AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

ದೇಶದಲ್ಲಿ ಇಂದು 1ಕೋಟಿ ಲಸಿಕೆ ನೀಡಿ ದಾಖಲೆ ನಿರ್ಮಿಸಲಾಗಿದೆ. ಈ ಕುರಿತು ಪಿಐಬಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದೆ.

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Sep 17, 2021 | 2:06 PM

Share

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ.

ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು ತಲುಪುವ ಸಾಧ್ಯತೆ ಇದೆ.

ಇದನ್ನೂ ಓದಿ:

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

PM Modi Birthday, Karnataka LIVE News: 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ

(India Completes 1 Cr dose vaccination drive today and it will continue till evening)

Published On - 1:52 pm, Fri, 17 September 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ