Home » ದೇಶ
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಲಿದೆ ತಜ್ಞರ ಸಮಿತಿಯ ಸದಸ್ಯ ಅನಿಲ್ ಘನಾವತ್ ತಿಳಿಸಿದ್ದಾರೆ. ...
ಮೃತ ಕಾಗೆಗಳ ಸ್ಯಾಂಪಲ್ಗಳನ್ನು ಜಲಂಧರ್ ಮತ್ತು ಭೋಪಾಲ್ಗೆ ಟೆಸ್ಟ್ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ...
ಇನ್ನು ವಿಪ್ರೋ ಕೂಡ ದೊಡ್ಡ ಸಂಖ್ಯೆಯಲ್ಲಿ ಫ್ರೆಶರ್ ಸೆಲೆಕ್ಷನ್ ಮಾಡಲು ಮುಂದಾಗಿದೆ. ಬೇಡಿಕೆ ಅನುಗುಣವಾಗಿ ಈಗಾಗಲೇ ಪ್ರತಿಭಾವಂತರ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದೇವೆ ಎಂದು ವಿಪ್ರೋ ಎಚ್ಆರ್ ಡಿಪಾರ್ಟ್ಮೆಂಟ್ ಮುಖ್ಯಸ್ಥ ಸೌರಭ್ ಗೋವಿಲ್ ತಿಳಿಸಿದ್ದಾರೆ. ...
ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದು, ಮೋದಿಜೀ.. ನಿಮ್ಮ 56 ಇಂಚು ಅಗಲದ ಎದೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ...
ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಕ್ಟೋರಿಯಲ್ ಮೆಮೋರಿಯಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ನಂತರ ...
ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ...
ಚುನಾವಣಾ ಪ್ರಚಾರ ಹಿನ್ನೆಲೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು. ಹೀಗಾಗಿ ಮತ್ತೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಮಲ್ ದಾಖಲಾಗಿದ್ದು, ಸದ್ಯ ಚಿಕಿತ್ಸೆ ಯಶಸ್ವಿಯಾಗಿದೆ. ...
ಗುಜರಾತ್ನ ಸೂರತ್ ಜಿಲ್ಲೆಯ ಕೊಸಾಂಬಾದಲ್ಲಿ ದುರಂತ ಘಟನೆಯೊಂದು ನಡೆದಿದೆ. ಹಿಟ್ ಅಂಡ್ ರನ್ ಹಿನ್ನೆಲೆ 15 ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್ ಹರಿದು ರಾಜಸ್ಥಾನ ಮೂಲದ 15 ಕಾರ್ಮಿರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...
ಲಸಿಕೆಯಿಂದ ಅನಾರೋಗ್ಯಕ್ಕೆ ತುತ್ತಾದ 580 ಜನರ ಮೇಲೆ ನಿಗಾ ಇಡಲಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಲಸಿಕೆ ತೆಗೆದುಕೊಂಡಿದ್ದು ಇದಕ್ಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ...
ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್ ಮೂಲಕ ಹಣ ನೀಡುತ್ತಿದ್ದೇನೆ ಎಂದು ದಿಗ್ವಿಜಯ್ ಸಿಂಗ್ ಪತ್ರದಲ್ಲಿ ತಿಳಿಸಿದ್ದಾರೆ. ...
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ಭಾರತದಲ್ಲಿ ಪ್ರತಿನಿತ್ಯ ಸುಮಾರು 415 ಜನ ರಸ್ತೆ ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸವಾಲು ನಮ್ಮ ಮುಂದಿದ್ದು ಸರ್ಕಾರ ಇದಕ್ಕಾಗಿ ಶ್ರಮಿಸಲಿದೆ. ...
ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ...
ಮುಂಬೈನಲ್ಲಿ ಭಾನುವಾರದಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಸ್ವಂತ ವಾಹನದಲ್ಲಿ ಸಂಚಾರ ಮಾಡುವವರು ಮುಖಕ್ಕೆ ಮಾಸ್ಕ್ ಹಾಕುವುದು ಕಡ್ಡಾಯವಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ. ...
‘ವಾಟ್ಸ್ಆ್ಯಪ್ನ ಹೊಸ ಗೌಪ್ಯತಾ ನೀತಿ (ಪ್ರೈವೆಸಿ ಪಾಲಿಸಿ) ಇಷ್ಟವಾಗದಿದ್ರೆ ಆ್ಯಪ್ನಿಂದ ದೂರವಿರಿ. ಹೊಸ ನೀತಿಗೆ ಸಮ್ಮತಿಸುವುದು ಅಥವಾ ಬಿಡುವುದು ನಿಮ್ಮ ಸ್ವಂತ ನಿರ್ಧಾರ. ನಿಮ್ಮ ಮೇಲೆ ಯಾರೂ ಅದನ್ನು ಹೇರುತ್ತಿಲ್ಲ. ಇಷ್ಟವಾಗದಿದ್ದರೆ ಆ್ಯಪ್ ಬಳಕೆ ...
2019 ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ಡೀಸೆಲ್ ಮಾರಾಟದಲ್ಲಿ ಸುಮಾರು 1 ಕೋಟಿ ಟನ್ ಮತ್ತು ಪೆಟ್ರೋಲ್ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುವ ...
ಯಾವುದೇ ಪಕ್ಷಕ್ಕೆ ಸೇರಿದರೂ ಸಹ ಅವರು ತಮ್ಮ ಅಭಿಮಾನಿಗಳೇ ಆಗಿರಲಿದ್ದಾರೆ. ತಮ್ಮ ಅಭಿಮಾನಿಗಳು ಎಂದಿಗೂ ತಮ್ಮನ್ನು ಮರೆಯುವುದಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ತಿಳಿಸಿದ್ದಾರೆ. ...
ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು. ...