AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸುಧೇಂದ್ರ, ಶಿವಾನಂದ ಕಳವೆ ಸೇರಿ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಘೋಷಣೆ

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸಾಧನೆಯನ್ನು ಗುರುತಿಸಿ 10 ಸಾಹಿತಿಗಳನ್ನು 2020ನೇ ಸಾಲಿನ ಸಾಹಿತ್ಯಶ್ರೀ ಪ್ರಶ್ತಿಗೆ ಆಯ್ಕೆಮಾಡಲಾಗಿದ್ದು, ಪ್ರೇಮಶೇಖರ್, ಡಾ.ರಾಜಪ್ಪ ದಳವಾಯಿ, ಬಿ.ಟಿ.ಜಾಹ್ನವಿ, ಪ್ರೊ. ಕಲ್ಯಾಣರಾವ್ ಜಿ.ಪಾಟೀಲ್, ಡಾ.ಜೆ.ಪಿ.ದೊಡ್ಡಮನಿ, ಡಾ. ಮೃತ್ಯುಂಜಯ ರುಮಾಲೆ, ಡಿ.ವಿ.ಪ್ರಹ್ಲಾದ, ಡಾ.ಎ.ಎಸ್.ಆಶಾದೇವಿ, ಶಿವಾನಂದ ಕಳವೆ ಮತ್ತು ಡಾ.ವೀಣಾ ಬನ್ನಂಜೆ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಿಸಿದೆ.

ವಸುಧೇಂದ್ರ, ಶಿವಾನಂದ ಕಳವೆ ಸೇರಿ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಘೋಷಣೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Feb 26, 2021 | 6:31 PM

Share

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರೊ.ಅಮೃತ ಸೋಮೇಶ್ವರ, ವಿದ್ವಾನ್ ಷಣ್ಮುಖಯ್ಯ ಅಕ್ಕೂರಮಠ, ಡಾ.ಕೆ.ಕೆಂಪೇಗೌಡ, ಡಾ.ಕೆ.ಆರ್.ಸಂಧ್ಯಾರೆಡ್ಡಿ, ಅಶೋಕಪುರಂ ಕೆ.ಗೋವಿಂದರಾಜು ಅವರುಗಳನ್ನು ಆಯ್ಕೆಮಾಡಿರುವುದಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹೇಳಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸಾಧನೆಯನ್ನು ಗುರುತಿಸಿ 10 ಸಾಹಿತಿಗಳನ್ನು 2020ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರೇಮಶೇಖರ್, ಡಾ.ರಾಜಪ್ಪ ದಳವಾಯಿ, ಬಿ.ಟಿ.ಜಾಹ್ನವಿ, ಪ್ರೊ. ಕಲ್ಯಾಣರಾವ್ ಜಿ.ಪಾಟೀಲ್, ಡಾ.ಜೆ.ಪಿ.ದೊಡ್ಡಮನಿ, ಡಾ. ಮೃತ್ಯುಂಜಯ ರುಮಾಲೆ, ಡಿ.ವಿ.ಪ್ರಹ್ಲಾದ, ಡಾ.ಎ.ಎಸ್.ಆಶಾದೇವಿ, ಶಿವಾನಂದ ಕಳವೆ ಮತ್ತು ಡಾ.ವೀಣಾ ಬನ್ನಂಜೆ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಿಸಿದೆ.

18 ಸಾಹಿತ್ಯ ಪ್ರಕಾರಗಳ ಕೃತಿಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗಳು ಸಹ ಘೋಷಣೆಯಾಗಿದ್ದು, 2019ನೇ ಸಾಲಿನಲ್ಲಿ ಖ್ಯಾತ ಸಾಹಿತಿ ವಸುಧೇಂದ್ರ ಅವರ ತೇಜೋ ತುಂಗಭದ್ರಾ ಕಾದಂಬರಿಗೆ ಪುರಸ್ಕಾರ ಲಭಿಸಿದೆ. ಕವಿತೆ ಪ್ರಕಾರದಲ್ಲಿ ಸುಮಿತ್ ಮೇತ್ರಿ ಅವರ ‘ಥಟ್ ಅಂತ ಬರೆದುಕೊಡುವ ರಶೀದಿಯಲ್ಲ ಕವಿತೆ’, ರಘುನಾಥ ಚ.ಹ ಅವರ ‘ಬೆಳ್ಳಿತೊರೆ’, ಸುಧಾ ಆಡುಕಳ ಅವರ ‘ಬಕುಲದ ಬಾಗಿಲಿನಿಂದ’, ಕಪಿಲ ಪಿ ಹುಮನಾಬಾದೆ ಅವರ ‘ಹಾಣಾದಿ’ ಅವರ ಕೃತಿಯೂ ಸೇರಿ ಒಟ್ಟು 18 ಕೃತಿಗಳಿಗೆ ಪುರಸ್ಕಾರ ಲಭಿಸಿದೆ. ಡಾ.ಪ್ರಭಾಕರ ಶಿಶಿಲ, ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 9 ದತ್ತಿನಿಧಿ ಪುರಸ್ಕಾರಗಳು ಘೋಷಣೆಯಾಗಿವೆ

ಇದನ್ನೂ ಓದಿ: Poetry; ಅವಿತಕವಿತೆ: ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗತೊಡಗಿತು

Motherhood; ನಾನೆಂಬ ಪರಿಮಳದ ಹಾದಿಯಲಿ: ಅಮ್ಮ ಕಾಲುಜಾರಿ ಬಿದ್ದ ಬಾವಿಗೆ ಕಟ್ಟೆ ಕಟ್ಟಲೇ ಇಲ್ಲ

Published On - 6:02 pm, Fri, 26 February 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ