AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR filing: ಆಧಾರ್ ಒಟಿಪಿ ಬಳಸಿ ಐಟಿಆರ್ ಫೈಲಿಂಗ್ ಇ-ವೆರಿಫೈ ಮಾಡುವುದು ಹೇಗೆ?

ಐಟಿಆರ್​ ಫೈಲಿಂಗ್ ಅನ್ನು ಆಧಾರ್ ಒಟಿಪಿ ಬಳಸಿ ಇ- ವೆರಿಫೈ ಮಾಡುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

ITR filing: ಆಧಾರ್ ಒಟಿಪಿ ಬಳಸಿ ಐಟಿಆರ್ ಫೈಲಿಂಗ್ ಇ-ವೆರಿಫೈ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 31, 2021 | 6:06 PM

Share

ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಇ-ವೆರಿಫೈ (ಪರಿಶೀಲನೆ) ಮಾಡುವುದು ಅತ್ಯಗತ್ಯ. ವಾಸ್ತವವಾಗಿ ಐಟಿಆರ್​ ಅನ್ನು ಪರಿಶೀಲಿಸದ ಹೊರತು ಅದನ್ನು ಮಾನ್ಯ ಎಂದು ಪರಿಗಣಿಸಲಾಗುವುದಿಲ್ಲ. ಮತ್ತು ಐಟಿಆರ್ ಅನ್ನು ಇ-ವೆರಿಫೈ ಮಾಡುವ ಸುಲಭವಾದ ಮಾರ್ಗವೆಂದರೆ ಆಧಾರ್ ಒಟಿಪಿ. ಆಧಾರ್ ಒಟಿಪಿ ಮೂಲಕ ಐಟಿಆರ್ ಅನ್ನು ಇ-ವೆರಿಫೈ ಮಾಡುವುದು ಹೇಗೆ ಎಂಬುದು ಇಲ್ಲಿದೆ:

– ಅಧಿಕೃತ ಇ-ಫೈಲಿಂಗ್ ಪೋರ್ಟಲ್‌ಗೆ ಭೇಟಿ ನೀಡಿದಾಗ, ಕ್ವಿಕ್ ಲಿಂಕ್‌ಗಳ ಅಡಿಯಲ್ಲಿ (ಪುಟದ ಎಡಭಾಗದಲ್ಲಿ) ಇ-ವೆರಿಫೈ ರಿಟರ್ನ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು. – ಮುಂದೆ, – ನಾನು ಆಧಾರ್‌ನೊಂದಿಗೆ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಲ್ಲಿನ OTP ಬಳಸಿಕೊಂಡು ಪರಿಶೀಲಿಸಲು ಬಯಸುತ್ತೇನೆ ಎಂಬ ಆಯ್ಕೆಯನ್ನು ಆರಿಸಿ. ಆ ನಂತರ ಇ-ವೆರಿಫೈ ಪರದೆಯಲ್ಲಿ ಮುಂದುವರಿಸಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. – ಆಧಾರ್ OTP ಪರದೆಯಲ್ಲಿ ಪರಿಶೀಲಿಸಲಾದ ಆಧಾರ್ ವಿವರಗಳನ್ನು ವ್ಯಾಲಿಡೇಟ್ ಮಾಡುವುದಕ್ಕೆ ನಾನು ಒಪ್ಪುತ್ತೇನೆ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. – ಆಧಾರ್ OTP ಪರದೆಯಲ್ಲಿ ನನ್ನ ಆಧಾರ್ ವಿವರಗಳನ್ನು ವ್ಯಾಲಿಡೇಟ್​ ಮಾಡಲು ನಾನು ಒಪ್ಪುತ್ತೇನೆ ಎಂಬುದನ್ನು ಆಯ್ಕೆ ಮಾಡಬೇಕು. – Generate Aadhaar OTP ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. – ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ 6-ಅಂಕಿಯ OTP ಅನ್ನು ನಮೂದಿಸಿ. – OTP ಕೇವಲ 15 ನಿಮಿಷಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಬಳಕೆದಾರರು OTP ಅನ್ನು ಸರಿಯಾದ ರೀತಿಯಲ್ಲಿ ನಮೂದಿಸಲು ಕೇವಲ 3 ಅವಕಾಶಗಳನ್ನು ಪಡೆಯುತ್ತಾರೆ. – ಒಮ್ಮೆ ಸರಿಯಾಗಿ ಮಾಡಿದ ನಂತರ ಒಂದು ವಹಿವಾಟು ID ಅನ್ನು ಕಳುಹಿಸಲಾಗುತ್ತದೆ, ಅದನ್ನು ಸರಿಯಾಗಿ ಸೇವ್ ಮಾಡಬೇಕು. – ದೃಢೀಕರಣ ಸಂದೇಶವನ್ನು ಸ್ವೀಕರಿಸಲು ಇಮೇಲ್ ಮತ್ತು ನೋಂದಾಯಿತ ಫೋನ್ ಅನ್ನು ಪರಿಶೀಲಿಸಬೇಕು.

ಇದನ್ನೂ ಓದಿ: ITR Filing: ಐಟಿಆರ್ ಫೈಲಿಂಗ್ ದಿನಾಂಕ ವಿಸ್ತರಣೆ ಪ್ರಸ್ತಾವ ಇಲ್ಲ ಎಂದ ಕೇಂದ್ರ ಸರ್ಕಾರ

Published On - 6:05 pm, Fri, 31 December 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ