AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Life certificate: ಪಿಂಚಣಿದಾರರ ಜೀವಿತ ಪ್ರಮಾಣ ಪತ್ರ ಸಲ್ಲಿಕೆಗೆ ಫೆ. 28ರವರೆಗೆ ಗಡುವು ವಿಸ್ತರಣೆ

ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವುದಕ್ಕೆ ಪಿಂಚಣಿದಾರರಿಗೆ ಇದ್ದ ಗಡುವನ್ನು ಫೆಬ್ರುವರಿ 28, 2022ಕ್ಕೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

Life certificate: ಪಿಂಚಣಿದಾರರ ಜೀವಿತ ಪ್ರಮಾಣ ಪತ್ರ ಸಲ್ಲಿಕೆಗೆ ಫೆ. 28ರವರೆಗೆ ಗಡುವು ವಿಸ್ತರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 31, 2021 | 6:33 PM

Share

ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28, 2022ರ ವರೆಗೆ ಸರ್ಕಾರ ಶುಕ್ರವಾರದಂದು ವಿಸ್ತರಣೆ ಮಾಡಿದೆ. “ವಿವಿಧ ರಾಜ್ಯಗಳಲ್ಲಿ ಹಬ್ಬುತ್ತಿರುವ ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಮತ್ತು ವಯಸ್ಸಾದವರು ಕೊರೊನಾ ವೈರಸ್‌ಗೆ ದುರ್ಬಲತೆಯನ್ನು ಗಮನದಲ್ಲಿಟ್ಟುಕೊಂಡು, ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಲು ಈಗ ಇರುವ 31.12.2021ರ ಸಮಯವನ್ನು ವಿಸ್ತರಿಸಲು ನಿರ್ಧರಿಸಲಾಗಿದೆ,” ಎಂದು ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಕಚೇರಿ ಜ್ಞಾಪಕ ಪತ್ರದಲ್ಲಿ ತಿಳಿಸಿದೆ.

ಈಗ ಕೇಂದ್ರ ಸರ್ಕಾರದ ಪಿಂಚಣಿದಾರರು 28.02.2022ರವರೆಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. “ಈ ವಿಸ್ತೃತ ಅವಧಿಯಲ್ಲಿ, ಪಿಂಚಣಿ ವಿತರಣೆ ಅಧಿಕಾರಿಗಳು (ಪಿಡಿಎ) ತಡೆರಹಿತವಾಗಿ ಪಿಂಚಣಿ ಪಾವತಿಸುವುದನ್ನು ಮುಂದುವರಿಸಲಾಗುತ್ತದೆ,” ಎಂದು ಅದು ಹೇಳಿದೆ.

ಜೀವಿತ ಪ್ರಮಾಣ ಪತ್ರಗಳನ್ನು ಪಡೆಯುವಾಗ “ಶಾಖೆಗಳಲ್ಲಿ ವಿಪರೀತ ನೂಕುನುಗ್ಗಲನ್ನು ತಪ್ಪಿಸಲು ಮತ್ತು ಕೊವಿಡ್ -19 ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಲು” ಈ ಕ್ರಮಗಳು ನಿರೀಕ್ಷಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. “ಪಿಂಚಣಿ ವಿತರಿಸುವ ಅಧಿಕಾರಿಗಳು ಶಾಖೆಗಳಲ್ಲಿ ಸರಿಯಾದ ವ್ಯವಸ್ಥೆಗಳು ಮತ್ತು ಸಾಮಾಜಿಕ ಅಂತರದ ಕ್ರಮಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಜನದಟ್ಟಣೆಯನ್ನು ತಡೆಯಬೇಕು,” ಎಂದು ಹೇಳಲಾಗಿದೆ.

ಇದನ್ನೂ ಓದಿ: ITR Filing: ಐಟಿಆರ್ ಫೈಲಿಂಗ್ ದಿನಾಂಕ ವಿಸ್ತರಣೆ ಪ್ರಸ್ತಾವ ಇಲ್ಲ ಎಂದ ಕೇಂದ್ರ ಸರ್ಕಾರ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ