇಶದ ಕಲಾವಿದರ ಗುಂಪೊಂದು ವಾಹನದ ಬಿಡಿಭಾಗಗಳನ್ನು(Vehicle Scrap) ಬಳಸಿ ವಿಶ್ವದ ಅತಿದೊಡ್ಡ ರುದ್ರ ವೀಣೆಯನ್ನು ಆರು ತಿಂಗಳಲ್ಲಿ ನಿರ್ಮಿಸಿದ್ದಾರೆ. ಭಾರತೀಯ ಸಂಸ್ಕೃತಿ(Indian Culture)ಯ ಬಗ್ಗೆ ಹೊಸ ಪೀಳಿಗೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ  ಈ ಬೃಹತ್ ವೀಣೆಯನ್ನು ತಯಾರಿಸಲಾಗಿದೆ ಎಂದು ತಂಡದ ಸದಸ್ಯ ಪವನ್ ದೇಶಪಾಂಡೆ  ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಈ ವೀಣೆಯು 28 ಅಡಿ ಉದ್ದ, 10 ಅಡಿ ಅಗಲ ಮತ್ತು 12 ಅಡಿ ಎತ್ತರವಿದೆ. ಸುಮಾರು 10 ಲಕ್ಷ ರೂ ವೆಚ್ಚದಲ್ಲಿ ಆರು ತಿಂಗಳಲ್ಲಿ ತಯಾರಿಸಲಾಗಿದೆ. ಚೈನ್, ಗೇರ್, ಬಾಲ್-ಬೇರಿಂಗ್, ವೈರ್ ಮುಂತಾದ ವಾಹನಗಳ ಬಿಡಿ ಭಾಗಳಿಂದ ಸುಮಾರು 28 ಅಡಿ ಉದ್ದ, 10 ಅಡಿ ಅಗಲ ಮತ್ತು 12 ಅಡಿ ಎತ್ತರದ ವಿಶ್ವದ ಅತಿ ದೊಡ್ಡ ರುದ್ರ ವೀಣೆಯನ್ನು ತಯಾರಿಸಲಾಗಿದೆ.

ರುದ್ರ ವೀಣೆಯು ಚೈನ್, ಗೇರ್, ಬಾಲ್-ಬೇರಿಂಗ್, ವೈರ್ ಮುಂತಾದ ವಾಹನಗಳ ಅವಶೇಷಗಳಿಂದ ಮಾಡಲ್ಪಟ್ಟಿದೆ. ಇದು ವಿಶ್ವದ ಅತಿದೊಡ್ಡ ರುದ್ರ ವೀಣೆ. ಒಟ್ಟು 15 ಕಲಾವಿದರು ಶ್ರಮ ಇದರಲ್ಲಿದೆ ಎಂದು ವೀಣೆ ತಯಾರಿಸಿದ ತಂಡ ಹೇಳಿಕೊಂಡಿದೆ. ನಮ್ಮ ಯುವ ಪೀಳಿಗೆಯು ಭಾರತೀಯ ಸಂಸ್ಕೃತಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಈ ಥೀಮ್‌ ನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ

ಜನರು ಇದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬಹುದಾದ ಸ್ಥಳದಲ್ಲಿ ಇದನ್ನು ಇರಿಸಲಾಗುವುದು.  ಜೊತೆಗೆ ಇದರಲ್ಲಿ ಮ್ಯೂಸಿಕಲ್ ಸಿಸ್ಟಮ್ ಮತ್ತು ಲೈಟ್‌ಗಳನ್ನು ಅಳವಡಿಸುತ್ತೇವೆ. ಇದು ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಜೊತೆಗೆ ಯುವಕರು ಇಂತಹ ಕೆಲಸಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು  ದೇಶಪಾಂಡೆ ತಿಳಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 2:11 pm, Sat, 17 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ