AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR filing: ಆಧಾರ್ ಒಟಿಪಿ ಬಳಸಿ ಐಟಿಆರ್ ಫೈಲಿಂಗ್ ಇ-ವೆರಿಫೈ ಮಾಡುವುದು ಹೇಗೆ?

ಐಟಿಆರ್​ ಫೈಲಿಂಗ್ ಅನ್ನು ಆಧಾರ್ ಒಟಿಪಿ ಬಳಸಿ ಇ- ವೆರಿಫೈ ಮಾಡುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

ITR filing: ಆಧಾರ್ ಒಟಿಪಿ ಬಳಸಿ ಐಟಿಆರ್ ಫೈಲಿಂಗ್ ಇ-ವೆರಿಫೈ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 31, 2021 | 6:06 PM

Share

ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಇ-ವೆರಿಫೈ (ಪರಿಶೀಲನೆ) ಮಾಡುವುದು ಅತ್ಯಗತ್ಯ. ವಾಸ್ತವವಾಗಿ ಐಟಿಆರ್​ ಅನ್ನು ಪರಿಶೀಲಿಸದ ಹೊರತು ಅದನ್ನು ಮಾನ್ಯ ಎಂದು ಪರಿಗಣಿಸಲಾಗುವುದಿಲ್ಲ. ಮತ್ತು ಐಟಿಆರ್ ಅನ್ನು ಇ-ವೆರಿಫೈ ಮಾಡುವ ಸುಲಭವಾದ ಮಾರ್ಗವೆಂದರೆ ಆಧಾರ್ ಒಟಿಪಿ. ಆಧಾರ್ ಒಟಿಪಿ ಮೂಲಕ ಐಟಿಆರ್ ಅನ್ನು ಇ-ವೆರಿಫೈ ಮಾಡುವುದು ಹೇಗೆ ಎಂಬುದು ಇಲ್ಲಿದೆ:

– ಅಧಿಕೃತ ಇ-ಫೈಲಿಂಗ್ ಪೋರ್ಟಲ್‌ಗೆ ಭೇಟಿ ನೀಡಿದಾಗ, ಕ್ವಿಕ್ ಲಿಂಕ್‌ಗಳ ಅಡಿಯಲ್ಲಿ (ಪುಟದ ಎಡಭಾಗದಲ್ಲಿ) ಇ-ವೆರಿಫೈ ರಿಟರ್ನ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು. – ಮುಂದೆ, – ನಾನು ಆಧಾರ್‌ನೊಂದಿಗೆ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಲ್ಲಿನ OTP ಬಳಸಿಕೊಂಡು ಪರಿಶೀಲಿಸಲು ಬಯಸುತ್ತೇನೆ ಎಂಬ ಆಯ್ಕೆಯನ್ನು ಆರಿಸಿ. ಆ ನಂತರ ಇ-ವೆರಿಫೈ ಪರದೆಯಲ್ಲಿ ಮುಂದುವರಿಸಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. – ಆಧಾರ್ OTP ಪರದೆಯಲ್ಲಿ ಪರಿಶೀಲಿಸಲಾದ ಆಧಾರ್ ವಿವರಗಳನ್ನು ವ್ಯಾಲಿಡೇಟ್ ಮಾಡುವುದಕ್ಕೆ ನಾನು ಒಪ್ಪುತ್ತೇನೆ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. – ಆಧಾರ್ OTP ಪರದೆಯಲ್ಲಿ ನನ್ನ ಆಧಾರ್ ವಿವರಗಳನ್ನು ವ್ಯಾಲಿಡೇಟ್​ ಮಾಡಲು ನಾನು ಒಪ್ಪುತ್ತೇನೆ ಎಂಬುದನ್ನು ಆಯ್ಕೆ ಮಾಡಬೇಕು. – Generate Aadhaar OTP ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. – ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ 6-ಅಂಕಿಯ OTP ಅನ್ನು ನಮೂದಿಸಿ. – OTP ಕೇವಲ 15 ನಿಮಿಷಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಬಳಕೆದಾರರು OTP ಅನ್ನು ಸರಿಯಾದ ರೀತಿಯಲ್ಲಿ ನಮೂದಿಸಲು ಕೇವಲ 3 ಅವಕಾಶಗಳನ್ನು ಪಡೆಯುತ್ತಾರೆ. – ಒಮ್ಮೆ ಸರಿಯಾಗಿ ಮಾಡಿದ ನಂತರ ಒಂದು ವಹಿವಾಟು ID ಅನ್ನು ಕಳುಹಿಸಲಾಗುತ್ತದೆ, ಅದನ್ನು ಸರಿಯಾಗಿ ಸೇವ್ ಮಾಡಬೇಕು. – ದೃಢೀಕರಣ ಸಂದೇಶವನ್ನು ಸ್ವೀಕರಿಸಲು ಇಮೇಲ್ ಮತ್ತು ನೋಂದಾಯಿತ ಫೋನ್ ಅನ್ನು ಪರಿಶೀಲಿಸಬೇಕು.

ಇದನ್ನೂ ಓದಿ: ITR Filing: ಐಟಿಆರ್ ಫೈಲಿಂಗ್ ದಿನಾಂಕ ವಿಸ್ತರಣೆ ಪ್ರಸ್ತಾವ ಇಲ್ಲ ಎಂದ ಕೇಂದ್ರ ಸರ್ಕಾರ

Published On - 6:05 pm, Fri, 31 December 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ