AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಮಾಲ್​​ನ ಎಸ್ಕಲೇಟರ್​​ನಿಂದ ಜಾರಿ ಬಿದ್ದ 10 ಮಕ್ಕಳಿಗೆ ಗಾಯ

1982ರಲ್ಲಿ ತೆರೆಕಂಡ ಗಾಂಧಿ ಸಿನಿಮಾದ ಉಚಿತ ಪ್ರದರ್ಶನವಿದ್ದು, ಅದನ್ನು ನೋಡಲು ಮಕ್ಕಳು ಬಂದಿದ್ದರು. ಗಾಯಗೊಂಡ ಮಕ್ಕಳನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ...

ಹೈದರಾಬಾದ್ ಮಾಲ್​​ನ ಎಸ್ಕಲೇಟರ್​​ನಿಂದ  ಜಾರಿ ಬಿದ್ದ 10 ಮಕ್ಕಳಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 18, 2022 | 3:54 PM

Share

ಹೈದರಾಬಾದ್: ಹೈದರಾಬಾದ್​​ನ ( Hyderabad) ಬಂಜಾರಾ ಹಿಲ್ಸ್​​ನಲ್ಲಿರುವ ಪಿವಿಆರ್ ಸಿನೆಪ್ಲೆಕ್ಸ್​​ಗೆ ಸಿನಿಮಾ ನೋಡಲು ಬಂದಿದ್ದ 10 ಮಕ್ಕಳು ಎಸ್ಕಲೇಟರ್​​ನಿಂದ ಜಾರಿ ಬಿದ್ದು ಗಾಯಗಳಾಗಿವೆ ಎಂದು ತೆಲಂಗಾಣ ಸರ್ಕಾರ ಹೇಳಿದೆ. 1982ರಲ್ಲಿ ತೆರೆಕಂಡ ಗಾಂಧಿ ಸಿನಿಮಾದ ಉಚಿತ ಪ್ರದರ್ಶನವಿದ್ದು, ಅದನ್ನು ನೋಡಲು ಮಕ್ಕಳು ಬಂದಿದ್ದರು. ಗಾಯಗೊಂಡ ಮಕ್ಕಳನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತೆಲಂಗಾಣ ಸರ್ಕಾರವು ದೇಶಭಕ್ತಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಈ ಸಿನಿಮಾ ಪ್ರದರ್ಶನವೂ ಇದೆ. 75 ವರ್ಷಗಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಮಾರು 22 ಲಕ್ಷ ಮಕ್ಕಳಿಗಾಗಿ 552 ಚಿತ್ರಮಂದಿರಗಳಲ್ಲಿ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ