AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money9: ಡಿಮ್ಯಾಟ್ ಖಾತೆಯೂ ಬರಡಾಗಬಹುದು! ಕ್ಷಣ ಕ್ಷಣದ ಎಚ್ಚರಿಕೆಗೆ ಮನಿ9

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಆನ್ ಲೈನ್ ಮಯ. ಅದರಲ್ಲೂ ಷೇರು ಮಾರುಕಟ್ಟೆ ವಹಿವಾಟು ನಡೆಯುವುದು ಡಿಮ್ಯಾಟ್ ಖಾತೆಗಳಿಂದ, ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಮಾತ್ರವಲ್ಲ ಡಿಮ್ಯಾಟ್ ಖಾತೆಗಳನ್ನೂ ಟಾರ್ಗೆಟ್ ಮಾಡಿಕೊಂಡಿದ್ದಾರೆ.

Money9: ಡಿಮ್ಯಾಟ್ ಖಾತೆಯೂ ಬರಡಾಗಬಹುದು! ಕ್ಷಣ ಕ್ಷಣದ ಎಚ್ಚರಿಕೆಗೆ ಮನಿ9
Demat Account
TV9 Web
| Edited By: |

Updated on:Jul 27, 2022 | 6:29 PM

Share

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಆನ್ ಲೈನ್ ಮಯ. ಅದರಲ್ಲೂ ಷೇರು ಮಾರುಕಟ್ಟೆ ವಹಿವಾಟು ನಡೆಯುವುದು ಡಿಮ್ಯಾಟ್ ಖಾತೆಗಳಿಂದ, ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಮಾತ್ರವಲ್ಲ ಡಿಮ್ಯಾಟ್ ಖಾತೆಗಳನ್ನೂ ಟಾರ್ಗೆಟ್ ಮಾಡಿಕೊಂಡಿದ್ದಾರೆ.

ಹಾಗಾದರೆ ಡಿಮ್ಯಾಟ್ ಖಾತೆ ಬಳಸಿಕೊಂಡು ಯಾವ ರೀತಿ ವಂಚನೆ ನಡೆಯುತ್ತದೆ. ಮನಿ9 ಕನ್ನಡ ಉತ್ತರ ನೀಡುವುದರೊಂದು ಹೇಗೆ ಜಾಗರೂಕರಾಗಿರಬೇಕು ಎಂಬುದನ್ನು ತಿಳಿಸಿಕೊಡುತ್ತದೆ.

ವಂಚಕರು ಜಾಲ ಬೀಸುವುದು ಹೇಗೆ? ಹೊಸ ಹೊಸ ಹೂಡಿಕೆದಾರರು ಪ್ರತಿ ದಿನ ಮಾರುಕಟ್ಟೆಯ ಕಡೆ ಮುಖ ಮಾಡುತ್ತಲೇ ಇದ್ದಾರೆ. ಡಿಮ್ಯಾಟ್ ಖಾತೆ ತೆರೆದುಕೊಂಡರೆ ಮಾತ್ರ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಸಾಧ್ಯ. ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಸೈಬರ್ ಚೋರರು ನಿಮ್ಮ ಖಾತೆಗೆ ಕನ್ನ ಹಾಕಬಹುದು.

ಸಾಮಾನ್ಯ ಜನರನ್ನು ವಂಚನೆ ಜಾಲದಲ್ಲಿ ಬೀಳಿಸಿಕೊಳ್ಳುತ್ತಿದ್ದ ಕಿರಾತಕರು ಇದೀಗ ಐಟಿ ತಜ್ಞರು, ಮಾರುಕಟ್ಟೆ ಪಂಡಿತರ ಬೆನ್ನು ಬಿದ್ದಿದ್ದಾರೆ. ಚಾಲಾಕಿಗಳು ಕ್ಷಣ ಮಾತ್ರದಲ್ಲಿ ಲಕ್ಷಾಧಿಪತಿಯನ್ನು ಬೀದಿಗೆ ತಂದು ನಿಲ್ಲಿಸಬಲ್ಲರು!

ಯಾವ ಡಿಮ್ಯಾಟ್ ಖಾತೆಯಿಂದ ಷೇರು ವಹಿವಾಟು ನಡೆದಿದೆಯೋ.. ಮಾರಾಟ ಮಾಡಲಾಗಿದೆಯೋ.. ಹಣ ಅದೇ ಡಿಮ್ಯಾಟ್ ಖಾತೆಗೆ ಪಾವತಿಯಾಗಬೇಕು. ಆದರೆ ಷೇರು ಮಾರಾಟವನ್ನು ಗ್ರಹಿಸುವ ವಂಚಕರು ಸೈಬರ್ ಕುತಂತ್ರ ಬಳಸಿಕೊಂಡು ಹಣವನ್ನು ಲೂಟಿ ಮಾಡುತ್ತಾರೆ.

ಯಾವುದೇ ರಕ್ತಪಾತವಿಲ್ಲದೆ, ಹಿಂಸೆಯಿಲ್ಲದೆ ದರೋಡೆ ಮಾಡಿಕೊಂಡು ಕಾಣಿಸದಂತೆ ಮಾಯವಾಗುತ್ತಾರೆ. ಹಾಗಾದರೆ ನಿಮ್ಮ ಡಿಮ್ಯಾಟ್ ಖಾತೆ ಸುರಕ್ಷಿತವಾಗಿರಬೇಕೆ? ಯಾವ ರೀತಿ ಎಚ್ಚರದಿಂದ ಇರಬೇಕು ಇದೆಲ್ಲವನ್ನು ತಿಳಿದುಕೊಳ್ಳಲು Money9 ಆಪ್ ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಮನಿ9 ಏನು? ಎತ್ತ? ಹೇಗೆ? Money9 ಒಂದು ಓಟಿಟಿ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು iOSನಲ್ಲಿ ಲಭ್ಯವಿದೆ. ಹೂಡಿಕೆ, ಉಳಿತಾಯ, ಸುರಕ್ಷತೆ, ಭದ್ರತೆ ಸೇರಿದಂತೆ ಹಣಕಾಸಿನ ವಿಚಾರಗಳನ್ನು ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಗುಜರಾತಿ, ಬಾಂಗ್ಲಾ ಮತ್ತು ಮರಾಠಿ ಏಳು ಭಾಷೆಗಳಲ್ಲಿ ನಿಮ್ಮ ಮುಂದಿಡಲಾಗುತ್ತದೆ. ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್, ಪ್ರಾಪರ್ಟಿ, ತೆರಿಗೆ, ಹೊಸ ಪಾಲಿಸಿಗಳು, ಸೈಬರ್ ಎಚ್ಚರಿಕೆ ಸೇರಿದಂತೆ ಅನೇಕ ಸಂಗತಿಗಳು ನಿಮ್ಮ ಸಹಾಯಕ್ಕೆ ನಿಲ್ಲುತ್ತವೆ. ನಿಮ್ಮ ಆರ್ಥಿಕ ತಿಳಿವಳಿಕೆ ಹೆಚ್ಚಿಸಿಕೊಳ್ಳಲು Money9 ನ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಹಣಕಾಸಿನ ಕಿಂಡಿ ತೆರೆಯಿರಿ.

Published On - 2:15 pm, Wed, 27 July 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ