AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನುವ ಮೊದಲು ನೆನೆಸಿಡಬೇಕಾದ 5 ಆಹಾರಗಳಿವು

ನಾವು ಯಾವ ರೀತಿಯ ಆಹಾರಗಳನ್ನು ಸೇವಿಸುತ್ತೇವೆ ಎಂಬುದು ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಉತ್ತಮ ಪೌಷ್ಟಿಕಾಂಶಗಳಿರುವ ಆಹಾರವನ್ನು ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಕೆಲವೊಂದು ಆಹಾರಗಳನ್ನು ತಿನ್ನುವ ಮೊದಲು ನೆನೆಸಿದರೆ ಒಳ್ಳೆಯದು.

ತಿನ್ನುವ ಮೊದಲು ನೆನೆಸಿಡಬೇಕಾದ 5 ಆಹಾರಗಳಿವು
ಕಿಡ್ನಿ ಬೀನ್ಸ್
ಸುಷ್ಮಾ ಚಕ್ರೆ
|

Updated on: Apr 13, 2024 | 2:34 PM

Share

ನಾವು ತಿನ್ನುವ ಮೊದಲು ಕೆಲವು ಆಹಾರಗಳನ್ನು ನೆನೆಸಿಟ್ಟರೆ ಅದರಿಂದ ಪ್ರಯೋಜನಗಳು ಹೆಚ್ಚು. ಅವುಗಳಲ್ಲಿ ಕಿಡ್ನಿ ಬೀನ್ಸ್, ಬಾದಾಮಿ, ಓಟ್ಸ್, ಕಡಲೆ, ಸೋಯಾಬೀನ್ಸ್ ಕೂಡ ಸೇರಿದೆ. ಈ ಆಹಾರ ಪದಾರ್ಥಗಳನ್ನು ನೆನೆಸುವುದರಿಂದ ಏನೆಲ್ಲ ಉಪಯೋಗಗಳಿವೆ, ಅದನ್ನು ಬಳಸುವುದು ಹೇಗೆ? ಅವುಗಳನ್ನು ಏಕೆ ನೆನೆಸಿಡಬೇಕು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಕಿಡ್ನಿ ಬೀನ್ಸ್:

ಕಿಡ್ನಿ ಬೀನ್ಸ್ ಪ್ರಮುಖ ಕಾಳುಗಳಲ್ಲಿ ಒಂದಾಗಿದೆ. ಇದು ನೆನೆಯಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಜೀರ್ಣಕ್ರಿಯೆಯ ಸಮಯದಲ್ಲಿ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ತಡೆಯುವ ಫೈಟಿಕ್ ಆಸಿಡ್ ಮತ್ತು ಲೆಕ್ಟಿನ್‌ಗಳನ್ನು ವಿಭಜಿಸಲು ಕಿಡ್ನಿ ಬೀನ್ಸ್ ಅನ್ನು ನೆನೆಸಿಡುವುದು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕಿಡ್ನಿ ಬೀನ್ಸ್​ ಸೇವನೆಯಿಂದ ಆರೋಗ್ಯಕ್ಕೆ ಆಗುವ 5 ಪ್ರಯೋಜನಗಳು ಇಲ್ಲಿವೆ

ಕಡಲೆ:

ಕಡಲೆಯನ್ನು ನೆನೆಸದೇ ಹಾಗೇ ಬೇಯಿಸುವುದು ಕಷ್ಟ. ನೆನೆಸುವುದರಿಂದ ಕಡಲೆ ಮೃದುಗೊಳ್ಳುತ್ತದೆ. ಇದರಿಂದ ಕಡಲೆ ಹಾಕಿ ಮಾಡುವ ಅಡುಗೆ ಸಹ ರುಚಿಕರವಾಗುತ್ತದೆ.

ಸೋಯಾಬೀನ್:

ಸೋಯಾಬೀನ್ ಅನ್ನು ಮೃದುಗೊಳಿಸಲು ನೆನೆಸಬೇಕು. ಇದು ಅಡುಗೆ ಮತ್ತು ಸರಿಯಾದ ಜೀರ್ಣಕ್ರಿಯೆಯನ್ನು ಸಹ ಉತ್ತೇಜಿಸುತ್ತದೆ. ಸೋಯಾಬೀನ್‌ಗಳನ್ನು ನೆನೆಸುವುದು ಜೀರ್ಣಕ್ರಿಯೆಯ ಸಮಯದಲ್ಲಿ ಅನಿಲದ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ.

ಓಟ್ಸ್:

ಓಟ್ಸ್ ಅನ್ನು ನೆನೆಸುವುದು ಪೋಷಕಾಂಶಗಳನ್ನು ಒಡೆಯಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಅನುಕೂಲಗಳಿವೆ.

ಇದನ್ನೂ ಓದಿ: ಚಾಕೋಲೇಟ್ ತಿಂದ ನಂತರ ಮಕ್ಕಳಿಗೆ ಬಾದಾಮಿ ಕೊಡಿ

ಬಾದಾಮಿ:

ಬಾದಾಮಿಯು ದೀರ್ಘಕಾಲ ನೆನೆಸಿದ ಬೀಜಗಳಾಗಿವೆ. ಅದು ನೆನೆಯಲು ಕನಿಷ್ಠ 8 ಗಂಟೆಗಳ ಅಗತ್ಯವಿದೆ. ಇದು ಜೀರ್ಣಕ್ರಿಯೆಯ ಸಾಧ್ಯತೆಯನ್ನು ಸುಧಾರಿಸುತ್ತದೆ ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ಶುದ್ಧೀಕರಿಸುವ ಮತ್ತು ಉತ್ಕರ್ಷಣ ನಿರೋಧಕಗಳನ್ನು ಸಕ್ರಿಯಗೊಳಿಸುವ ಕಿಣ್ವಗಳನ್ನು ಬಿಡುಗಡೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?